Wednesday, March 11, 2026

archivekahale news

ವಾಣಿಜ್ಯ

ಪ್ರಗತಿ ಸ್ಟಡಿ ಸೆಂಟರ್ ನ “ANSWER” 2ನೇ ವರ್ಷಕ್ಕೆ ಪಾದಾರ್ಪಣೆ.

ಪುತ್ತೂರು: ಪ್ರಗತಿ ಸ್ಟಡಿ ಸೆಂಟರ್ ನ ದ್ವಿತೀಯ ವರ್ಷದ ANSWER ತರಗತಿಯು ಎಪ್ರಿಲ್ 12 ಗುರುವಾರದಿಂದ ಪ್ರಾರಂಭವಾಯಿತು. ಪುತ್ತೂರಿನ ಹೃದಯ ಭಾಗದಲ್ಲಿರುವ ಧರ್ಮಸ್ಥಳ ಬಿಲ್ಡಿಂಗ್‍ನಲ್ಲಿ ಕಾರ್ಯಾಚರಿಸುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ)ಪುತ್ತೂರು ಇದರ ಅಧೀನಕ್ಕೆ ಒಳಪಟ್ಟಿರುವ ಪ್ರಗತಿ ಸ್ಟಡಿ ಸೆಂಟರ್‍ನಲ್ಲಿ ತರಗತಿಗಳು ನಡೆಯಲಿವೆ. ದಿನೇದಿನೇ ಜಗತ್ತು ಆಧುನಿಕತೆಯನ್ನು ಅರಸುತ್ತಿದೆ. ವಿವಿಧ ಶೈಲಿಯ ವಿಧಾನಗಳಲ್ಲಿ ನಾವೀಣ್ಯತೆಯನ್ನು ಪಡೆದುಕೊಳ್ಳುತ್ತಿದೆ. ಸ್ವಾಮೀ ವಿವೇಕಾನಂದರು ಹೇಳುವಂತೆ ಶಿಕ್ಷಣವೆಂದರೆ ನಮ್ಮಲ್ಲಿ ಮೊದಲೇ ಅಡಕವಾಗಿರುವ ಪ್ರತಿಭೆಯನ್ನು ಪ್ರಕಾಶಗೊಳಿಸುವುದು ಎಂದು. ಅಂತೆಯೇ...
ರಾಜಕೀಯ

ಚುನಾವಣಾ ಕಣಕ್ಕಿಳಿಯಲು ಕುಚಿಕುಗಳ ಪೈಪೋಟಿ ; ಮಠಂದೂರು ವಿರುದ್ದ ಕಾರ್ಯಕರ್ತರ ಬಂಢಾಯ “ ಅಭ್ಯರ್ಥಿ! ” – ಕಹಳೆ ನ್ಯೂಸ್

ಪುತ್ತೂರು: ಶಾಲಾ- ಕಾಲೇಜು ದಿನಗಳ ಬಾಲ್ಯ ಸ್ನೇಹಿತರು ಮುಂದೊಂದು ದಿನ ಚುನಾವಣಾ ಅಖಾಡದಲ್ಲಿ ಎದುರು-ಬದುರಾದರೆ ಹೇಗಿರಬಹುದು? ಇಂತಹ ಒಂದು ಕುತೂಹಲಕಾರಿ ಸನ್ನಿವೇಶ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಣಿಸಿಕೊಂಡಿದೆ. ಇದು ಅರುಣ್‌ ಕುಮಾರ್‌ ಪುತ್ತಿಲ ಹಾಗೂ ಅಶೋಕ್‌ ಕುಮಾರ್‌ ಕೋಡಿಂಬಾಡಿ ಅವರ ಕಥೆ. ಕಾಲೇಜು ದಿನಗಳಲ್ಲಿ ಗಳಸ್ಯ- ಕಂಠಸ್ಯ ಎಂಬಂತಿದ್ದ ಈ ಇಬ್ಬರು ನಾಯಕರು, ಇಂದು ಪುತ್ತೂರು ವಿಧಾನಸಭಾ ಕ್ಷೇತ್ರದ ಅಖಾಡದಲ್ಲಿ ಬಿಜೆಪಿಯ ಪ್ರಬಲ ಆಕಾಂಕ್ಷಿಗಳು. ಬಿಜೆಪಿ ಅಭ್ಯರ್ಥಿಗಳ ಪ್ರಥಮ ಪಟ್ಟಿ ಬಿಡುಗಡೆ ಆಗುತ್ತಲೇ...
ರಾಜಕೀಯ

