Wednesday, March 11, 2026

archivekahale news

ಸುದ್ದಿ

ಕನ್ನಡಾಭಿಮಾನ ಬೆಳೆಸಿ, ಅಂಧಾಭಿಮಾನ ಬೇಡ – ಮಕ್ಕಳ ಸಾಹಿತ್ಯ ಸಂಭ್ರಮದಲ್ಲಿ ಅರ್ತಿಕಜೆ

ಬನ್ನೂರು: ಕನ್ನಡ ಭಾಷೆ ಈ ನಾಡಿನ ಆಡಳಿತ ಭಾಷೆ. ನಮ್ಮ ನಾಡಿನ ಎಲ್ಲ ಸಂಸ್ಕೃತಿಗಳು ಇದರಲ್ಲಿ ಅಂತರ್ಗತವಾಗಿವೆ. ಆದ್ದರಿಂದ ಕನ್ನಡದ ಬಗ್ಗೆ ಮಕ್ಕಳು ಅಭಿಮಾನ ಬೆಳೆಸಿಕೊಳ್ಳಬೇಕು. ಆದರೆ ಅಂದಾಭಿಮಾನ ಬೇಡ ಎಂದು ಸಾಹಿತಿ, ನಿವೃತ್ತ ಪ್ರಾಧ್ಯಾಪಕ ಪ್ರೊ| ವಿ.ಬಿ. ಅರ್ತಿಕಜೆ ಕಿವಿಮಾತು ಹೇಳಿದರು. ಪುತ್ತೂರಿನ ಹಾರಾಡಿಯ ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ| ಶಿವರಾಮ ಕಾರಂತ ಸಾಹಿತ್ಯ ವೇದಿಕೆ ಮತ್ತು ಹಾರಾಡಿ ಶಿವರಂಗದ ಆಶ್ರಯದಲ್ಲಿ ಮಂಗಳವಾರ ನಡೆದ ದ್ವಿತೀಯ ಮಕ್ಕಳ ಸಾಹಿತ್ಯ...
Ganasiri KIran Kumar &Team
ಸುದ್ದಿ

ಹತ್ತೂರ ಒಡೆಯನಿಗೆ ಸ್ವರಾಭಿಷೇಕ ಸಮರ್ಪಣೆ ; ಜನಮನ ರಂಜಿಸಿದ ಕಾರ್ಯಕ್ರಮ, ಹಲವು ಗಣ್ಯರು ಭಾಗಿ – ಕಹಳೆ ನ್ಯೂಸ್

ಪುತ್ತೂರು : ಮಹಾಲಿಂಗೇಶ್ವರ ದೇವರ ಜಾತ್ರಾ ಪ್ರಯುಕ್ತ ದೇವರ ಕಟ್ಟೆಪೂಜೆಯ ಸಂದರ್ಭದಲ್ಲಿ ಕೊಡಿಪ್ಪಾಡಿ ದ್ವಾರದ ಬಳಿ ಕಹಳೆ ನ್ಯೂಸ್ ಅರ್ಪಿಸುವ ಸ್ವರಾಭಿಷೇಕ ಕಾರ್ಯಕ್ರಮವು ಅದ್ದೂರಿಯಿಂದ ನಡೆಯಿತು. ಬಿಂದು ಶಂಕರ ಭಟ್ , ಮಹೇಶ್ ಕಜೆ , ಸಹಜ್ ರೈ, ಶ್ರೀಪತಿ ರಾವ್ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಫೋಟೋಗಳು : ಭಟ್ ಸ್ಟುಡಿಯೋ, ನಗರ, ಪುತ್ತೂರು ದೃಶ್ಯ 1 : ಭಾವಹಿಸಿದ ಗಣ್ಯರು : Shankara Bhat, " Bindu...
ಸುದ್ದಿ

