Wednesday, March 11, 2026

archivekahale news

ರಾಜಕೀಯ

ಕಾಂಗ್ರೆಸ್ ಪಕ್ಷದಿಂದ 15 ಕ್ಕೂ ಹೆಚ್ಚು ಮಂದಿ ಬಿಜೆಪಿ ಸೇರ್ಪಡೆ ; ಸುಳ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ – ಕಹಳೆ ನ್ಯೂಸ್

ಸುಳ್ಯ: ಕಾಂಗ್ರೆಸ್ ದುರಾಡಳಿತ ಬೇಸತ್ತು ಬಿಜೆಪಿ ತತ್ತ್ವ ಸಿದ್ಧಾಂತ ಒಪ್ಪಿ ಅಮರಮುಡ್ನೂರು ಕೂಟೇಲು ಪರಿಸರದ ಕಾಂಗ್ರೆಸ್ ಮುಖಂಡರು ಹಾಗೂ 15 ಕ್ಕೂ ಮಿಕ್ಕಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಪಕ್ಷವನ್ನು ಗುರುವಾರ ಸೇರ್ಪಡೆಗೊಂಡರು. ಪಕ್ಷದ ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಬಿಜೆಪಿ ಧ್ವಜ ನೀಡಿ ಸ್ವಾಗತಿಸಿದರು. ಕಳೆದ ಕೆಲವು ಸಮಯಗಳಿಂದ ಕಾಂಗ್ರೆಸ್ ಪಕ್ಷದ ದುರಾಡಳಿತ ಹಾಗೂ ದಬ್ಬಾಳಿಕೆಯ ರಾಜಕಾರಣವನ್ನು ಸಹಿಸದೆ ಬಿಜೆಪಿ ಪಕ್ಷದ ತತ್ತ್ವ ಸಿದ್ದಾಂತಗಳನ್ನು ಒಪ್ಪಿ ಜಾಲ್ಸೂರು ಬಿಜೆಪಿ...
ಆರೋಗ್ಯ

ಅತಿಯಾದ ತೂಕ ಆರೋಗ್ಯಕ್ಕೆ ಕುತ್ತು – ಡಾ.ಶ್ರೀಲತಾ ಪದ್ಯಾಣ – ಕಹಳೆ ನ್ಯೂಸ್

ದಿನದಿಂದ ದಿನಕ್ಕೆಬದಲಾಗುತ್ತಿರುವ ಜೀವನಶೈಲಿಯಿಂದಾಗಿ ಆರೋಗ್ಯದ ಏರುಪೇರು ಸಾಮಾನ್ಯವಾಗಿಬಿಟ್ಟಿದೆ. ಅತಿಯಾದ ಕೆಲಸದ ಒತ್ತಡದೊಂದಿಗೆ, ಅನಿಯಮಿತ ಆಹಾರ, ಅಕಾಲಿಕ ನಿದ್ರೆಯಿಂದಾಗಿ ಆರೋಗ್ಯ ಹದಗೆಡುತ್ತಿದೆ. ಶಾರೀರಿಕ ವ್ಯಾಯಾಮಕ್ಕೆ ಸಹ ಸಮಯವಿಲ್ಲದಿರುವುದು ಅಥವಾ ಮಾಡಲು ಅಡ್ಡಿ ಬರುವ ಆಲಸ್ಯದಿಂದಾಗಿ ಶರೀರದ ಕಾರ್ಯ ಚಟುವಟಿಕೆಗಳು ಒಂದಲ್ಲ ಒಂದು ಬಗೆಯ ಈ ತರಹದ ಹಲವಾರು ಕಾರಣಗಳಿಂದಾಗಿ ದೇಹದ ತೂಕ ಹೆಚ್ಚುತ್ತಾ ಹೋಗಿ ಬೊಜ್ಜು ಬಂದಾಗಲೇ ಆರೋಗ್ಯಕ್ಕೆ ಏನೋ ಕುತ್ತಾಗಿದೆ ಎಂದು ಮನವರಿಕೆಯಾಗುವುದು.          ...
ಸುದ್ದಿ

