Wednesday, March 11, 2026

archivekahale news

ರಾಜಕೀಯ

ನಾನು ಭಾರತೀಯಳು ಎನ್ನುದಕ್ಕೆ ನಾಚಿಕೆಯಾಗುತ್ತಿದೆ ಎಂದ ಪ್ರತಿಭಾ ಕುಳಾಯಿಗೆ ಸಮಾಜಿಕ ಜಾಲತಾಣಗಳಲ್ಲಿ ಚಳಿಬಿಡಿಸಿದ ಹಿಂದೂಪರ ಸಂಘಟನೆಗಳು – ಕಹಳೆ ನ್ಯೂಸ್

ಮಂಗಳೂರು: ದೇಶಾದ್ಯಂತ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣ ಹೆಚ್ಚುತ್ತಿದ್ದು, ನಾನು ಭಾರತೀಯಳು ಎನ್ನುವುದಕ್ಕೆ ನಾಚಿಕೆಯಾಗುತ್ತಿದೆ. ಕಥುವಾದಲ್ಲಿ ಬಾಲಕಿಯ ಅತ್ಯಾಚಾರ ಪ್ರಕರಣವನ್ನು ಖಂಡಿಸಿ, ಆ ಬಾಲಕಿಯ ಹೆಸರನ್ನು ತನ್ನ ಮಗಳು ಪೃಥ್ವಿ ಹೆಸರಿನ ಜತೆ ಸೇರಿಸಿ ಕರೆಯುವುದಾಗಿ ಕೆಪಿಸಿಸಿ ಕಾರ್ಯದರ್ಶಿ ಪ್ರತಿಭಾ ಕುಳಾಯಿ ಹೇಳಿಕೆ ನೀಡಿದ್ದಾರೆ. Prathibha Kulai ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಭಾರತೀಯಳು ಎನ್ನುವುದಕ್ಕೆ ನಾಚಿಕೆಯಾಗುತ್ತಿದೆ ಎಂದು ಹೇಳಿರುವುದಕ್ಕೆ ನನ್ನ ವಿರುದ್ಧ...
ಸುದ್ದಿ

ರಾಜ್ಯದ ಹಲವೆಡೆ ಗುಡುಗು, ಮಳೆ; ಇನ್ನೂ 2 ದಿನ ಮುಂದುವರಿಕೆ – ಕಹಳೆ ನ್ಯೂಸ್

ಬೆಂಗಳೂರು (ಏ. 17):  ಆಗ್ನೇಯ ಹಾಗೂ ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಮತ್ತು ದಟ್ಟಮೋಡಗಳಿಂದಾಗಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಸೋಮವಾರ ಗುಡುಗು ಸಹಿತ ಭಾರಿ ಮಳೆಯಾಗಿದ್ದು, ಇನ್ನೂ ಎರಡು ದಿನ ರಾಜ್ಯದಲ್ಲಿ ಮಳೆ ಬೀಳಲಿದೆ.      ರಾಜ್ಯದ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಮಹಾರಾಷ್ಟ್ರ, ಕೇರಳ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಇರುವುದರಿಂದ ದಟ್ಟಮೋಡಗಳು...
ಸಿನಿಮಾ

