Wednesday, March 11, 2026

archivekahale news

ಸುದ್ದಿ

ಏ. 30 ಕ್ಕೆ ಪಿಯುಸಿ ಫಲಿತಾಂಶ ಪ್ರಕಟ – ಕಹಳೆ ನ್ಯೂಸ್

ಬೆಂಗಳೂರು (ಏ. 14):  ಏಪ್ರಿಲ್ 30 ಕ್ಕೆ ದ್ವೀತಿಯ ಪಿಯುಸಿ ಫಲಿತಾಂಶ ಪ್ರಕಟಗೊಳ್ಳಲಿದೆ.   ಪಿಯುಸಿ ವೆಬ್ ಸೈಟ್  ನಲ್ಲಿ ನೋಡಬಹುದಾಗಿದೆ.     ಮೇ 1 ಕ್ಕೆ  ಆಯಾ ಕಾಲೇಜುಗಳಲ್ಲಿ ಫಲಿತಾಂಶ  ಪ್ರಕಟವಾಗಲಿದೆ.  ಈ ಬಾರಿ ಸುಮಾರು 6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.  2.73 ರಷ್ಟು ವಿದ್ಯಾರ್ಥಿಗಳು ಗೈರು  ಹಾಜರಾಗಿದ್ದಾರೆ.  2817 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿತ್ತು....
ರಾಜಕೀಯ

ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ಗೆ ದಲಿತ ಮಿತ್ರ ಬಿರುದು

ಲಕ್ನೋ : ಅಂಬೇಡ್ಕರ್‌ ಜಯಂತಿಯ ಪ್ರಯುಕ್ತ ಇಂದು ಶನಿವಾರ ಇಲ್ಲಿನ ಅಂಬೇಡ್ಕರ್‌ ಮಹಾಸಭಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ "ದಲಿತ ಮಿತ್ರ'' ಬಿರುದನ್ನು ನೀಡಿ ಸಮ್ಮಾನಿಸಿತು.  ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಆದಿತ್ಯನಾಥ್‌, "ಬಿಜೆಪಿ ಸರಕಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದಲಿತರ ವಿಮೋಚನೆ ಮತ್ತು  ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸುತ್ತಿದೆ; ಗ್ರಾಮೀಣ ಪ್ರದೇಶಗಳಲ್ಲಿ ಸರಕಾರ ಈಗಾಗಲೇ 40 ಲಕ್ಷ ಶೌಚಾಲಯಗಳನ್ನು ನಿರ್ಮಿಸಿದೆ' ಎಂದು ಹೇಳಿದರು. ದಲಿತರ ಉನ್ನತಿಗಾಗಿ ಡಾ....
ರಾಜಕೀಯ

ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿದ ಕಾರ್ಪೋರೇಟರ್ ಪ್ರತಿಭಾ ಕುಳಾಯಿ

ಮಂಗಳೂರು, ಏ 14: ನಗರದ ಮಹಿಳಾ ಕಾರ್ಪೋರೇಟರ್ ಪ್ರತಿಭಾ ಕುಳಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ರಾಜ್ಯ ಬಿಜೆಪಿ ಪಕ್ಷವು, ಕಾಂಗ್ರೆಸ್ ಪಕ್ಷದ ವಿರುದ್ದ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿರುವ ಚಾರ್ಜ್ ಶೀಟ್ ನಲ್ಲಿ ಪ್ರತಿಭಾ ಕುಳಾಯಿ ಅವರ ಹೆಸರು ಮತ್ತು ಭಾವಚಿತ್ರ ಬಳಸಿದ್ದರು. ಈ ಹಿನ್ನೆಲೆ ಪ್ರತಿಭಾ ಕುಳಾಯಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಶೋಭಾ ಕರಂದ್ಲಾಜೆ, ರವಿಶಂಕರ್ ಪ್ರಸಾದ್ ಹೀಗೆ ಐವರು ಕಾರ್ಯಕರ್ತರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ. Prathibha Kulai ತನ್ನ...
ಸುದ್ದಿ

