Monday, April 27, 2026

archivekahale news

ರಾಜಕೀಯ

ಮೇ.05 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿಗೆ – Kahale News

ಮಂಗಳೂರು, ಮೇ 2: ಮಂಗಳವಾರವಷ್ಟೇ ಪ್ರಧಾನಿ ನರೇಂದ್ರ ಮೋದಿ ಶ್ರೀಕೃಷ್ಣನ ನಾಡು ಉಡುಪಿಗೆ ಭೇಟಿ ನೀಡಿ ಚುನಾವಣೆಯ ಕಹಳೆ ಮೊಳಗಿಸಿದ್ದು, ಮತ್ತೆ ಕರಾವಳಿಗೆ ಭೇಟಿ ನೀಡಲಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿದೆ. ಇದೇ ಬರುವ ಮೇ 5 ರಂದು ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಲಿದ್ದಾರೆ. ಮಾತ್ರವಲ್ಲ ನಗರದ ಕೇಂದ್ರ ಮೈದಾನದಲ್ಲಿ ಬೃಹತ್ ಚುನಾವಣಾ ಪ್ರಚಾರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೇ 5 ರಂದು 3.00 ಗಂಟೆಗೆ...
ರಾಜಕೀಯ

ಬೆಳ್ತಂಗಡಿ ಕಾಂಗ್ರೆಸ್ ನಲ್ಲಿ ಮನೆ ಒಂದು ಮೂರು ಬಾಗಿಲು ; ಮೂರು ಬಣಗಳ ಮೂರೂಬಿಟ್ಟವರು – ಕಹಳೆ ನ್ಯೂಸ್

ಬೆಳ್ತಂಗಡಿ : ರಾಜಕೀಯದಲ್ಲಿ ಯುವ ನಾಯಕತ್ವದರೂವರಿ ದೊರೆತ ಮೇಲೆ ಒಂದಿಲ್ಲೊಂದು ರೀತಿಯಲಿ ತೀವ್ರ ಪೈಪೋಟಿಯ ಮಧ್ಯೆ ಕಾಂಗ್ರೆಸ್ಸಿನಲ್ಲಿ ಸೋಲಿನ ಭೀತಿ ಕಾಡತೊಡಗಿದೆ. ತಾಲೂಕಿನ ಕಾಂಗ್ರೆಸ್ ಎಂಬ ಪಕ್ಷ ಒಂದು ಆದರೂ ಅದರೊಳಗೆ ಮೂರು ಬಣಗಳು ಹುಟ್ಟಿ ತೀವ್ರ ಮುಖಭಂಗವಾಗುವ ಸಾಧ್ಯತೆಗಳು ದಟ್ಟವಾಗಿದೆ. 1 ). ಮೂಲ ಕಾಂಗ್ರೆಸ್ಸಿಗ ಹರೀಶ್ ಕುಮಾರ್ ಬಣ : ತಾಲೂಕಿನ ಪಕ್ಷ ಸಂಘಟನೆ, ಪಕ್ಷದ ಬೆಳವಣಿಗೆಗೆ ಅವಿರತವಾಗಿ ದುಡಿಯುತಿರುವ ಮೂಲ ಕಾಂಗ್ರೆಸ್ಸಿಗ ಹರೀಶ್ ಕುಮಾರ್ ಅವರು...
ಸುದ್ದಿ

ದ್ವಿತೀಯ ಪಿಯುಸಿ: ಪ್ರಗತಿ ಸ್ಟಡಿ ಸೆಂಟರ್‍ಗೆ ದಾಖಲೆ ಫಲಿತಾಂಶ 6 ವಿಶಿಷ್ಟ ಶ್ರೇಣಿ, 41 ಪ್ರಥಮ, 53 ದ್ವಿತೀಯ ಮತ್ತು 126 ತೃತೀಯ – ಕಹಳೆ ನ್ಯೂಸ್