ಸ್ಯಾಂಡಲ್‌ವುಡ್‌ನಲ್ಲಿ ಸುಹಾನ ಸೈಯದ್ ಪ್ರಯಾಣ ಆರಂಭ! – ಕಹಳೆ ನ್ಯೂಸ್

ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಸರಿಗಮಪ ಕಾರ್ಯಕ್ರಮದಲ್ಲಿ ಹಾಡಿದ ಎಷ್ಟೋ ಸ್ಪರ್ಧಿಗಳು ಸಿನಿಮಾದಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಆದರೆ ಈಗ ಸುಹಾನ ಸೈಯದ್ ಕೂಡ ಸ್ಯಾಂಡಲ್‌ವುಡ್‌ನಲ್ಲಿ ಗಾಯಕಿಯಾಗಿ ಮಿಂಚಲು ತಯಾರಿದ್ದಾರೆ. ಸುಹಾನ ಸೈಯದ್ ಗೆ ‘ಸ್ಟೇಟ್‍ಮೆಂಟ್ 811’ ಚಿತ್ರದಲ್ಲಿ ಹಾಡುವ ಅವಕಾಶ ಸಿಕ್ಕಿದೆ. ಇದೊಂದು ದೇಶಭಕ್ತಿ ಹಾಡಗಿದ್ದು, ‘ನರನಾಡಿ ನುಡಿಯುತ್ತೆ ಹಿಂದುಸ್ತಾನ್’ ಎಂಬ ಹಾಡಿಗೆ ತಮ್ಮ ಧ್ವನಿಯನ್ನು ನೀಡಿದ್ದಾರೆ. ಸ್ಟೇಟ್‍ಮೆಂಟ್ 811 ಹೊಸಬರ ಸಿನಿಮಾವಾಗಿದ್ದು, ಹೇಮಂತ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ಅಪ್ಪಿ...
ಸುದ್ದಿ

ಮೆಕ್ಕಾ ಮಸೀದಿ ಪ್ರಕರಣ: ಸ್ವಾಮಿ ಅಸೀಮಾನಂದ ಸೇರಿ ಐವರ ಖುಲಾಸೆ – ಕಹಳೆ ನ್ಯೂಸ್

ಹೈದರಾಬಾದ್  (ಏ. 16):  ಮೆಕ್ಕಾ ಮಸೀದಿ ಬಾಂಬ್​ ಸ್ಫೋಟ​ ಪ್ರಕರಣದಲ್ಲಿ  ವಿಶೇಷ ತನಿಖಾ ತಂಡ  ಐವರನ್ನು  ಖುಲಾಸೆಗೊಳಿಸಿದೆ.  ಸೂಕ್ತ ಸಾಕ್ಷಾಧಾರಗಳ ಕೊರತೆಯಿಂದ ಆರೋಪಿಗಳನ್ನು ಖುಲಾಸೆಗೊಳಿಸಲಾಗಿದೆ.  ಸ್ವಾಮಿ ಅಸೀಮಾನಂದ್, ದೇವೇಂದರ್ ಗುಪ್ತಾ, ಲೋಕೇಶ್ ಶರ್ಮಾ, ಲಕ್ಷ್ಮಣ್ ದಾಸ್ ಸೇರಿದಂತೆ 10 ಮಂದಿಯ ಮೇಲೆ  ಬಾಂಬ್ ಸ್ಫೋಟ  ಆರೋಪ ಕೇಳಿ ಬಂದಿತ್ತು. ಹೈದರಾಬಾದ್’ನಲ್ಲಿರುವ ಐತಿಹಾಸಿಕ ಮೆಕ್ಕಾ ಮಸೀದಿಯಲ್ಲಿ  2007 ಮೇ 18 ರಂದು ಶುಕ್ರವಾರದ ನಮಾಜ್ ವೇಳೆ  ಬಾಂಬ್ ಸ್ಫೋಟಗೊಂಡು 8 ಮಂದಿ ಮೃತಪಟ್ಟಿದ್ದರು. ...
ಸಿನಿಮಾ

ಕಿರುತೆರೆಯಲ್ಲಿ ಆ್ಯಕ್ಷನ್ ಕಟ್ ಹೇಳುತ್ತಿದ್ದ ಶೃತಿ ನಾಯ್ಡು ಸ್ಯಾಂಡಲ್ ವುಡ್‍ಗೆ ಎಂಟ್ರಿ!