ತಮಿಳುನಾಡು ಕಾವೇರಿ ಪ್ರತಿಭಟನೆಯನ್ನು ಬೆಂಬಲಿಸಿದ ರಮ್ಯಾ ; ಕನ್ನಡ ದ್ರೋಹಿ – ಕಹಳೆ ನ್ಯೂಸ್

ನವದೆಹಲಿ: ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ತಮಿಳುನಾಡಿನಲ್ಲಿ ನಡೆಯುತ್ತಿರುವ ಪ್ರತಿಭಟನೆಯ ಕುರಿತಾಗಿ ಪ್ರಕಟವಾದ ಸುದ್ದಿಯನ್ನು ರಮ್ಯಾ ಟ್ವೀಟ್ ಮಾಡಿದ್ದನ್ನು ಕನ್ನಡಿಗರು ಖಂಡಿಸಿದ್ದಾರೆ. ಕಾವೇರಿ ನಿರ್ವಹಣಾ ಮಂಡಳಿಯನ್ನು ರಚಿಸುವಂತೆ ಆಗ್ರಹಿಸಿ ತಮಿಳುನಾಡಿನಲ್ಲಿ ಪ್ರತಿಭಟನೆ ನಡೆಯುತ್ತಿದೆ. ಆನ್‍ಲೈನ್ ತಾಣವೊಂದು ಈ ಸುದ್ದಿಯನ್ನು ಪ್ರಕಟಿಸಿದ್ದು, ರಮ್ಯಾ ಅವರು ಈ ಸುದ್ದಿಯನ್ನು ಟ್ವಿಟ್ಟರ್ ನಲ್ಲಿ ಹಾಕಿ “Loud and clear #GobackModi “ಎಂದು ಬರೆದುಕೊಂಡಿದ್ದಾರೆ. ಈ ಟ್ವೀಟ್ ಅನ್ನು ಕನ್ನಡಿಗರು ಖಂಡಿಸಿದ್ದು, ಕನ್ನಡ ದ್ರೋಹಿ ರಮ್ಯಾ ಅವರಿಗೆ...
ಆರೋಗ್ಯ

ನಿಮ್ಮ ಮಗುವಿನ ಏಕಾಗ್ರತೆ ದೂರವಾಗಿದೆ ಎಂದು ಚಿಂತೆಯೇ ? ಹಾಗಾದರೆ ತಡಮಾಡಬೇಡಿ ಈ ಬೇಸಿಗೆ ರಜೆಯನ್ನು ಸದುಪಯೋಗ ಪಡಿಸಿ, ಚಿಣ್ಣರ ಯೋಗ ಶಿಬಿರ ಈಗ ಪುತ್ತೂರಿನಲ್ಲಿ – ವಿದ್ಯಾರ್ಥಿ ದೇವೋಭವ

ಹೌದು, ಪುತ್ತೂರಿನ ಪ್ರತಿಷ್ಠಿತ ಸ್ವಾಸ್ಥ್ಯ ನೇಚರ್ ಕ್ಯೂರ್ ಸಂಸ್ಥೆಯು ಹೀಗೊಂದು ಪ್ರಯತ್ನಕ್ಕೆ ಕೈಹಾಕಿದೆ. ಡಾ. ಗೌರಿಯವರ ನೇತೃತ್ವದಲ್ಲಿ ಪುತ್ತೂರಿನ ತೆಂಕಿಲದಲ್ಲಿರುವ ಚುಂಚಶ್ರೀ ಒಕ್ಕಲಿಗ ಗೌಡ ಸಮಾಜ ಭವನದಲ್ಲಿ ಇದೇ ಎಪ್ರಿಲ್ 14ರಿಂದ 24ರ ವರೆಗೆ ಬೆಳಗ್ಗೆ 10.00ರಿಂದ ಮಧ್ಯಾಹ್ನ 12.30ವರೆಗೆ ನಡೆಯಲಿದೆ. Svasthya nature cure ಶಿಭಿರದಲ್ಲಿ ಯೋಗ ಮತ್ತು ಪ್ರಕೃತಿ ಬಿಕಿತ್ಸಾ ತಜÐರು ಭಾಗವಹಿಸಿ ಮಕ್ಕಳಿಗೆ ವಿಶೇಷ ಏಕಾಗ್ರತೆ ಹೆಚ್ಚಿಸುವ ಯೋಗಸನಗಳು, ವಿವಿದ ಪ್ರಣಾಯಾಮಗಳು ಸೇರಿದಂತೆ ಅನೇಕ ವಿಚಾರಗಳನ್ನೋಳಗೋಂಡ...
ರಾಜಕೀಯ

