Wednesday, March 11, 2026

archivekahale news

ಅಂಕಣಸಿನಿಮಾ

ಆರಸ್ಸೆಸ್ ಬಗ್ಗೆ ತಯಾರಾಗಲಿದೆ ಬಿಗ್ ಬಜೆಟ್ ಸಿನೆಮಾ!! ಹೀರೋ ಅಕ್ಷಯ್ ಕುಮಾರ್ ಆದರೆ ಚಿತ್ರಕಥೆ ಯಾರದ್ದು ಗೊತ್ತೆ? – ಕಹಳೆ ನ್ಯೂಸ್

ರಾಷ್ಟ್ರೀಯ ಸ್ವಯಂಸೇವಕ ಸಂಘ(RSS) ಜಗತ್ತಿನ ಅತಿ ದೊಡ್ಡ ಸ್ವಯಂಸೇವಾ ಸಂಘಟನೆಯೆಂದೇ ಕರೆಯಲ್ಪಡುತ್ತದೆ. ತನ್ನ ಸೇವಾ ಕಾರ್ಯಗಳಿಂದಲೇ ಕೋಟ್ಯಾಂತರ ಜನ ಸ್ವಯಂಸೇವಕರನ್ನ ಹೊಂದಿರುವ ಆರೆಸ್ಸೆಸ್ ದೇಶಕ್ಕೆ ತನ್ನದೇ ಆದ ವಿಶಿಷ್ಟ ರೀತಿಯಲ್ಲಿ ಕೊಡುಗೆಯನ್ನ ನೀಡಿದೆ. 1925 ರಲ್ಲಿ ಕೇಶವ ಬಲಿರಾಮ್ ಹೆಡಗೆವಾರರಿಂದ ಸ್ಥಾಪಿತವಾದ ಆರೆಸ್ಸೆಸ್ ಈಗ ಇಡೀ ಜಗತ್ತಿನಾದ್ಯಂತ ತನ್ನ ಶಾಖೆಗಳನ್ನ ಹೊಂದಿದೆ. ಆರಸ್ಸೆಸ್ ಎಂದರೆ ದೇಶಭಕ್ತಿ, ರಾಷ್ಟ್ರಭಕ್ತಿ, ಹಿಂದುತ್ವದ ಬಗ್ಗೆ ಅಪಾರ ಕಾಳಜಿಯುಳ್ಳ ಹಾಗು ಸಾಮಾಜಿಕ ಸಂಘಟನೆಯೆಂಬುದು ಪ್ರತಿಯೊಬ್ಬರಿಗೂ ಗೊತ್ತಿರುವ...
ಯಕ್ಷಗಾನ / ಕಲೆ

ಶೇಣಿ ಶತಕ ಸಂಭ್ರಮೋತ್ಸವ ;ಶೇಣಿ ಅಸಾಮಾನ್ಯ ಪ್ರತಿಭಾವಂತ, ವಾಗ್ವಿಲಾಸಿ – ಉಳಿಯ ವಿಷ್ಣು ಆಸ್ರ

ಕಾಸರಗೋಡು: ಕಲಾ ಕುಟುಂಬದ ಹಿರಿಯಜ್ಜ ಡಾ|ಶೇಣಿ ಗೋಪಾಲಕೃಷ್ಣ ಭಟ್‌ ಅಸಾಮಾನ್ಯ ಪ್ರತಿಭಾವಂತ, ವಾಗ್ವಿಲಾಸಿ. ಅವರ ಮಾತುಗಾರಿಕೆ ಒಂದು ಅಧ್ಯಯನದ ವಸ್ತುವಾಗಿದೆ. ಜಾನಪದ ಕಲೆಯಾಗಿದ್ದ ಯಕ್ಷಗಾನ ಇಂದು ಈ ಮಟ್ಟಕ್ಕೆ ಬೆಳೆದು ನಿಲ್ಲಬೇಕಾದರೆ ಹರಿದಾಸ ಶೇಣಿ ಅವರ ಕೊಡುಗೆ ಅಪ್ರತಿಮ ಎಂದು ಬ್ರಹ್ಮಶ್ರೀ ಉಳಿಯತ್ತಾಯ ವಿಷ್ಣು ಆಸ್ರ ಅವರು ಹೇಳಿದರು. ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಯಕ್ಷಗಾನ ಅಕಾಡೆಮಿ, ಕೇರಳ ಸರಕಾರದ ಭಾರತ್‌ ಭವನ್‌ ಹಾಗೂ ಕಾಸರಗೋಡಿನ...
ರಾಜಕೀಯ