ಬೆಂಗಳೂರು: ಕಿರುತೆರೆಯಲ್ಲಿ ಆ್ಯಕ್ಷನ್ ಕಟ್ ಹೇಳುತ್ತಿದ್ದ ನಿರ್ಮಾಪಕಿ ಶೃತಿ ನಾಯ್ಡು ಇದೀಗ ಸ್ಯಾಂಡಲ್ ವುಡ್ ನಿರ್ಮಾಪಕಿಯಾಗಿದ್ದಾರೆ. ಪತಿ ರಮೇಶ್ ಆ್ಯಕ್ಷನ್ ಕಟ್ ಹೇಳುತ್ತಿರೋ ಚಿತ್ರಕ್ಕೆ ಶೃತಿ ನಾಯ್ಡು ಹಣ ಹೂಡುತ್ತಿದ್ದಾರೆ. ಶೃತಿ ನಾಯ್ಡು ಪತಿ ರಮೇಶ್ ಗಗನ ಇಂದ್ರ ನಿರ್ದೇಶನದಲ್ಲಿ ‘ಪ್ರೀಮಿಯರ್ ಪದ್ಮಿನಿ’ ಚಿತ್ರ ಮೂಡಿ ಬರಲಿದೆ. ಈ ಚಿತ್ರದ ಪ್ರಮುಖ ಪಾತ್ರದಲ್ಲಿ ನವರಸ ನಾಯಕ ಜಗ್ಗೇಶ್ ಹಾಗೂ ಮಧುಬಾಲಾ ಅಭಿನಯಿಸುತ್ತಿದ್ದಾರೆ. ಅಬ್ಬಯ್ಯ ನಾಯ್ಡು ಸ್ಟುಡಿಯೋದಲ್ಲಿ ಪ್ರೀಮಿಯರ್ ಕಾರ್ ಜೊತೆಗೆ ಫೋಟೋಶೂಟ್...
ಸಿನಿಮಾ

ನಿನ್ನ ರೇಟ್ ಎಷ್ಟು? ಎಂದು ಸಾಮಾಜಿಕ ಜಾಲತಾಣದಲ್ಲಿ ರ‍್ಯಾಪಿಡ್ ರಶ್ಮಿಗೆ ಕಿರುಕುಳ!

ಬೆಂಗಳೂರು: ಕೆಲವು ದಿನಗಳ ಹಿಂದೆ ಆರ್ ಜೆ ರ‍್ಯಾಪಿಡ್ ರಶ್ಮಿ ರಾಜರಥ ಸಿನಿಮಾದ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದರು. ಆದರೆ ಈಗ ಅವರಿಗೆ ಅತ್ಯಾಚಾರದ ಬೆದರಿಕೆ ಬರುತ್ತಿದೆ ಹಾಗೂ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ದೂರಿದ್ದಾರೆ. ಈ ಹಿಂದೆ ರಾಜರಥ ತಂಡ ಸಿನಿಮಾ ನೋಡದವರು ಕಚಡಾ, ಲೋಫರ್ ನನ್ ಮಕ್ಳು ಎಂದು ಹೇಳಿದ್ದರು. ಇದಕ್ಕೆ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಷ್ಟೇ ಅಲ್ಲದೇ ಇಂತಹ ಪ್ರಶ್ನೆ ಕೇಳಿದ ರ‍್ಯಾಪಿಡ್ ರಶ್ಮಿಗೂ ನಿಂದಿಸಿದ್ದರು. ನ್ನ...
ಸುದ್ದಿ

ರಾಜ್ಯದ ಹಲವೆಡೆ ಮಳೆಯೊಂದಿಗೆ ಸಿಡಿಲ ಅಬ್ಬರ; 10 ಸಾವು, 6 ಜನರಿಗೆ ಗಾಯ – ಕಹಳೆ ನ್ಯೂಸ್

ಯಾದಗಿರಿ; ಉತ್ತರ ಕರ್ನಾಟಕ ಮತ್ತು ಕರಾವಳಿಯ ಕೆಲ ಭಾಗಗಳಲ್ಲಿ ಭಾನುವಾರ ಸುರಿದ ಬೇಸಿಗೆ ಮಳೆಗೆ ಇಬ್ಬರು ಬಾಲಕರು, ಇಬ್ಬರು ಬಾಲಕಿಯರು ಸೇರಿ ಒಟ್ಟು 10 ಮಂದಿ ಬಲಿಯಾಗಿದ್ದು, 6 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬಳ್ಳಾರಿ, ಹಾವೇರಿ, ಗದಗ, ಧಾರವಾಡ, ಕೊಪ್ಪಳ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ನಿನ್ನೆ ಉತ್ತಮ ಮಳೆ ಸುರಿದಿದ್ದು, ತಂಪಿನ ವಾತಾವರಣ ಸೃಷ್ಟಿಸುವುದರೊಂದಿಗೆ ಹಾನಿಗಳೂ ಕೂಡ ಸಂಭವಿಸಿದೆ.   ಯಾದಗಿರಿ ಒಂದರಲ್ಲೇ ಭಾರೀ...
1 1,440 1,441 1,442 1,443 1,444 1,459
Page 1442 of 1459