ಪುತ್ತೂರು ಪ್ರಗತಿ ಸ್ಟಡಿ ಸೆಂಟರ್‍ನಲ್ಲಿ ನೇರವಾಗಿ ಖಾಸಗಿಯಾಗಿ 2018-19ನೇ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಆಟ್ರ್ಸ್ ಕಾಮರ್ಸ್ ವಿಜ್ಞಾನ ವಿಭಾಗಕ್ಕೆ ದಾಖಲಾತಿ ಆರಂಭಗೊಂಡಿದೆ – ಕಹಳೆ ನ್ಯೂಸ್

ಪುತ್ತೂರಿನ ಹೃದಯ ಭಾಗದ ಧರ್ಮಸ್ಥಳ ಬಿಲ್ಡಿಂಗ್‍ನಲ್ಲಿ 10 ವರ್ಷಗಳಿಂದ ಕಾರ್ಯಾಚರಿಸುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್ (ರಿ)ಪುತ್ತೂರು ಇದರ ಅಧೀನಕ್ಕೆ ಒಳಪಟ್ಟಿರುವ ಪ್ರಗತಿ ಸ್ಟಡಿ ಸೆಂಟರ್ ಕೀರ್ತಿಯ ಶಿಖರವನ್ನೇರುತ್ತಾ ಹೊಚ್ಚ ಹೊಸ ಭರವಸೆಯೊಂದಿಗೆ 2018-19ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪಾದಾರ್ಪಣೆಗೊಳ್ಳುತ್ತಿದೆ. ವಿದ್ಯಾರ್ಥಿಗಳಿಗಾಗಿಯೇ ನುರಿತ ಅನುಭವಸ್ಥ ಉಪನ್ಯಾಸಕ ವೃಂದ, ಪ್ರತ್ಯೇಕವಾಗಿ ಪ್ರಶಾಂತವಾದ ವಾತಾವರಣದಲ್ಲಿ ಸುಸಜ್ಜಿತವಾದ ವಸತಿ ನಿಲಯಗಳನ್ನು ಹಾಗೂ ಶಾಲಾ ವಾಹನದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಅಲ್ಲದೇ ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗಾಗಿ ಎಲ್ಲಾ ರೀತಿಯ...
ರಾಜಕೀಯ

ಎ.20ರಂದು ಬಿಜೆಪಿ ಅಭ್ಯರ್ಥಿಯಾಗಿ ಎಸ್ ಅಂಗಾರ 7 ನೇ ಬಾರಿ ನಾಮಪತ್ರ ಸಲ್ಲಿಕೆ – ಕಹಳೆ ನ್ಯೂಸ್

ಸುಳ್ಯ: ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ 7 ನೇ ಬಾರಿ ಎಸ್ ಅಂಗಾರ ಅವರು ಎ.20 ರಂದು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್‍ಗಳಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕರೆ ನೀಡಲಾಗಿದೆ ಎಂದು ಮಂಡಲ ಸಮಿತಿ ಅಧ್ಯಕ್ಷ ವೆಂಕಟ್ ವಳಲಂಬೆ ಹಾಗೂ ಮಾಧ್ಯಮ ಪ್ರಮುಖ್ ಮುಳಿಯ ಕೇಶವ ಭಟ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಿಧಾನಸಭಾ ಕ್ಷೇತ್ರದ ಎಲ್ಲಾ ಬೂತ್‍ಗಳಿಂದಲೂ ಕಾರ್ಯಕರ್ತರು ಆಗಮಿಸಲು...
ಸಿನಿಮಾ

ಕರೋಪಾಡಿ ಅಕ್ಷಯ್ ನಾಯಕ್ ನಿರ್ದೇಶನದ ಹಾಗೂ ನಿರ್ಮಾಣದ  “ಜೆವಣ್” ಜಿ.ಯಸ್. ಬಿ ಕೊಂಕಣಿ ಭಾಷೆಯ ಕಾಮಿಡಿ ಚಲನಚಿತ್ರ ಮುಹೂರ್ತ