ರಮಾನಾಥ್ ರೈಗೆ ಆಶ್ಚರ್ಯ ಆಗುವಷ್ಟು, ಸಿದ್ದರಾಮಯ್ಯರಿಗೆ ನಿದ್ದೆ ಬಾರದಷ್ಟು ದೊಡ್ಡ ಸುದ್ದಿ ದ.ಕ ಜಿಲ್ಲೆಯಲ್ಲಿ ಆಗುತ್ತದೆ – ನಳಿನ್ ಕುಮಾರ್

ಮಂಗಳೂರು : ಕಾಂಗ್ರೆಸ್ ಮುಖಂಡ ರಮಾನಾಥ್ ರೈ ಅವರು ಬಿಜೆಪಿಗರು ಕಾಂಗ್ರೆಸ್ ಸೇರುತ್ತಾರೆ ಎಂದು ಕಾದು ಕುಳಿತುಕೊಳ್ಳಲಿ. ಬಿಜೆಪಿಯಲ್ಲಿ ಯಾವತ್ತೂ ಭಿನ್ನಾಭಿಪ್ರಾಯ ಸ್ಫೋಟ ಆಗುವುದಿಲ್ಲ ಎಂದು ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಟಿಕೆಟ್ ಆಕಾಂಕ್ಷಿಯಾಗಿದ್ದವನು ಕೊನೆ ತನಕ ಬಿಜೆಪಿಯಲ್ಲಿ ಹೋರಾಟ ಮಾಡುತ್ತಾನೆ. ಟಿಕೆಟ್ ಸಿಗದೇ ಇದ್ದಾಗ ಟಿಕೆಟ್ ಸಿಕ್ಕ ಅಭ್ಯರ್ಥಿಯನ್ನ ಬೆಂಬಲಿಸಿ ಕೆಲಸ ಮಾಡುತ್ತಾರೆ. ಕಾಂಗ್ರೆಸ್ ಪಟ್ಟಿ ಘೋಷಣೆ ಆದ ಮೇಲೆ ಅಲ್ಲಿನವರು ಕೆಲವರು ನಮ್ಮಲ್ಲಿಗೆ ಬರುತ್ತಾರೆ ಎಂದು...
ಸಿನಿಮಾ

ನೀಲಿ ಚಿತ್ರಗಳ ರಾಣಿ ಶಕೀಲಾ ಚಿತ್ರನೋಡಲು ಮುಗಿಬಿದ್ದ ಜನ ; ಜನರಿಂದ ತುಂಬಿ ತುಳುಕುತ್ತಿರಯವ ಚಿತ್ರಮಂದಿರಗಳು – ಕಹಳೆ ನ್ಯೂಸ್

ಚೆನ್ನೈ: ವರ್ಚುವಲ್‌ ಪ್ರಿಂಟ್‌ ಶುಲ್ಕ (ವಿಪಿಎಫ್‌) ಹೆಚ್ಚಳ ಖಂಡಿಸಿ ತಮಿಳುನಾಡಿನಲ್ಲಿ ಯಾವುದೇ ಹೊಸ ಚಲನಚಿತ್ರ ಬಿಡುಗಡೆ ಮಾಡದೇ ಇರಲು ಚಿತ್ರರಂಗ ನಿರ್ಧರಿಸಿ ಅದಾಗಲೇ 40 ದಿನ ಕಳೆದಿವೆ.  ಪರಿಣಾಮ ರಾಜ್ಯದ ಚಲನಚಿತ್ರಮಂದಿರಗಳಲ್ಲಿ ಪ್ರದರ್ಶನಕ್ಕೆ ಚಿತ್ರಗಳ ಕೊರತೆ ಎದುರಾಗಿದೆ. ಈ ನಡುವೆ ಹೊಸ ಚಿತ್ರಗಳ ಕೊರತೆಯ ಲಾಭವನ್ನು ಸದುಪಯೋಗಪಡಿಸಿಕೊಂಡಿರುವ ಇಲ್ಲಿನ ಕೋವಾಯ್‌ನಲ್ಲಿರುವ ಚಿತ್ರಮಂದಿರವೊಂದು ಭರ್ಜರಿ ಹಣ ಗಳಿಕೆ ಮಾಡುತ್ತಿದೆ. ಹಾಗಂತ ಅಲ್ಲೇನು ಹೊಸ ಚಿತ್ರಗಳನ್ನು ಬಿಡುಗಡೆ ಮಾಡುತ್ತಿಲ್ಲ. ದಕ್ಷಿಣ ಭಾರತದ ನೀಲಿ...
ರಾಜಕೀಯ