ಪುತ್ತೂರು: ತನ್ನ ವಿವಿಧ ಮಾದರಿಯ ವೈಶಿಷ್ಟ್ಯಗಳ ಛಾಪನ್ನು ಮೂಡಿಸಿದ ಪ್ರಗತಿ ಸ್ಟಡಿ ಸೆಂಟರ್‍ನ ಅತ್ಯದ್ಭುತ ಫಲಿತಾಂಶ ಇದೀಗ ಹೊರಹೊಮ್ಮಿದೆ. ಪುತ್ತೂರು ಧರ್ಮಸ್ಥಳ ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಸ್ಟಡಿ ಸೆಂಟರ್ ಹತ್ತು ವರ್ಷವನ್ನು ಪೂರೈಸಿ ಪ್ರಸಕ್ತ ವರ್ಷದ ಸಾಧನೆಯ ಹೊಸ್ತಿಲಲ್ಲಿದೆ. ವಿವಿಧ ರಾಜ್ಯ, ಜಿಲ್ಲೆಗಳಿಂದ ಸೋತು ಬಂದ ವಿದ್ಯಾರ್ಥಿಗಳಿಗೆ ಆಶಾಕಿರಣ ಎಂಬಂತೆ ಭರವಸೆಯನ್ನು ತುಂಬುತ್ತಾ ವ್ಯಾಸಂಗಕ್ಕೆ ಅನುವು ಮಾಡಿಕೊಟ್ಟು, ಪ್ರತಿಭೆ ಮತ್ತು ಸಾಮಾಥ್ರ್ಯಗಳನ್ನು ಅರಿತು, ಮುನ್ನಡೆಸಿ ಇದೀಗ ಅತ್ಯುತ್ತಮ ಫಲಿತಾಂಶವನ್ನು ತನ್ನದಾಗಿಸಿಕೊಂಡಿದೆ....
ರಾಜಕೀಯ

ಇಂದು ಪ್ರಧಾನಿ ಮೋದಿ ಉಡುಪಿಗೆ ; ನಗರಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ – ಕಹಳೆ ನ್ಯೂಸ್

ಉಡುಪಿ: ಪ್ರಧಾನಿಯಾದ ಮೇಲೆ ಮೊದಲ ಬಾರಿಗೆ ನರೇಂದ್ರ ಮೋದಿ ಅವರು ಮಂಗಳವಾರ ಇಂದು ಉಡುಪಿಗೆ ಆಗಮಿಸುತ್ತಿದ್ದು, ಪಕ್ಷದ ಪರ ಭರ್ಜರಿ ಪ್ರಚಾರ ನಡೆಸಲಿದ್ದಾರೆ. ಪ್ರಧಾನಿ ಮೋದಿ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿದ್ದು, ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಏರ್ಪಡಿಸಿದೆ. ಇಂದು ಮಧ್ಯಾಹ್ನ 2.45 ಕ್ಕೆ ಮೋದಿ ಉಡುಪಿಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿರುವ ಹಿನ್ನೆಲೆಯಲ್ಲಿ ಮಧ್ಯಾಹ್ನ 12 ರಿಂದ ಸಂಜೆ 4.30 ರ ವರೆಗೆ ನಗರಕ್ಕೆ ವಾಹನ ಪ್ರವೇಶ...
ಸುದ್ದಿ

ಬೆಳ್ಳಂಬೆಳಗ್ಗೆ ರಾಜಧಾನಿಯಲ್ಲಿ ಗುಡುಗು ಸಹಿತ ಮಳೆ – ಕಹಳೆ ನ್ಯೂಸ್

ಬೆಂಗಳೂರು: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ಭಾರಿ ಮಳೆ ಆಗುತ್ತಿದೆ. ಬಿಸಿಲಿನಿಂದ ಬೆಂದ ಜನರಿಗೆ ಪೂರ್ವ ತಂಪೆರೆದಿದ್ದು, ಸೋಮವಾರ ನಗರದ ಹಲವೆಡೆ ಸಂಜೆಯ ವೇಳೆಗೆ ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಿತ್ತು. ಬಿಇಎಲ್ ಸರ್ಕಲ್, ಗಂಗಮ್ಮನಗುಡಿ, ಎಂಎಸ್ ಪಾಳ್ಯ ಮತ್ತಿಕೆರೆ ಯಶವಂತಪುರ ಸೇರಿ ಹಲವಡೆ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಈಗ ಭಾರೀ ಮಳೆ ಆಗಿದೆ. ಸಿಲಿಕಾನ್ ಸಿಟಿಯ ಹಲವೆಡೆ ಭಾರೀ ಮಳೆ ಆಗುತ್ತಿದ್ದು, ವಿಜಯನಗರ, ಮಾಗಡಿರೋಡ್, ವೆಸ್ಟ್ ಆಫ್ ಕಾರ್ಡ್ ರೋಡ್, ರಾಜಾಜಿನಗರ ಸೇರಿದಂತೆ...
ಸುದ್ದಿ

