Monday, April 27, 2026

archivekahale news

ರಾಜಕೀಯ

ಬೆಳ್ತಂಗಡಿಯಲ್ಲಿ ಕೇಸರಿ ಯುಗ ಆರಂಭ ; ಹರೀಶ್ ಪೂಂಜಾ ನಾಮಪತ್ರ ಸಲ್ಲಿಕೆಗೆ ಕಿಕ್ಕಿರಿದು ಸೇರಿದ ಜನಸ್ತೋಮ – ಕಹಳೆ ನ್ಯೂಸ್

ಬೆಳ್ತಂಗಡಿ : ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಕ್ಷೇತ್ರದ ಅಭ್ಯರ್ಥಿ ಹರೀಶ್ ಪೂಂಜಾ ನಾಮಪತ್ರ ಸಲ್ಲಿಕೆ ವೇಳಿ ಭಾರಿ ಜನಸ್ತೋಮ ಸಲ್ಲಿಸಿದ್ದಾರೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಅನೇಕ ಹಿರಿಯ ನಾಯಕರು ಹರೀಶ್ ಪೂಂಜಾರಿಗೆ ಸಾಥ್ ನೀಡಿದ್ದಾರೆ....
ರಾಜಕೀಯ

ಮಠಂದೂರು ಗೆಲುವಿಗೆ ಬಿಜೆಪಿ ರಣಕಹಳೆ ; ಫಯರ್ ಬ್ರ್ಯಾಂಡ್ ಭಾಷಣಕಾರ ತೇಜಸ್ವಿ ಸೂರ್ಯ ಇಂದು ಪುತ್ತೂರಿಗೆ – ಕಹಳೆ ನ್ಯೂಸ್

ಪುತ್ತೂರು : ತೀವ್ರ ವಿರೋಧದ ನಡುವೆ ಸವಾಲಾಗಿ ಸ್ವೀಕರಿಸಿದ ಬಿ.ಜೆ.ಪಿ. ಸಂಜೀವ ಮಠಂದೂರು ಅವರನ್ನು ಗೆಲ್ಲಿಸಿಯೇ ಸಿದ್ಧ ಎಂದು ಪಣ ತೊಟ್ಟಿದೆ. ಇಂದು ಸಂಜೀವ ಮಠಂದೂರು ನಾಮಪತ್ರ ಸಲ್ಲಿಸಲಿದ್ದು ಮುಖ್ಯ ಭಾಷಣಕಾರರಾಗಿ ಯುವಮೋರ್ಛಾದ ಪ್ರಧಾನ ಕಾರ್ಯದರ್ಶಿ ಫಯರ್ ಬ್ರ್ಯಾಂಡ್ ಭಾಷಣಕಾರ ತೇಜಸ್ವಿ ಸೂರ್ಯ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಭಾಜಪ ಅಭ್ಯರ್ಥಿಯಾಗಿ ಸಂಜೀವ ಮಠಂದೂರು ಇಂದು ಬೆಳಗ್ಗೆ 11:20 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ . ಇದರ ನಿಮಿತ್ತ...
ರಾಜಕೀಯ

ದುರಂಹಕಾರಿ ರಾಜಕೀಯ ಪಕ್ಷಗಳ ವಿರುದ್ದ ನನ್ನ ಹೋರಾಟ – ಪಕ್ಷೇತರ ಅಭ್ಯರ್ಥಿ ಶ್ರೀಕರ ಪ್ರಭು

ಮಂಗಳೂರು : ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿಯುವ ಆರ್. ಶ್ರೀಕರ ಪ್ರಭು, ಅವರ ಚುನಾವಣಾ ಪ್ರಚಾರ ವಾಹನಕ್ಕೆ ಚಾಲನೆ ನೀಡಲಾಯಿತು.  ಕದ್ರಿಯಲ್ಲಿರುವ ಅವರ ಕಚೇರಿ ಮುಂಬಾಗದಲ್ಲಿ ಏ .22 ಭಾನುವಾರ ಬ್ಯಾಂಕ್ ಅಧಿಕಾರಿ ಸುರೇಶ್ ಶೆಟ್ಟಿ ಹಾಗೂ ಮಾಜಿ ಸಂಘ ಪ್ರಚಾರಕ ರಾಮ್ ಮೋಹನ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಶ್ರೀಕರ ಪ್ರಭು, ನನಗೆ ಮತದಾರರ ಮನಸ್ಸಿನ ಬಗ್ಗೆ ಅರಿವಿದ್ದು, ಈ ಚುನಾವಣೆ ಗೆಲ್ಲುವ ಕಾರ್ಯತಂತ್ರ...
ರಾಜಕೀಯ

