Monday, April 27, 2026

archivekahale news

ರಾಜಕೀಯ

ಕಾಂಗ್ರೆಸ್ ಪ್ರಣಾಳಿಕೆ ಕರ್ನಾಟಕಕ್ಕೆ ಹೊಸ ಭಾಷ್ಯ ಬರೆಯಲಿದೆ: ವೀರಪ್ಪ ಮೊಯ್ಲಿ

ಮಂಗಳೂರು: ಕಾಂಗ್ರೆಸ್ ನ ಚುನಾವಣಾ ಪ್ರಣಾಳಿಕೆ ಬಿಡುಗಡೆಗೆ ಸಿದ್ಧಗೊಂಡಿದೆ. ನಾಳೆ ಮಂಗಳೂರಿನಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಬಿಡುಗಡೆಗೊಳಿಸಲಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ಹೇಳಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಣಾಳಿಕೆಯಲ್ಲಿ ಶಿಕ್ಷಣ, ಆರೋಗ್ಯ, ಮೂಲಸೌಕರ್ಯಕ್ಕೆ ವಿಶೇಷ ಒತ್ತು ನೀಡಲಾಗಿದೆ. ಯುವಜನ, ಕ್ರೀಡೆ, ಕೃಷಿ, ತೋಟಗಾರಿಕೆ ಸಹಿತ ಎಲ್ಲ ವಿಷಯಗಳ ಬಗ್ಗೆ ಆದ್ಯತೆ ನೀಡಲಾಗಿದೆ. ತಜ್ಞರು, ಪರಿಣಿತರು, ಅಧಿಕಾರಿಗಳು, ಶಾಸಕರ ಜೊತೆಗೆ ಚರ್ಚಿಸಲಾಗಿದೆ. ಪ್ರತಿ...
ರಾಜಕೀಯ

ಸಿದ್ದಾಂತಗಳು ಒಂದೇ ಆಗಿದ್ದರೂ, ಬಿಜೆಪಿ ಪಕ್ಷವನ್ನು ಪ್ರತಿನಿಧಿಸುತ್ತಿಲ್ಲ – ಶ್ರೀಕರ್ ಪ್ರಭು

ಮಂಗಳೂರು ಏ 26: ನಾನು ಪ್ರತಿಪಾದಿಸುತ್ತಿರುವ ಸಿದ್ದಾಂತಗಳು ಹಾಗೂ ಬಿಜೆಪಿ ಪಕ್ಷದ ಸಿದ್ದಾಂತಗಳೂ ಒಂದೇ ಆಗಿದ್ದರೂ ನಾನು ಬಿಜೆಪಿಯನ್ನು ಪ್ರತಿನಿಧಿಸುತ್ತಿಲ್ಲ ಎಂದು ಶ್ರೀಕರ ಪ್ರಭು ಹೇಳಿದ್ದಾರೆ. ಮಂಗಳೂರಿನ ದಕ್ಷಿಣ ಕ್ಷೇತ್ರದ ಸ್ವತಂತ್ರ ಅಭ್ಯರ್ಥಿಯಾಗಿ ಸ್ವರ್ಧಿಸುತ್ತಿರುವ ಅವರು ನಗರದಲ್ಲಿ ಏ. 26 ರ ಗುರುವಾರ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿ, 2013 ರ ಸಾರ್ವತ್ರಿಕ ಚುನಾವಣೆಯ ಸಂದರ್ಭ ನಾನು ಬಿಜೆಪಿನಿಂದ, ವಿನಾಕಾರಣ ಹೊರಹಾಕಲ್ಪಟ್ಟೆ. ನನ್ನನ್ನು ಪಕ್ಷದಿಂದ ಹೊರದಬ್ಬಿರುವುದು ನೋವುಂಟು ಮಾಡಿದೆ. ಈ ಹಿಂದೆ ನಾನು ಜನಸೇವೆ...
ರಾಜಕೀಯ