ಕೋಮು ಪ್ರಚೋದನಾಕಾರಿ ಭಾಷಣ ಆರೋಪ ; ಸಾದ್ವಿ ಸರಸ್ವತಿ ವಿರುದ್ದ ಕೇಸು ದಾಖಲು – ಕಹಳೆ ನ್ಯೂಸ್

ಕಾಸರಗೋಡು : ಎಪ್ರಿಲ್ 27 ರಂದು ಬದಿಯಡ್ಕದಲ್ಲಿ ನಡೆದ ಹಿಂದೂ ಸಮಾಜೋತ್ಸವದಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿದ ವಿ ಎಚ್ ಪಿ ನಾಯಕಿ ಸಾದ್ವಿ ಬಾಲಿಕಾ ಸರಸ್ವತಿ ವಿರುದ್ಧ ಬದಿಯಡ್ಕ ಪೊಲೀಸರು ಜಾಮೀನುರಹಿತ ಮೊಕದ್ದಮೆ ಹೂಡಿದ್ದಾರೆ. ಕೋಮು ಭಾವನೆ ಕೆರಳಿಸಿ ಗಲಭೆ ನಡೆಸುವಂತಹ ಪ್ರಚೋದನೆ ನೀಡುವ ಕರೆ ನೀಡಿದ ಆರೋಪದಡಿ ಮಧ್ಯಪ್ರದೇಶ ನಿವಾಸಿಯಾಗಿರುವ ಸಾದ್ವಿ ಸರಸ್ವತಿ ವಿರುದ್ಧ ಬದಿಯಡ್ಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರಚೋದನಕಾರಿ ಹೇಳಿಕೆ ವಿರುದ್ಧ ಜಿಲ್ಲೆಯ ಕೆಲ ಸಂಘಟನೆಗಳು ಹಾಗೂ ಹಲವಾರು...
ರಾಜಕೀಯ

ಬಂಟ್ವಾಳದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ್ ಗೆಲುವು ; ಶಶಿಕಾಂತಮಣಿ ಸ್ವಾಮೀಜಿಯವರಿಂದ ಅಭಯ – ಕಹಳೆ ನ್ಯೂಸ್

ಬಂಟ್ವಾಳ : ಚುನಾವಣೆ ಸಮೀಪಿಸುತ್ತಿದ್ದಂತೆ ರಣಕಣದ ಕಾವು ಹೆಚ್ಚಾಗುತ್ತಿದೆ. ಈ ಮಧ್ಯ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜೇಶ್ ನಾಯ್ಕ ಉಳಿಪ್ಪಾಡಿ ಗುತ್ತು ಅವರಿಗೆ ಬಾಳೆಕೋಡಿ ಶಿಲಾಂಜನ ಕ್ಷೇತ್ರದ ಶಶಿಕಾಂತಮಣಿ ಸ್ವಾಮಿ ಆಶೀರ್ವದಿಸಿದರು. ಈ ಭಾರಿ ಧರ್ಮದ ವಿಜಯ, ರಾಜೇಶ್ ನಾಯ್ಕ್ ಗೆಲುತ್ತಾರೆ ಎಂದು ಅಭಯ ನೀಡಿದ್ದಾರೆ....
ರಾಜಕೀಯ

ಬಿಲ್ಲವ ಯುವತಿಗೆ ಲೈಂಗಿಕ ಕಿರುಕುಳ ; ರಮಾನಾಥ ರೈ ಪರಮಾಪ್ತ, ಕಾಂಗ್ರೆಸ್ ಮುಖಂಡನ ವಿರುದ್ಧ ಬಂಟ್ವಾಳ ಠಾಣೆಯಲ್ಲಿ ಎಫ್.ಐ.ಆರ್.! – ಕಹಳೆ ನ್ಯೂಸ್

ಬಂಟ್ವಾಳ : ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ , ರಮಾನಾಥ ರೈ ಪರಮಾಪ್ತ ಜಗದೀಶ್ ಕೊಯ್ಲಿ ಈಗ ಲೈಗಿಂಕ ಕಿರುಕುಳದ ಅರೋಪಿ ಸ್ನೇಹಿತನಿಗೆ ತನ್ನ ಕಾರಿನಲ್ಲಿ ಬಿಲ್ಲವ ಯುವತಿಯೊಬ್ಬಳಿಗೆ ಕಿರುಕುಳ ನೀಡಿಸಿ ಮದುವೆ ಮಾಡುತ್ತೇನೆಂದು ಹೇಳಿ ಮೋಸ ಮಾಡಿ ಬಡ ಬಿಲ್ಲವ ಯುವತಿಗೆ ಅಶ್ಲೀಲ ಶಬ್ದಗಳಿಂದ ಬೈದು ಪ್ರಕರಣ ಬಂಟ್ವಾಳ ಠಾಣೆಯಲ್ಲಿ ದಾಖಲಾಗುತ್ತಿದಂತೆ ಬೆಂಗಳೂರಿಗೆ ಪರಾರಿಯಾಗಿದ್ದಾನೆ. ಪ್ರಕರಣದ ವಿವರ: ಬಂಟ್ವಾಳ ಠಾಣೆ ಪ್ರಕರಣದ ದಿನಾಂಕ 27-4-18 ರಾತ್ರಿ 9...
1 1,434 1,435 1,436 1,437 1,438 1,459
Page 1436 of 1459