ನಳೀನ್ ಕುಮಾರ್ ಕಟೀಲ್, ಪಿ.ಎಸ್. ಪ್ರಕಾಶ್ ರಾಜಕೀಯ ಹಿತಾಸಕ್ತಿಗಾಗಿ ಹಿಂದೂಗಳ ಮೇಲೆ ಸವಾರಿ – ಸತ್ಯಜಿತ್ ಸುರತ್ಕಲ್

ಮಂಗಳೂರು : ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಹಿಂದೂ ಸಂಘಟನೆಯಲ್ಲಿ ಎರಡು ದಶಕದಿಂದಲೂ ಹೆಚ್ಚು ಬಿಜೆಪಿ ಪಕ್ಷದ ಏಳಿಗೆಗಾಗಿ ದುಡಿದ ನನ್ನನು ಪಕ್ಷದಲ್ಲಿ ಕಡೆಗಣಿಸಲಾಗಿದ್ದು, ನನಗೆ ಟಿಕೆಟ್ ಕೈ ತಪ್ಪಲು ಸಂಸದ ನಳೀನ್ ಕುಮಾರ್ ಕಟೀಲ್ ನೇರ ಕಾರಣ ಎಂದು ಸತ್ಯಜಿತ್ ಸುರತ್ಕಲ್ ಆರೋಪಿಸಿದ್ದಾರೆ. ಹೊಸಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಬೆಂಬಲಿಗರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು , ನನಗೆ ಟಿಕೆಟ್ ಕೈತಪ್ಪಲು ನಳೀನ್ ಕುಮಾರ್ ಕಟೀಲ್, ಹಾಗೂ ಸಂಘದ ಪ್ರಮುಖರಾದ ಪಿ.ಎಸ್....
ರಾಜಕೀಯ

ನಾಳೆ ಜನಪ್ರೀಯ ಶಾಸಕಿ ಶುಕುಂತಳಾ ಶೆಟ್ಟಿ ನಾಮಪತ್ರ ಸಲ್ಲಿಕೆ ; ನನ್ನ ಕ್ಷೇತ್ರದ ಅಭಿವೃದ್ಧಿ, ಜನಪರ ಯೋಜನೆಗಳೇ ನನ್ನ ಗೆಲುವು – ಕಹಳೆ ನ್ಯೂಸ್

ಪುತ್ತೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿಯಾಗಿ ಹಾಲಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಅವರು ಎ. 23ರಂದು ಬೆಳಗ್ಗೆ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಪುತ್ತೂರು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಬಡಗನ್ನೂರು ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ, ಕೇಂದ್ರ ಜುಮಾ ಮಸೀದಿ, ಶ್ರೀ ಲಕ್ಷ್ಮೀ ವೆಂಕಟರಮಣ ದೇವಸ್ಥಾನ, ಜೈನ ಬಸದಿ, ಮಾಯಿದೆ ದೇವುಸ್‌ ಚರ್ಚ್‌, ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ...
ಸುದ್ದಿ

ಹಿಂದೂ ಜನಜಾಗೃತಿ ಸಮಿತಿ ಮತ್ತು ಸನಾತನ ಸಂಸ್ಥೆ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ !

ಹಿಂದೂ ಜನಜಾಗೃತಿ ಸಮಿತಿ ಇದು ಸಮಾಜ ಸಹಾಯ, ರಾಷ್ಟ್ರರಕ್ಷಣೆ ಮತ್ತು ಧರ್ಮಜಾಗೃತಿಗಾಗಿ ಕಾರ್ಯ ಮಾಡುವ ರಾಜಕೀಯೇತರ ಸ್ವಯಂಸೇವಾ ಸಂಘಟನೆಯಾಗಿದೆ. ಸಮಿತಿಯು ಕಳೆದ ೧೬ ವರ್ಷಗಳಿಂದ ಧರ್ಮಶಿಕ್ಷಣ, ಧರ್ಮಜಾಗೃತಿ ಮತ್ತು ಧರ್ಮರಕ್ಷಣೆಯ ಉಪಕ್ರಮಗಳ ಮಾಧ್ಯಮದಿಂದ ರಾಷ್ಟ್ರವ್ಯಾಪಿ ಹಿಂದೂ ಸಂಘಟನೆಯ ಕಾರ್ಯ ಮಾಡುತ್ತಿದೆ. ಹಿಂದೂಗಳ ಸಾಮಾಜಿಕ, ರಾಷ್ಟ್ರೀಯ ಮತ್ತು ಧಾರ್ಮಿಕ ಸಮಸ್ಯೆಗಳ ಪರಿಹಾರಕ್ಕಾಗಿ ‘ಹಿಂದೂ ರಾಷ್ಟ್ರ ಸ್ಥಾಪನೆ ಮಾಡುವುದು’, ಇದೊಂದೇ ಧ್ಯೇಯವನ್ನಿಟ್ಟುಕೊಂಡು ಸಮಿತಿಯು ಸಮಸ್ತ ಹಿಂದೂಗಳನ್ನು ಜಾಗೃತ ಮತ್ತು ಸಂಘಟಿತಗೊಳಿಸುವ ಕಾರ್ಯ ಮಾಡುತ್ತಿದೆ....
ಸುದ್ದಿ

ಖಾಸಗಿ ಶಾಲೆಗಳಿಗೆ ಶೀಘ್ರವೇ ಶುಲ್ಕ ನಿಗದಿ – ಶಾಲಿನಿ ರಜನೀಶ್

ಬೆಂಗಳೂರು : ಖಾಸಗಿ ಶಾಲೆಗಳ ಪ್ರವೇಶ ಶುಲ್ಕವನ್ನು ನಿಗದಿ ಮಾಡಲಾಗಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ . ಚುನಾವಣಾ ನೀತಿ ಸಂಹಿತೆ ಇರುವುದರಿಂದ ಆದೇಶ ಹೊರಡಿಸಲು ಸಾಧ್ಯವಾಗುತ್ತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಹೇಳಿದರು. ಹೊಸ ಶಾಲೆಗಳನ್ನು ತೆರೆಯುವುದು ಇನ್ನುಮುಂದೆ ಸುಲಭವಲ್ಲ! ಈಗಾಗಲೇ ಶುಲ್ಕ ನಿಗದಿ ಮಾಡಲಾಗಿದ್ದು, ಕಾನೂನು ಇಲಾಖೆ ಒಪ್ಪಿಗೆಯನ್ನೂ ಪಡೆಯಲಾಗಿದೆ. ಶೈಕ್ಷಣಿಕ ವರ್ಷ ಪ್ರಾರಂಭಕ್ಕೆ ಹೊಸ ಶುಲ್ಕ...
ರಾಜಕೀಯ

ಸಚಿವ ರಮಾನಾಥ ರೈ ಬಳಿಯಲ್ಲಿದೆ 2 ಕೆಜಿಗೂ ಅಧಿಕ ಚಿನ್ನ ;6.25 ಕೋಟಿ ರೂ ಆಸ್ತಿ – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಅವರಿಗಿಂತ ಅವರ ಪತ್ನಿಯೇ ಸಿರಿವಂತೆ. ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಬಂಟ್ವಾಳ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ರಮಾನಾಥ ರೈ ಚುನಾವಣಾ ಆಯೋಗಕ್ಕೆ ಘೋಷಣೆ ಮಾಡಿರುವ ತಮ್ಮ ಆದಾಯ ವಿವರಗಳಲ್ಲಿ ಇಂತಹದ್ದೊಂದು ಮಾಹಿತಿ ತೆರೆದಿಟ್ಟಿದ್ದಾರೆ. ರಮಾನಾಥ ರೈ ಅವರು ತಮ್ಮ ಕುಟುಂಬದ ಒಟ್ಟು ಆಸ್ತಿ ಮೊತ್ತ 6.25 ಕೋಟಿ ರೂಪಾಯಿ ಎಂದು ಚುನಾವಣಾ ಆಯೋಗಕ್ಕೆ ನಾಮಪತ್ರ...
1 1,437 1,438 1,439 1,440 1,441 1,459
Page 1439 of 1459