ಕ್ಷೇತ್ರದ ಜನರು ಮತ್ತೊಮ್ಮೆ ಆಶೀರ್ವಾದ ಮಾಡಿದರೆ ದುಪ್ಪಟ್ಟು ಅಭಿವೃದ್ಧಿ ಮಾಡುತ್ತೇನೆ – ರೈ

ಬಂಟ್ವಾಳ, ಎ 26: ಕ್ಷೇತ್ರದ ಜನರು ಮತ್ತೊಮ್ಮೆ ಆಶೀರ್ವಾದ ಮಾಡಿದರೆ ದುಪ್ಪಟ್ಟು ಅಭಿವೃದ್ಧಿ ಮಾಡುತ್ತೇನೆ ಎಂದು  ಸಚಿವ  ಬಿ. ರಮಾನಾಥ ರೈ ತಿಳಿಸಿದ್ದಾರೆ. ಬಿ.ಸಿ.ರೋಡ್‌ನಲ್ಲಿರುವ ಪಕ್ಷದ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಕ್ಕಿದ ಅವಕಾಶವನ್ನು ಕ್ಷೇತ್ರದ ಜನರ ಅಭಿವೃದ್ಧಿಗಾಗಿ ಸದುಪಯೋಗಪಡಿಸಿಕೊಂಡ ತೃಪ್ತಿ ತನಗಿದೆ. ಈ ಬಾರಿಯು ಮತದಾರರು ಗರಿಷ್ಠ ಮತಗಳಿಂದ ಆಶೀರ್ವಾದ ಮಾಡುವ ನಿರೀಕ್ಷೆಯಿದೆ. ಕ್ಷೇತ್ರದ ಜನರು ಮತ್ತೊಮ್ಮೆ ಆಶೀರ್ವಾದ ಮಾಡಿದರೆ ದುಪ್ಪಟ್ಟು ಅಭಿವೃದ್ಧಿ ಮಾಡುತ್ತೇನೆ ಎಂದು ಭರವಸೆ ನೀಡಿದರು. ರಾಹುಲ್...
ರಾಜಕೀಯ

ನಿಲುವು ಬದಲಾಯಿಸಿದ ಎಸ್.ಡಿ.ಪಿ.ಐ. ; ಕಾಂಗ್ರೆಸ್ ಜೊತೆ ಅಕ್ರಮ ಸಂಬಂಧಕ್ಕೆ ಸಿದ್ಧ – ಕಹಳೆ ನ್ಯೂಸ್

ಮಂಗಳೂರು: ನಾಮಪತ್ರ ಸಲ್ಲಿಕೆ ಕಾರ್ಯ ಮುಕ್ತಾಯಗೊಂಡು ಅದರ ಪರಿಶೀಲನೆ ಸಂದರ್ಭದಲ್ಲಿ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್ ಡಿಪಿಐ ಹೊಸ ಚಿಂತನೆ ನಡೆಸಿದೆ. ಜಿಲ್ಲೆಯಲ್ಲಿ ಬಿಜೆಪಿ ಗೆಲುವಿನ ಓಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಮತ್ತು ಅಲ್ಪಸಂಖ್ಯಾತ ಮತಗಳ ವಿಭಜನೆಯನ್ನು ತಪ್ಪಿಸುವ ಉದ್ದೇಶದಿಂದ ಜಾತ್ಯತೀತ ಶಕ್ತಿಗಳಿಗೆ ಬೆಂಬಲ ಎಂಬ ಮಾತುಗಳನ್ನಾಡಿದೆ. ಕಳೆದ ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಸ್ ಡಿಪಿಐ ಬಹುತೇಕ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಿತ್ತು....
ರಾಜಕೀಯ

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿ.ಎಂ ಪ್ರಚಾರ : ಬೈದು ಕಳುಹಿಸಿದ ಜೆಡಿಎಸ್ ಕಾರ್ಯಕರ್ತ

ಮೈಸೂರು: ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಪ್ರಚಾರ ನಡೆಸಿದ್ದಾರೆ. ಈ ಸಂದರ್ಭ  ಪ್ರಚಾರದಲ್ಲಿ‌ ಜೆಡಿಎಸ್ ಕಾರ್ಯಕರ್ತರೊಬ್ಬರು ಸಿಎಂರನ್ನು ಬೈದು ಕಳುಹಿಸಿದ್ದಾರೆ. ಮೈಸೂರಿನ ಹಳೆಕೆಸರೆ ಗ್ರಾಮದಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಜೆಡಿಎಸ್ ಕಾರ್ಯಕರ್ತ ಮರಿಸ್ವಾಮಿ ನಡುವೆ ಮಾತಿನ ಜಟಾಪಟಿ ನಡೆದಿದೆ. ಮರಿಸ್ವಾಮಿ ಸಿದ್ದಲಿಂಗಪುರ ಗ್ರಾಮ ಪಂಚಾಯಿತಿಯ ಜೆಡಿಎಸ್ ಸದಸ್ಯರಾಗಿದ್ದಾರೆ. ಇವರನ್ನು ಸಿದ್ದರಾಮಯ್ಯ ಅವರು ಹೇ ಮರಿಸ್ವಾಮಿ ನೀ ನನ್ನ ಜೊತೆ ಇದ್ದಲ್ಲಯ್ಯ ಬಾ ಎಂದು ಕರೆದಿದ್ದಾರೆ. ನಾನು ಜೆಡಿಎಸ್‌ನಲ್ಲಿದ್ದೇನೆ ಬರೋದಿಲ್ಲ...
ರಾಜಕೀಯ

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ – ಬಂಧನದ ಬಳಿಕ ಈ ಆರೋಪಿ ಶಂಷೇರ್ ಖಾನ್ ಮಾಡಿದ್ದೇನು ಗೊತ್ತಾ? – ಕಹಳೆ ನ್ಯೂಸ್