ಬಿಜೆಪಿ ಟಿಕೆಟ್ ನಿರೀಕ್ಷೆಯಲ್ಲಿ ಶೀರೂರು ಶ್ರೀಪಾದರು ಸ್ಪರ್ಧೆ ಖಚಿತ

ಮಲ್ಪೆ: ಬಿಜೆಪಿಯಿಂದ ಅಭ್ಯರ್ಥಿಯ ಸಮೀಕ್ಷೆ ನಡೆಯುತ್ತಿದೆ. ಆ ಪಕ್ಷದಿಂದ ಟಿಕೆಟ್ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಇದ್ದೇನೆ. ಒಂದೊಮ್ಮೆ ಬಿಜೆಪಿ ಟಿಕೆಟ್ ಕೊಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಂತೂ ನಿಶ್ಚಿತ ಎಂದು ಉಡುಪಿ ಶೀರೂರು ಮಠಾಧೀಶ ಶ್ರೀ ಲಕ್ಷ್ಮೀವರತೀರ್ಥ ಶ್ರೀಗಳು ಪುನರುಚ್ಚರಿಸಿದ್ದಾರೆ. ಅವರು ರವಿವಾರ ಜನರಲ್ಲಿ ಮತ ಜಾಗೃತಿ ಮೂಡಿಸುವ ಕಾರ್ಯಕ್ಕೆ ಚಾಲನೆ ನೀಡುವ ಪೂರ್ವಭಾವಿಯಾಗಿ ಮಲ್ಪೆ ವಡಭಾಂಡೇಶ್ವರ ಬಲರಾಮ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿ ಬಳಿಕ...
ಸುದ್ದಿ

ಹಿರಿಯ ಸಾಹಿತಿ ಡಾ. ಪ್ರಭುಶಂಕರ ನಿಧನ

ಮೈಸೂರು: ಕನ್ನಡದ ಹಿರಿಯ ವಿದ್ವಾಂಶ, ಸಾಹಿತಿ ಡಾ. ಪ್ರಭುಶಂಕರ(89) ಕಾಲವಶರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ನರಳುತ್ತಿದ್ದ ಪ್ರಭುಶಂಕರ ಮೈಸೂರಿನ ತಮ್ಮ ಸ್ವಗೃಹದಲ್ಲಿ ನಿಧನರಾದರು. ಚಾಮರಾಜನಗರದವರಾದ ಪ್ರಭುಶಂಕರ ರಾಷ್ಟ್ರಕವಿ ಕುವೆಂಪು ಅವರ ನೇರ ಶಿಷ್ಯರಾಗಿದ್ದರು. ಚಾಮರಾಜನಗರ, ಯಳಂದೂರು, ಮೈಸೂರು, ಬೆಂಗಳೂರಿನಲ್ಲಿ ವ್ಯಾಸಂಗ ಮಾಡಿದ್ದ ಇವರು ತೀ.ನಂ.ಶ್ರೀ, ರಾಜರತ್ನಂ, ಎಂ.ವಿ.ಸೀ, ಡಿ.ಎಲ್.ಎನ್ ಅವರುಗಳ ಶಿಷ್ಯರಾಗಿದ್ದರು. ಮೈಸೂರು ವಿವಿ ಪ್ರಸಾರಾಂಗ, ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ್ದ ಪ್ರಭುಶಂಕರ ಕುವೆಂಪು ಅವರ ಪ್ರಸಿದ್ದ ನಾಟಕಗಳಾದ ರಳ್‌ಗೆ...
ಕ್ರೀಡೆ