ಶಿಕ್ಷಕ ಆರ್ಥಿಕತೆಯಲ್ಲಿ ಬಡವ ವೈಚಾರಿಕತೆಯಲ್ಲಿ ಶ್ರೀಮಂತರು : ಡಾ| ಟಿ. ಕೃಷ್ಣಮೂರ್ತಿ

ಪುತ್ತೂರು : ‘ಯುವ ಜನತೆಯ ಜೊತೆ ಇರುವವರು ಯಾವಾಗಲೂ ಸೃಜನಾತ್ಮಕವಾಗಿ ಯೋಚಿಸುತ್ತಿರುತ್ತಾರೆ. ಶಿಕ್ಷಣ ಹುದ್ದೆಯೊಂದೇ ಈ ಭೂಮಿ ಮೇಲಿರುವ ಪ್ರಾಮಾಣಿಕ ಹುದ್ದೆ’ ಎಂದು ಎಸ್. ಡಿ. ಎಂ. ವಸತಿ ಕಾಲೇಜಿನ ಪ್ರಾಂಶುಪಾಲ ಟಿ. ಕೃಷ್ಣಮೂರ್ತಿ ಹೇಳಿದರು. ಮಂಗಳವಾರ ಪ್ರಗತಿ ಸ್ಟಡಿ ಸೆಂಟರ್ ಪುತ್ತೂರು ಇಲ್ಲಿ ಮೂರನೇ ದಿನ ಪೂರ್ವಾಹ್ನ ನಡೆದ ‘TEACHER- The index of fore finger’ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿ, ‘ಶಿಕ್ಷಕ ಯಾವತ್ತೂ ಒಬ್ಬ ಒಳ್ಳೆಯ ಕೇಳುಗನಾಗಿರಬೇಕು....
ಸುದ್ದಿ

ಗೋರಖ್‌ಪುರ ಮದರಸಾದಲ್ಲಿ ವಿದ್ಯಾರ್ಥಿಗಳಿಗೆ ಸಂಸ್ಕೃತ ಪಾಠ – ಕಹಳೆ ನ್ಯೂಸ್

ಮದರಸಾಗಳಲ್ಲಿ ವಿದ್ಯಾರ್ಥಿಗಳಿಗೆ ಉರ್ದು ಬಿಟ್ಟು ಬೇರೆ ಭಾಷೆಗಳನ್ನು ಕಲಿಸುವುದು ತೀರಾ ವಿರಳ. ಆದರೆ, ಇದಕ್ಕೆ ಅಪವಾದ ಎಂಬಂತೆ ಉತ್ತರ ಪ್ರದೇಶದ ಗೋರಖ್‌ಪುರದ ದಾರೂಲ್‌ ಉಲೂಮ್‌ ಹುಸೈನಿಯಾ ಮದರಸಾದಲ್ಲಿ ಹಿಂದಿ ಇಂಗ್ಲಿಷ್‌ ಜೊತೆ ಸಂಸ್ಕೃತವನ್ನೂ ಹೇಳಿಕೊಡಲಾಗುತ್ತಿದೆ. ಇಂಗ್ಲಿಷ್‌, ಹಿಂದಿ, ಗಣಿತ ಮತ್ತು ಅರೇಬಿಕ್‌ ಭಾಷೆಯನ್ನು ಕಲಿಸಲಾಗುತ್ತಿದ್ದು, 5ನೇ ತರಗತಿಯ ವರೆಗೆ ಸಂಸ್ಕೃತವನ್ನೂ ಹೇಳಿಕೊಡಲಾಗುತ್ತದೆ ಎಂದು ಮದರಸಾದ ಪ್ರಿನ್ಸಿಪಾಲ್‌ ಹಫೀಜ್‌ ನಜ್ರೆ ಅಲಾಮ್‌ ಹೇಳಿದ್ದಾರೆ. ವಿದ್ಯಾರ್ಥಿಗಳು ಖುಷಿಯಿಂದ ಸಂಸ್ಕೃತವನ್ನು ವ್ಯಾಸಂಗ ಮಾಡುತ್ತಿದ್ದು, ಪೋಷಕರು...
ರಾಜಕೀಯ