ಇಂದು ಮಹದಾಯಿ ಪ್ರದೇಶದಲ್ಲಿ ಶಾ ಪ್ರವಾಸ – ಕಹಳೆ ನ್ಯೂಸ್

ಹುಬ್ಬಳ್ಳಿ : ವಿಧಾನಸಭಾ ಚುನಾವಣೆ ಪ್ರಚಾರಾರ್ಥ ಎರಡು ದಿನಗಳ ಉತ್ತರ ಕರ್ನಾಟಕ ಪ್ರವಾಸಕ್ಕಾಗಿ ಬುಧವಾರ ರಾತ್ರಿ ಹುಬ್ಬಳ್ಳಿಗೆ ಆಗಮಿಸಿರುವ ಬಿಜೆಪಿ ಅಧ್ಯಕ್ಷ ಗುರುವಾರದಂದು ‘ಮಹದಾಯಿ ಹೋರಾಟ’ದ ಕೇಂದ್ರ ಸ್ಥಳಗಳಾದ ಧಾರವಾಡ ಹಾಗೂ ಗದಗ ಜಿಲ್ಲೆಗಳಲ್ಲಿ ಸಂಚರಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಹುಬ್ಬಳ್ಳಿಯ ಸಿದ್ಧಾರೂಢ ಮಠ ಸೇರಿದಂತೆ ಹಲವು ದೇವಾಲಯಗಳಿಗೆ ಹಾಗೂ ರಾಷ್ಟ್ರೀಯ ಸ್ಮಾರಕಗಳಿಗೆ ಭೇಟಿ ನೀಡಲಿದ್ದು, ಪಕ್ಷದ ಕಾರ್ಯಕ್ರಮದಲ್ಲೂ ಭಾಗವಹಿಸಲಿದ್ದಾರೆ. ಗುರುವಾರ ಬೆಳಗ್ಗೆ 9.40ಕ್ಕೆ ಹುಬ್ಬಳ್ಳಿಯ ಸಿದ್ಧಾರೂಢ ಮಠಕ್ಕೆ ಭೇಟಿ ನೀಡಲಿದ್ದಾರೆ, 10.30ಕ್ಕೆ...
ಸಿನಿಮಾ

ಕುರುಕ್ಷೇತ್ರ ಸಿನಿಮಾ ನಿರೀಕ್ಷೆಯಲ್ಲಿ ಇರುವ ಅಭಿಮಾನಿಗಳಿಗೆ ಗುಡ್ ನ್ಯೂಸ್ !

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಅದ್ಧೂರಿ ವೆಚ್ಚದಲ್ಲಿ ನಿರ್ಮಾಣವಾಗಿರುವ `ಕುರುಕ್ಷೇತ್ರ’ ಚಿತ್ರ ಆರಂಭದಿಂದಲೂ ಕುತೂಹಲ ಮೂಡಿಸಿದೆ. ಬಹು ತಾರಾಗಣದಲ್ಲಿ ನಿರ್ಮಾಣವಾಗಿರುವ ‘ಕುರುಕ್ಷೇತ್ರ’ ದರ್ಶನ್ ಅಭಿನಯದ 50 ನೇ ಚಿತ್ರವಾಗಿದೆ. ಹೈದರಾಬಾದ್ ರಾಮೋಜಿ ಫಿಲಂ ಸಿಟಿಯಲ್ಲಿ ವಿಶೇಷವಾದ ಸೆಟ್ ಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ಈ ಚಿತ್ರಕ್ಕೆ ಮುನಿರತ್ನ ಅವರ ಬಂಡವಾಳ ಹಾಕಿದ್ದು, ಅವರ ನಿರ್ಮಾಣದಲ್ಲಿ ಚಿತ್ರ ಮೂಡಿಬರುತ್ತಿದೆ. ಈಗಾಗಲೇ `ಕುರುಕ್ಷೇತ್ರ’ ಚಿತ್ರದ ಆಡಿಯೋ ದುಬಾರಿ ಬೆಲೆಗೆ ಮಾರಾಟವಾಗಿದ್ದು, ಇದೇ ತಿಂಗಳಲ್ಲಿ ಆಡಿಯೋ...
1 1,442 1,443 1,444 1,445 1,446 1,459
Page 1444 of 1459