ಎಚ್ಚರ..! ಇಂದು, ನಾಳೆ ಕರ್ನಾಟಕ ಕರಾವಳಿ, ಒಳನಾಡಿನಲ್ಲಿ ಭಾರೀ ಮಳೆ

ನವದೆಹಲಿ: ಕೇರಳದ ಕೆಲವು ಸ್ಥಳಗಳಲ್ಲಿ ಶನಿವಾರ ಭಾರೀ ಮಳೆಯಾಗುವ ನಿರೀಕ್ಷೆ ಇದ್ದು, ಕರ್ನಾಟಕದ ಕರಾವಳಿ ಮತ್ತು ಒಳನಾಡು ಭಾಗದಲ್ಲಿ ಗುಡುಗು ಮತ್ತು ರಭಸದ ಗಾಳಿಯಿಂದ ಕೂಡಿದ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾಲ್ಡೀವ್ಸ್ ಮತ್ತು ಲಕ್ಷದ್ವೀಪಗಳಲ್ಲಿ 40ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದ್ದು, ಮೀನುಗಾರರಿಗೆ ನೀರಿಗೆ ಇಳಿಯದಂತೆ ಸೂಚಿಸಲಾಗಿದೆ. ಭಾನುವಾರದಂದು ಕರ್ನಾಟಕದ ಉತ್ತರ ಒಳನಾಡಿನಲ್ಲಿ ಗುಡುಗು ಹಾಗೂ ಸಿಡಿಲು ಸಹಿತ ಮಳೆ ಆಗುವ ಇದೆ...
ಸುದ್ದಿ

ಬರುತ್ತಿದೆ ಫೇಸ್’ಬುಕ್ ಮೀರಿಸುವ ಸಾಮಾಜಿಕ ಜಾಲತಾಣ

ನವದೆಹಲಿ : ಈಗ ಎಲ್ಲೆಡೆ ವಾಟ್ಸಾಪ್ , ಫೇಸ್ ಬುಕ್’ಗಳದ್ದೇ ಹವಾ ಹೆಚ್ಚಾಗಿದೆ. ಆದರೆ ಇವುಗಳನ್ನು ಮೀರಿಸಿಲು ಇನ್ನೊಂದು ಸಾಮಾಜಿಕ ಜಾಲತಾಣ ಬರಲು ಸಜ್ಜಾಗಿದೆ.  ಆರ್ಕುಟ್ ಸಂಸ್ಥಾಪಕರಿಂದ ಈ ಹೊಸ ಸಾಮಾಜಿಕ ಜಾಲತಾಣ  ಭಾರತೀಯ ಮಾರುಕಟ್ಟೆಯನ್ನು ಪ್ರವೇಶ ಮಾಡಲಿದೆ ಎಂದು ಘೋಷಣೆ ಮಾಡಲಾಗಿದೆ. ಸದ್ಯ ಅತ್ಯಂತ ಪ್ರಸಿದ್ಧ ಸಾಮಾಜಿಕ ಜಾಲತಾಣವಾಗಿದ್ದ ಫೇಸ್ಬುಕ್’ನಲ್ಲಿ ಡಾಟಾ ಸೋರಿಕೆಯಾಗುತ್ತಿವೆ ಎಂದು ಇತ್ತೀಚೆಗೆ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಇವುಗಳನ್ನು ಮೀರಿಸುವ ಸಲುವಾಗಿ ಇಲ್ಲಿ  ಹೊಸ ಸಾಮಾಜಿಕ...
ರಾಜಕೀಯ

ಮನೆಯಲ್ಲಿ ಮಕ್ಕಳಿದ್ದಾರೆ.. ಬಿಜೆಪಿ, ಸಂಘ ಪರಿವಾರದವರು ಮನೆಗೆ ಪ್ರವೇಶಿಸಬಾರದು – ಭುಗಿಲೆದ್ದ ಪ್ರತಿಭಟನೆ