ಶ್ರೀ ಮಹಾಮಾಯಿ ಸಿನಿ ಕ್ರಿಯೇಶನ್ಸ ರವರ ಎರಡನೇ ಕಲಾಕಾಣಿಕೆ,  ಜಿ.ಎಸ್.ಬಿ.ಕೊಂಕಣಿ ಯಲ್ಲಿ ನಿರರ್ಗಳ ಹಾಸ್ಯ ಚಿತ್ರ   "ಜೆವಣ್" .   ಕರೋಪಾಡಿ ಅಕ್ಷಯ್ ನಾಯಕ್ ನಿರ್ದೇಶನದ ಹಾಗೂ ನಿರ್ಮಾಣದ  "ಜೆವಣ್" ಜಿ.ಯಸ್. ಬಿ ಕೊಂಕಣಿ ಭಾಷೆಯ ಕಾಮಿಡಿ ಚಲನಚಿತ್ರ. ಈ ಸಿನೆಮಾದ ಮುಹೂರ್ತ ಅಕ್ಷಯ ತೃತೀಯ ದಿನದಂದು ಬಂಟ್ವಾಳ ತಿರುಮಲ ವೆಂಕಟರಮಣ ದೇವಸ್ಥಾನದಲ್ಲಿ ಜರುಗಿತು.  ವಿಟ್ಲ ಮಂಗೇಶ್ ಭಟ್ ಹಾಗೂ ಪ್ರಮೋದ್ ಭಟ್ ಅಭಿನಯಿಸಿದ ಹಾಸ್ಯಮಯ ಸನ್ನಿವೇಶವನ್ನು ಮುಹೂರ್ತಕ್ಕಾಗಿ ಚಿತ್ರೀಕರಿಸಲಾಯಿತು.ವೇ.ಮೂ.ಬಿ.ವಸಂತ...
ರಾಜಕೀಯಸಿನಿಮಾ

ಆಂಜನೇಯನ ಭಾವಚಿತ್ರ ಹಾಕಿಕೊಂಡ ಕ್ಯಾಬ್‍ನವರು ರೇಪಿಸ್ಟ್ ಗಳು, ಅವುಗಳಲ್ಲಿ ಪ್ರಯಾಣಿಸಬೇಡಿ : ರಶ್ಮಿ ನಾಯರ್

ಬೆಂಗಳೂರು: ನಗರದಲ್ಲಿ ಆಂಜನೇಯನ ಭಾವಚಿತ್ರವುಳ್ಳ ಉಬರ್ ಕ್ಯಾಬ್ ಗಳನ್ನು ಹತ್ತಬೇಡಿ. ಇದೆಲ್ಲ ಹಿಂದುತ್ವ ಸಂಕೇತವಾಗಿದ್ದು, ಇಂತಹ ಭಾವಚಿತ್ರ ಹಾಕಿಕೊಂಡವರು ರೇಪಿಸ್ಟ್ ಗಳು ಅಂತಾ ವಿವಾದತ್ಮಾಕ ಪೋಸ್ಟ್ ಹಾಕಿಕೊಂಡು ರಶ್ಮಿ ಅಯ್ಯರ ಸುದ್ದಿಯಾಗಿದ್ದಾರೆ. ಈ ಹಿಂದೆ ಕಿಸ್ ಆಫ್ ಲವ್ ಆಯೋಜನೆ ಮಾಡಿ ಸುದ್ದಿಯಾಗಿ, ಕೇರಳದಲ್ಲಿ ಸೆಕ್ಸ್ ರ‍್ಯಾಕೆಟ್ ಸಿಕ್ಕಿಬಿದ್ದಿದ್ದ ರಶ್ಮಿ ನಾಯರ್ ಈಗ ವಿವಾದಾತ್ಮಕ ಪೋಸ್ಟ್ ಹಾಕಿಕೊಂಡಿದ್ದಾರೆ. ಪೋಸ್ಟ್ ನಲ್ಲಿ ಏನಿದೆ?: ನಾನು ಬೆಂಗಳೂರಿನ ಉಬರ್ ಕ್ಯಾಬ್ ಬಳಸುತ್ತಿರುವ ಗ್ರಾಹಕಿಯಾಗಿದ್ದು, ಹಲವು ಬಾರಿ...
ರಾಜಕೀಯ