ಐಪಿಎಲ್‌ ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಸಿಡಿಸಿದ ಕೆಎಲ್ ರಾಹುಲ್

ಮೊಹಾಲಿ: ಕನ್ನಡಿಗ, ಕಿಂಗ್ಸ್ ಇಲೆವೆನ್ ಪಂಜಾಬ್ ಆರಂಭಿಕ ಆಟಗಾರ ಕೆಎಲ್ ರಾಹುಲ್ ಅವರು ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್)ನ ಟಿ-20 ಕ್ರಿಕೆಟ್ ಇತಿಹಾಸದಲ್ಲೇ ಅತಿ ವೇಗದ ಅರ್ಧಶತಕ ಸಿಡಿಸಿ ಹೊಸ ದಾಖಲೆ ಬರೆದಿದ್ದಾರೆ. ಇಂದು ಡೆಲ್ಲಿ ಡೇರ್ ಡೆವಿಲ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಕೆಎಲ್ ರಾಹುಲ್ ಕೇವಲ 14 ಎಸೆತದಲ್ಲಿ ಅರ್ಧಶತಕ ಸಿಡಿಸಿದ್ದಾರೆ. ಪಂದ್ಯದ ಮೊದಲ ಓವರ್ ನಲ್ಲಿ ಸಿಕ್ಸರ್ ಹಾಗೂ ಬೌಂಡರಿ ಸಿಡಿಸಿದ ರಾಹುಲ್ ಒಟ್ಟು 51 ರನ್(16 ಎಸೆತ, 6...
ಅಂಕಣಆರೋಗ್ಯ

ವಿಶ್ವ ಆರೋಗ್ಯ ದಿನ ; ದೈಹಿಕ ಮಾನಸಿಕ ಹಾಗೂ ಸಾಮಾಜಿಕ ನೆಮ್ಮದಿಯ ಸ್ಥಿತಿಯೇ ಆರೋಗ್ಯ – ಡಾ. ಶ್ರೀಲತಾ ಪದ್ಯಾಣ

ಆರೋಗ್ಯದ ಕಾಳಜಿ ಕುರಿತು ಜನಸಾಮಾನ್ಯರಲ್ಲಿ ಅರಿವು ಮೂಡಿಸಲು ವಿಶ್ವ ಆರೋಗ್ಯ ಸಂಸ್ಥೆಯು ಪ್ರತಿ ವರ್ಷ ಏಪ್ರಿಲ್ 7 ರಂದು 'ವಿಶ್ವ ಆರೋಗ್ಯ ದಿನ'ವೆಂದು ಆಚರಿಸುತ್ತದೆ. ಸಾರ್ವಜನಿಕರಿಗೆ ಆರೋಗ್ಯ ಮತ್ತು ಹಲವಾರು ಕೆಡುಕುಗಳ ಬಗ್ಗೆ ಮಾಹಿತಿ ಮತ್ತು ಮಾರ್ಗದರ್ಶನ ನೀಡಲಾಗುತ್ತದೆ. ನೈರ್ಮಲ್ಯ ಯುಕ್ತ ಸಮಾಜಕ್ಕೆ ಅಗತ್ಯವಾದ ಸ್ವಚ್ಛತಾ ಅಭ್ಯಾಸಗಳು ನೀರಿನ ಸಂರಕ್ಷಣೆ ಪರಿಸರ ಸ್ವಚ್ಛತೆ ಹಾಗೂ ಸೂಕ್ತ ಕಾಲಕ್ಕೆ ತೆಗೆದುಕೊಳ್ಳಬೇಕಾದ ಔಷಧಿಗಳು ಮುಂತಾದ ವಿಷಯಗಳ ಬಗ್ಗೆ ಮಾಹಿತಿ ಬಿತ್ತನೆ ಮಾಡಲಾಗುತ್ತದೆ.  ...
ಸುದ್ದಿ