ತಿರುವನಂತಪುರ : ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಎಂಟು ವರ್ಷದ ಅಪ್ರಾಪ್ತೆ ಮಗುವಿನ ಮೇಲೆ ಕ್ರೂರವಾಗಿ ಅತ್ಯಾಚಾರ ಎಸಗಿ ಆಕೆಯನ್ನು ಹತ್ಯೆ ಮಾಡಿದ ಘಟನೆಗೆ ಎಲ್ಲೆಡೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನಲೆ ಕೇರಳದಲ್ಲಿ ವಿಭಿನ್ನ ರೀತಿಯ ಪ್ರತಿಭಟನೆ ನಡೆದಿದ್ದು, ಘಟನೆಯನ್ನು ಖಂಡಿಸಿದ್ದಾರೆ. ನಮ್ಮ ಮನೆಯಲ್ಲಿ ಮಕ್ಕಳಿದ್ದಾರೆ. ಹಾಗಾಗಿ ನಮ್ಮ ಮನೆಗೆ ಸಂಘ ಪರಿವಾರದವರು ಬರಬಾರದು ಎಂದು ಪೋಸ್ಟರ್ ಅಂಟಿಸಿದ್ದಾರೆ. ತಿರುವನಂತಪುರ ಜಿಲ್ಲೆಯ ಕಳಮಚ್ಚಳ್ ಎಂಬ ಗ್ರಾಮದಲ್ಲಿ ಹಲವಾರು ಮನೆಯ ಮುಂದು...
ಕ್ರೀಡೆ

ಮದುವೆ ನಂತ್ರ ಮೊದಲ ಬಾರಿ ಐಪಿಎಲ್ ವೀಕ್ಷಿಸಲು ಬಂದ ನಟಿ

ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅನೇಕ ಬಾರಿ ಐಪಿಎಲ್ ಪಂದ್ಯ ವೀಕ್ಷಣೆಗೆ ಬಂದಿದ್ದಾರೆ. ಆದ್ರೆ ಈ ಬಾರಿ ಐಪಿಎಲ್ ವೀಕ್ಷಣೆ ಸ್ವಲ್ಪ ವಿಶೇಷವಾಗಿದೆ. ಮದುವೆ ನಂತ್ರ ವಿರಾಟ್ ಕೊಹ್ಲಿ ಮೊದಲ ಬಾರಿ ಐಪಿಎಲ್ ಆಡ್ತಿದ್ದು, ಮದುವೆ ನಂತ್ರ ಮೊದಲ ಬಾರಿ ಪತಿಗೆ ಪ್ರೋತ್ಸಾಹ ನೀಡಲು ಅನುಷ್ಕಾ ಮೈದಾನದಲ್ಲಿ ಕಾಣಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕಿಂಗ್ಸ್ ಇಲವೆನ್ ಪಂಜಾಬ್ ಹಾಗೂ ರಾಯಲ್ ಚಾಲೆಂಜರ್ ಬೆಂಗಳೂರು ಪಂದ್ಯವನ್ನು ಅನುಷ್ಕಾ ವೀಕ್ಷಿಸಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನುಷ್ಕಾರ...
ರಾಜಕೀಯ

ಕೈ ಚಿಹ್ನೆ ಬದಲು – 18ಕ್ಕೆ ಆಯೋಗ ತೀರ್ಮಾನ

ಹೊಸದಿಲ್ಲಿ: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೊಂದು ತಿಂಗಳು ಇರುವಂತೆಯೇ, ಕಾಂಗ್ರೆಸ್‌ ಚಿಹ್ನೆ ಕೈ ಗುರುತನ್ನು ಬದಲಿಸಬೇಕೆಂದು ಈ ಹಿಂದೆ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ಚುನಾವಣಾ ಆಯೋಗ ಸ್ವೀಕರಿಸಿದೆ. 18ರಂದು ಅರ್ಜಿ ಪರಾಮರ್ಶಿಸಿ, ತನ್ನ ನಿರ್ಧಾರ ಪ್ರಕಟಿಸುವು ದಾಗಿ ಆಯೋಗ ತಿಳಿಸಿದೆ. ಅಶ್ವಿ‌ನಿ ಉಪಾಧ್ಯಾಯ್‌ ಎಂಬು ವರು ಸಲ್ಲಿಸಿದ್ದ ಮೇಲ್ಮನವಿಯಲ್ಲಿ, ಕಾಂಗ್ರೆಸ್‌ ಕಾರ್ಯಕರ್ತರು, ಏಜೆಂಟರು ಮತಗಟ್ಟೆಗಳಲ್ಲಿ ಮತದಾರರಿಗೆ ತಮ್ಮ ಹಸ್ತಗಳನ್ನು ಸೂಚ್ಯವಾಗಿ ತೋರಿಸಿ ಅವರ ಮೇಲೆ ಪ್ರಭಾವ ಬೀರುವ ಸಾಧ್ಯತೆಗಳಿವೆ ಎಂದಿದ್ದರು....
1 1,441 1,442 1,443 1,444 1,445 1,459
Page 1443 of 1459