“ಮಾಡಿ ಮಾಡಿ ಮತದಾನ’ ಅಂದ್ರು ಭಟ್ರು: ಬೊಂಬಾಟ್ ಸಾಂಗ್ ವೀಕ್ಷಿಸಿ

ರಾಜ್ಯದಲ್ಲೇ ಮೊದಲ ಬಾರಿಗೆ ಜನರಲ್ಲಿ ಮತದಾನದ ಹಕ್ಕಿನ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಯೋಗರಾಜ್​ ಭಟ್​ ನೇತೃತ್ವದಲ್ಲಿ ಸಿದ್ಧವಾಗಿರೋ ರಾಜ್ಯ ವಿಧಾನಸಭಾ ಚುನಾವಣೆಯ ಧ್ಯೇಯ ಗೀತೆಯನ್ನು ಮುಖ್ಯ ಚುನಾವಣಾಧಿಕಾರಿ ಸಂಜೀವ್‌ ಕುಮಾರ್‌ ವಿಕಾಸಸೌಧದಲ್ಲಿ ಬಿಡುಗಡೆ ಮಾಡಿದ್ದಾರೆ.   ಗೀತೆಯನ್ನು ರಚಿಸಿ ನಿರ್ದೇಶಿಸಿರುವ ಚಿತ್ರ ನಿರ್ದೇಶಕ ಯೋಗರಾಜ್‌ ಭಟ್‌ ಮಾತನಾಡಿ, ನಮ್ಮ ತಂಡ ಮೀಡಿಯಾ ಕನೆಕ್ಟ್ ಸಹಯೋಗದಲ್ಲಿ ರಾಜ್ಯದ ನೈಜ ಸ್ಪೂರ್ತಿಯೊಂದಿಗೆ ಗೀತೆ ರೂಪುಗೊಂಡಿದೆ. ಪ್ರತಿಯೊಬ್ಬರೂ ಮತದಾನ ಏಕೆ ಮಾಡಬೇಕು ಎಂಬ ಸಂದೇಶವನ್ನು...
ರಾಜಕೀಯ

Breaking News : ಸಂಜೀವ ಮಠಂದೂರು ಆಯ್ಕೆ ಬದಲಾವಣೆಗೆ ಶಾ ಸೂಚನೆ ಸಾಧ್ಯತೆ ; ಕ್ಷೇತ್ರದಲ್ಲಿ ಕಾರ್ಯಕರ್ತರ ಆಕ್ರೋಶ ಹಿನ್ನಲೆ ‘ ಕೈಗೆ ಬಂದ ತುತ್ತು ಬಾಯಿಗಿಲ್ಲ ‘ – ಕಹಳೆ ನ್ಯೂಸ್

ಪುತ್ತೂರು : ಸೋಮವಾರ ಅಮಾವಾಸ್ಯೆಯ ದಿನ ಪುತ್ತೂರು ಬಿಜೆಪಿ ಅಭ್ಯರ್ಥಿ ಘೋಷಣೆಯಾಗುತ್ತಲೇ ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ವಿರುದ್ದ ವ್ಯಾಪಕ ಅಕ್ರೋಶ ವ್ಯಕ್ತವಾಗಿದೆ. ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾದ್ಯಕ್ಷ  ಸಂಜೀವ ಮಠಂದೂರು ಪುತ್ತೂರಿನ ಬಿಜೆಪಿ ಅಭ್ಯರ್ಥಿ ಎಂದು ಘೋಷಣೆಯಾಗುತ್ತಲೆ ಕಾರ್ಯಕರ್ತರು ಕಂಡಾಮಂಡಲವಾಗಿದ್ದರೆ, ಬಿಜೆಪಿ ಸೋಲು ನಿಶ್ಚಿತ ಎನ್ನುವ ಶ್ಟೇಟಸ್ಸ್ ಗಳನ್ನು ಹಾಕಿದ್ದಾರೆ. ಕಳೆದ ಭಾರಿ ಸಂಜೀವ ಮಠಂದೂರು ಪುತ್ತೂರು ಕ್ಷೇತ್ರದಿಂದ ಸ್ಪರ್ದಿಸಿದ್ದರು ಮತ್ತು ಹಾಲಿ  ಶಾಸಕಿ ಶಕುಂತಲ ಟಿ ಶೆಟ್ಟಿಯವರ ವಿರುದ್ದ 4300...
1 1,439 1,440 1,441 1,442 1,443 1,459
Page 1441 of 1459