ಚುನಾವಣಾಧಿಕಾರಿಗಳಿಂದ ಬಿಎಸ್‍ವೈ ಪ್ರಯಾಣಿಸಿದ ಕಾರ್ ಜಪ್ತಿ – ಕಹಳೆ ನ್ಯೂಸ್

ಕೊಪ್ಪಳ: ಪರವಾನಗಿ ಇಲ್ಲದೇ ಬಿ.ಎಸ್.ಯಡಿಯೂರಪ್ಪ ಕರೆತಂದಿದ್ದ ಕಾರನ್ನು ಚುನಾವಣಾಧಿಕಾರಿಗಳು ಜಪ್ತಿ ಮಾಡಿದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಗಂಗಾವತಿ ನಗರದಲ್ಲಿ ರೈತ ಸಂವಾದ ಕಾರ್ಯಕ್ರಮಕ್ಕೆ ಬಿಎಸ್‍ವೈರನ್ನು ಹೆಲಿಪ್ಯಾಡ್‍ನಿಂದ ಸಂವಾದ ಸ್ಥಳಕ್ಕೆ ಪರವಾನಗಿ ಇಲ್ಲದ ಕಾರಲ್ಲಿ ಕರೆತಲಾಗಿತ್ತು. ಕಾರು ತಡೆಯಲು ಹೋದಾಗ ಕಾರು ಚಾಲಕ ತಪ್ಪಿಸಿಕೊಂಡು ಹೋಗಲು ಯತ್ನಿಸಿದ್ದಾನೆ. ಕಾರಿನ ಹಿಂಬದಿ ನಂಬರ್ ಪ್ಲೇಟಿನಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಹಾಕಲಾಗಿತ್ತು. ಪ್ರಕರಣ ಸಂಬಂಧ ಚುನಾವಣಾ ಅಧಿಕಾರಿ ಪರಶುರಾಮ್ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. ರಾಜ್ಯದಲ್ಲಿ ವಿಧಾನಸಭೆ...
ರಾಜಕೀಯ

ಮಂಡ್ಯದಿಂದ ಅಂಬರೀಷ್ ಹೆಸರು ಕೈಬಿಟ್ಟ ಹೈಕಮಾಂಡ್ ? ಸುಮಲತಾ ಅಂಬರೀಶ್ ಅವರನ್ನು ಕಣಕ್ಕಿಳಿಸಲು ಹೈಕಮಾಂಡ್ ಚಿಂತನೆ – ಕಹಳೆ ನ್ಯೂಸ್

ನವದೆಹಲಿ :ವಿಧಾನಸಭೆಯ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು ಈ ಹಿನ್ನೆಲೆಯಲ್ಲಿ ಅಂಬರೀಶ್ ಸೇರಿದಂತೆ ಘಟಾನುಘಟಿ ನಾಯಕರಿಗೆ ಟಿಕೆಟ್ ಕೈತಪ್ಪುವ ಸಾಧ್ಯತೆಗಳಿವೆ.ಮುಂದಾಗುವ ಬಂಡಾಯವನ್ನು ಶಮನ ಮಾಡಲು ಹೈ ಕಮಾಂಡ್ ಹೊಸ ಸೂತ್ರ ರೂಪಿಸಿದೆ. ಅಂಬರೀಶ್ ಅವರಲ್ಲದೆ ಬಾದಾಮಿಯಿಂದ ಬಿ.ಬಿ ಚಿಮ್ಮನಕಟ್ಟಿ, ಹಾನಗಲ್‌ನಿಂದ ಮನೋಹರ್ ತಹಶೀಲ್ದಾರ್, ದಾವಣಗೆರೆ ದಕ್ಷಿಣದಿಂದ ಶಾಮನೂರು ಶಿವಶಂಕರಪ್ಪಗೆ ವಿವಿಧ ಕಾರಣಗಳನ್ನು ಮುಂದಿಟ್ಟುಕೊಂಡು ಟಿಕೆಟ್ ನೀಡದಿರಲು ನಿರ್ಧರಿಸಲಾಗಿದೆ. ರಾಜ್ಯ ಸಚಿವ ಸಂಪುಟ ವಿಸ್ತರಣೆ ನಂತರ, ರಾಜ್ಯ ಸರಕಾರದ ವಿರುದ್ದ ಸಿಟ್ಟಾಗಿದ್ದ ಅಂಬರೀಶ್...
smkrishna
ರಾಜಕೀಯ