ಬಂಧಿಸಲಾಗದಿದ್ದರೆ ಹೇಳಿ; ನಾವು ಹಿಡಿದು ತರುತ್ತೇವೆ – ರವೀಶ ತಂತ್ರಿ

ಉಳ್ಳಾಲ: ಅಮೃತಧಾರಾ ಗೋಶಾಲೆಯಿಂದ ಹಸು ಅಪಹರಣಗೈದವರನ್ನು ಎ. 6ರ ಸಂಜೆಯೊಳಗೆ ಬಂಧಿಸಲೇಬೇಕು. ಪೊಲೀಸರಿಂದ ಅಸಾಧ್ಯ ಎಂದಾದರೆ ಒಪ್ಪಿಕೊಂಡು ಹಿಂದೂ ಸಂಘಟನೆಗಳಿಗೆ ಜವಾಬ್ದಾರಿ ಕೊಡಿ. ಆರೋಪಿಗಳನ್ನು ಹಿಡಿದು ತರುತ್ತೇವೆ ಎಂದು ಕುಂಟಾರು ರವೀಶ ತಂತ್ರಿ ತಿಳಿಸಿದ್ದಾರೆ. ಗೋ ಕಳ್ಳತನ ಖಂಡಿಸಿ ಟಿ.ಜಿ. ರಾಜಾರಾಮ ಭಟ್‌ ಕಳೆದ 5 ದಿನಗಳಿಂದ ಉಪವಾಸ ಸತ್ಯಾಗ್ರಹಕ್ಕೆ ನಡೆಸುತ್ತಿರುವ ಕೈರಂಗಳ ಪುಣ್ಯಕೋಟಿ ನಗರಕ್ಕೆ ಗುರುವಾರ ಆಗಮಿಸಿ ಆರೋಗ್ಯ ವಿಚಾರಿಸಿದ ಬಳಿಕ ಅವರು ಮಾತನಾಡಿದರು. ಕಜಂಪಾಡಿ ಸುಬ್ರಹ್ಮಣ್ಯ ಭಟ್‌ ಮಾತನಾಡಿ,...
ಸಿನಿಮಾ

ಸಲ್ಮಾನ್ ಖಾನ್’ಗೆ 5 ವರ್ಷ ಜೈಲು ! – ಕಹಳೆ ನ್ಯೂಸ್

ಜೋಧಪುರ: 20 ವರ್ಷಗಳ ಹಿಂದೆ ಬಾಲಿವುಡ್ ನಟ ಸಲ್ಮಾನ್ ಖಾನ್ ಹಾಗೂ ಇತರೆ ನಟರ ವಿರುದ್ಧ ದಾಖಲಾಗಿದ್ದ ಕೃಷ್ಣಮೃಗ ಬೇಟೆ ಪ್ರಕರಣದ ತೀರ್ಪನ್ನು ರಾಜಸ್ಥಾನದ ಜೋಧಪುರ ನ್ಯಾಯಾಲಯ ಪ್ರಕಟಿಸಿದೆ.  ಚಿತ್ರೋದ್ಯಮ ಹಾಗೂ ಸಲ್ಮಾನ್ ಖಾನ್ ಅಭಿಮಾನಿಗಳು ಕುತೂಹಲದಿಂದ ಎದುರು ನೋಡುತ್ತಿದ್ದ ತೀರ್ಪು ಹೊರ ಬಂದಿದ್ದು, ಪ್ರಕರಣದಲ್ಲಿ ಸಲ್ಮಾನ್ ಖಾನ್ ದೋಷಿ ಎಂದು ತೀರ್ಪಿತ್ತಿದೆ. ಸಲ್ಮಾನ್ ಖಾನ್’ಗೆ ಜೋದ್’ಪುರ ಕೋರ್ಟ್’ನಲ್ಲಿ 5 ವರ್ಷಗಳ ಜೈಲು ಶಿಕ್ಷೆ ಪ್ರಕಟವಾಗಿದೆ. ಹಮ್ ಸಾಥ್ ಸಾಥ್ ಹೇ’ ಚಿತ್ರದ ಶೂಟಿಂಗ್ ವೇಳೆ ನಡೆದಿದ್ದ ಬೇಟೆ...
1 1,444 1,445 1,446 1,447 1,448 1,459
Page 1446 of 1459