ಮಂಗಳೂರು : ಅಪ್ರಾಪ್ರ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿ ಜೈಲುಪಾಲಾದ ವ್ಯಕ್ತಿ ಸ್ಟೇಷನ್ ನಲ್ಲಿ ತನಗೆ ತಾನೆ ಶಿಕ್ಷೆ ವಿಧಿಸಿಕೊಂಡ ಘಟನೆ ನಡೆದಿದೆ. ಪುತ್ತೂರು ತಾಲೂಕಿನ ಕಸಬ ಗ್ರಾಮದ ಮುರ ನಿವಾಸಿ ಶಂಷೇರ್ ಖಾನ್ (50) ಅಪ್ರಾಪ್ತ ಬಾಲಕಿಗೆ ಕಳೆದ ಒಂದು ವರ್ಷದಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದ. ಮೊಬೈಲ್ ನಲ್ಲಿ ಅಶ್ಲೀಲ ದೃಶ್ಯ ಗಳನ್ನು ಬಾಲಕಿಗೆ ತೋರಿಸುತ್ತಿದ್ದ. ಈ ಬಗ್ಗೆ ಪೋಕ್ಸೋ ಪ್ರಕರಣ ದಾಖಲಿಸಿದ ಪುತ್ತೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದರು....
ರಾಜಕೀಯ

ಕರಾವಳಿಯಲ್ಲಿ ಕೇಸರಿ ಪಡೆಯ ರಣೋತ್ಸಾಹ ; ಮಣ್ಣುಮುಕ್ಕಲಿದೆಯಾ ಕಾಂಗ್ರೆಸ್? ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ? – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಈ ಹಿಂದೆ ಬಿಜೆಪಿಯ ಭದ್ರ ಕೋಟೆ ಆದರೆ, ಬಿಜೆಪಿ ತನ್ನ ಕೆಲವು ತಪ್ಪು ನಿರ್ದಾರಗಳಿಂದ ಬಹುತೇಕ ಕ್ಷೇತ್ರಗಳನ್ನು ಕಳೆದುಕೊಂಡಿತು. ಆದರೆ, ಈ ಬಾರಿ 2018ರಲ್ಲಿ ಕೇಸರಿ ಪಡೆ ಮತ್ತೆ ತೊಡೆತಟ್ಟಿ ಎದ್ದಿದೆ. ನಾಮ ಪತ್ರ ಸಲ್ಲಿಕೆವೇಳೆ ಬೃಹತ್ ಶಕ್ತಿ ಪ್ರದರ್ಶಿಸಿದ ಬಿಜೆಪಿ ; ದಕ್ಷಿಣ ಕನ್ನಡದ ಎಲ್ಲಾ ಕ್ಷೇತ್ರಗಳಲ್ಲೂ ನಾಮ ಪತ್ರ ಸಲ್ಲಿಕೆ ವೇಳೆ ಜನಸಾಹರವೇ ಹರಿದು ಬಂದದ್ದು, ಬಿಜೆಪಿ ಗೆಲುವಿನ ಸೂಚನೆಯನ್ನು ನೀಡಿದೆ....
ರಾಜಕೀಯ

ಪುತ್ತೂರಿನಲ್ಲಿ ಸಂಜೀವ ಮಠಂದೂರು ಗೆಲುವು, ಈ ಬಾರಿ ಬಿಜೆಪಿ ಸರಕಾರ ; ಹೀಗೊಂದು ಸಮೀಕ್ಷೆ – ಕಹಳೆ ನ್ಯೂಸ್

ಪುತ್ತೂರು : ಈ ಭಾರಿಯ ಚುನಾವಣೆಯಲ್ಲಿ ಸಂಜೀವ ಮಠಂದೂರು ಅವರನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡುಲು ಪ್ರಮುಖ ಕಾರಣ ಏನು ಬಲ್ಲಿರಾ? ಕಳೆದ ಭಾರಿಯ ಸ್ಪರ್ಧೆ . ಭಾರತೀಯ ಜನತಾಪಕ್ಷ ಕಳೆದ ಸಲ ಸೋಲುತ್ತಿಲಿಲ್ಲ ಆದರೆ, ಸೋಲಿಸಿದರು. ಈ ಭಾರಿಯೂ ಅದೇ ಮರುಳಿಸಲು ಅವಶಾಶ ಕಡದೇ ಇರುವುದು ತಾಲೂಕಿನ ಹಿತದ ದೃಷ್ಟಿಯಿಂದ ಉತ್ತಮ. ಸಂಜೀವ ಮಠಂದೂರು ಯಾರು? ಉಪ್ಪಿನಂಗಡಿಯ ಹಿರೇಬಂಡಾಡಿ ನಿವಾಸಿ, ಎಳವೆಯಲ್ಲೇ ಸಂಘದ ಶಿಕ್ಷಣ ಪಡೆದು ನಂತರ ಸಹಕಾರಿ ಕ್ಷೇತ್ರದಲ್ಲೂ...
1 1,435 1,436 1,437 1,438 1,439 1,459
Page 1437 of 1459