ಬಿಜೆಪಿ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ; ವದಂತಿಗಳಿಗೆ ತೆರೆ ಎಳೆದ ಎಸ್.ಎಂ. ಕೃಷ್ಣ – ಕಹಳೆ ನ್ಯೂಸ್

ಬೆಂಗಳೂರು : ಬಿಜೆಪಿ ಸೇರ್ಪಡೆಯಾಗಿದ್ದ ಹಿರಿಯ ರಾಜಕಾರಣಿ ಎಸ್‌.ಎಂ.ಕೃಷ್ಣ ಅವರು ಮರಳಿ ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತಿದ್ದಾರೆ ಎನ್ನುವ ವದಂತಿಯನ್ನು ಎಸ್.ಎಂ. ಕೃಷ್ಣ ತಳ್ಳಿ ಹಾಕಿದ್ದಾರೆ. ಅವರು ಖಾಸಗಿ ವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿ ಮಾತನಾಡಿ, ಮತ್ತೆ ಕಾಂಗ್ರೆಸ್ ಸೇರುತ್ತೇನೆ ಎಂಬುವುದು ಕೇವಲ ಸುಳ್ಳು ಸುದ್ದಿ. ಕಾಂಗ್ರೆಸ್ ಪಕ್ಷ ಸೇರ್ಪಡೆಗೊಳಿಸಲೆಂದು ಸಚಿವ ಡಿ.ಕೆ. ಶಿವಕುಮಾರ್, ಪರಮೇಶ್ವರ್, ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್, ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಿದ್ದೇನೆ ಎನ್ನುವುದು ಶುದ್ಧ ಸುಳ್ಳು. ಯಾವುದೇ...
ಸುದ್ದಿ

ಯು.ಟಿ ಖಾದರ್ ವಿರುದ್ಧ ವಿವಾದಾತ್ಮಕ ಹೇಳಿಕೆ – ಡಾ. ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಎಫ್.ಐ.ಆರ್

ಮಂಗಳೂರು : ವಿವಾದಾತ್ಮಕ ಹೇಳಿಕೆ ನೀಡಿದ್ದ ಆರೋಪದ ಮೇಲೆ ಆರ್.ಎಸ್.ಎಸ್ ಮುಖಂಡ ಡಾ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ದ ಮಂಗಳೂರಿನ ಕೊಣಾಜೆ ಪೊಲೀಸ್ ಠಾಣೆ ಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಬಂಟ್ವಾಳದ ಕೈರಂಗಳದಲ್ಲಿರುವ ಅಮೃತಧಾರಾ ಗೋಶಾಲೆಯಲ್ಲಿ ನಡೆದ ದನಗಳ್ಳತನವನ್ನು ಖಂಡಿಸಿ ಹಾಗೂ ಗೋಗಳ್ಳರನ್ನು ಬಂಧಿಸುವಂತೆ ಒತ್ತಾಯಸಿ ಇತ್ತೀಚೆಗೆ ಕೈಗೊಳ್ಳಲಾಗಿದ್ದ ಅಮರಣಾಂತ ಉಪವಾಸ ಸತ್ಯಾಗ್ರಹ ಸಂದರ್ಭದಲ್ಲಿ ಡಾ. ಕಲ್ಲಡ್ಕ ಪ್ರಭಾಕರ ಭಟ್ ಸಚಿವ ಯು.ಟಿ ಖಾದರ್ ವಿರುದ್ದ ವಾಗ್ದಾಳಿ ನಡೆಸಿದ್ದರು. ಸಚಿವ ಯು.ಟಿ. ಖಾದರ್ ಒಬ್ಬ ಕೊಳಕು...
1 1,443 1,444 1,445 1,446 1,447 1,459
Page 1445 of 1459