Tuesday, March 10, 2026

archivekahale news

ಸುದ್ದಿ

Breaking News : ಸಪ್ತಪದಿ ತುಳಿಯುತ್ತಿದ್ದ ಮದುಮಗಳ ಕತ್ತಿಗೆ ಇರಿದ ಭಗ್ನಪ್ರೇಮಿ – ಕಹಳೆ ನ್ಯೂಸ್

ಸಾಗರ : ಮಾಂಗಲ್ಯ ಧಾರಣೆ ನಡೆದು, ಸಪ್ತಪದಿ ತುಳಿಯುತ್ತಿದ್ದಾಗಲೇ ಮದುಮಗಳ ಮೇಲೆ ಭಗ್ನ ಪ್ರೇಮಿ ನಂದನ್ ಎಂಬಾತ ಮದುಮಗಳ ಕುತ್ತಿಗೆಗೆ ಚಾಕು ಇರಿದ ಘಟನೆ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಡೆದಿದೆ.  ಭೀಮನಕೋಣೆ ಕಾಪ್ಟೆಮನೆಯಲ್ಲಿ ವರನ ಸ್ವಗೃಹದಲ್ಲಿ ಭರತ್ ಎಂಬುವವರ ಜೊತೆ ಸಂಗೀತಾ (ಹೆಸರು ಬದಲಾಯಿಸಿದೆ) ಮದುವೆ ಕಾರ್ಯಕ್ರಮ ನಡೆಯುತ್ತಿತ್ತು. ಮಾಂಗಲ್ಯ ಧಾರಣೆ ಕಾರ್ಯಕ್ರಮ ನಡೆದು ಬಳಿಕ ನವ ಜೋಡಿ ಸಪ್ತಪದಿ ಶಾಸ್ತ್ರವನ್ನು ಪೂರೈಸುತ್ತಿದ್ದರು. ಈ ಸಂದರ್ಭದಲ್ಲಿ ಅಲ್ಲೇ ಇದ್ದ ಭಗ್ನ ಪ್ರೇಮಿ...
ಸುದ್ದಿ

ಹಾಸನಾಂಬ ದೇಗುಲದಲ್ಲಿ ಕಳ್ಳರ ಕೈಚಳಕ, ಬಾಗಿಲು ಮುರಿದು ಕಳ್ಳತನ – ಕಹಳೆ ನ್ಯೂಸ್

ಹಾಸನ: ಶಕ್ತಿ ದೇವತೆ ಹಾಸನಾಂಬ ದೇಗುಲದಲ್ಲ ಕಳ್ಳರು ಕೈಚಳಕ ತೋರಿದ್ದು, ದೇಗುಲದ ಬಾಗಿನ್ನು ಮುರಿದು ಕಳ್ಳತನಕ್ಕೆ ಯತ್ನಿಸಿರುವ ಘಟನೆ ಕಳೆದ ರಾತ್ರಿ ನಡೆದಿದೆ. ವರ್ಷಕ್ಕೊಮ್ಮೆ ಮಾತ್ರ ತೆರೆಯುವ ಹಾಸನಾಂಬ ದೇಗುಲದಲ್ಲಿ ಕಳೆದ ರಾತ್ರಿ ಕಳ್ಳರು ನುಗ್ಗಿ ಕಳ್ಳತನ ಮಾಡಿದ್ದು, ದೇಗುಲದ ಬಾಗಿಲನ್ನೇ ಮುರಿದು ಕಳ್ಳತನ ಮಾಡಿ ಪರಾರಿಯಾಗಿದ್ದಾರೆ. ಮೂಲಗಳ ಪ್ರಕಾರ ದೇಗುಲದಲ್ಲಿ ಹಣ ಮತ್ತು ಭಕ್ತರ ಕಾಣಿಕೆ ವಸ್ತುಗಳು ಏನೂ ಇರಲಿಲ್ಲ ಎನ್ನಲಾಗಿದೆ. ವರ್ಷಕ್ಕೊಮ್ಮೆ ನಡೆಯುವ ಜಾತ್ರೆ ಸಂದರ್ಭದಲ್ಲಿ ದೇಗುಲವನ್ನು ತೆರೆದು...
Carrot-cake
ಸುದ್ದಿ

ಕ್ಯಾರೆಟ್ ಕೇಕ್ – ಅಡುಗೆ ಮನೆ

ಕ್ಯಾರೆಟ್ ಕೇಕ್ - ಅಡುಗೆ ಮನೆ :  ಬೇಕಾಗುವ ಪದಾರ್ಥಗಳು ಮಿಲ್ಕ್ ಮೇಡ್: 397 ಗ್ರಾಂ ಬಟರ್ ಮಿಲ್ಕ್ - ಅರ್ಧ ಬಟ್ಟಲು ಆಲಿವ್ ಆಯಿಲ್ - 1/4 ಬಟ್ಟಲು ವಿನಿವ್ವಾ ಎಕ್ಸ್ಟಾಕ್ಟ್ - ಚಮಚ ವಿನೇಗರ್ - 1 ಚಮಚ ಮೈದಾ ಹಿಟ್ಟು - 2 ಬಟ್ಟಲು (263 ಗ್ರಾಂ) ಬೇಕಿಂಗ್ ಪೌಡರ್ - 1 ಚಮಚ ಬೇಕಿಂಗ್ ಸೋಡಾ - ಅರ್ಧ ಚಮಚ ಚಕ್ಕೆ ಪುಡಿ -...
ರಾಜಕೀಯ

ಚೀನಾ ಗಡಿಯಲ್ಲಿ ಟಿಬೆಟ್ ಬಳಿ ಹೆಚ್ಚುವರಿ ಸೇನೆ ನಿಯೋಜಿಸಿದ ಭಾರತ – ಕಹಳೆ ನ್ಯೂಸ್

ನವದೆಹಲಿ: ಭಾರತ-ಚೀನಾ ವಾಸ್ತವಿಕ ಗಡಿ ನಿಯಂತ್ರಣ ರೇಖೆಯಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಟಿಬೆಟಿಯನ್ ಪ್ರದೇಶದ ಅರುಣಾಚಲ ಸೆಕ್ಟರ್ ನ ಡೌ-ಡೆಲೈ ಮತ್ತು ಲೋಹಿತ್ ಹಾಗೂ ದಿಬಾಂಗ್ ಕಣಿವೆಯಲ್ಲಿ ಭಾರತ ಹೆಚ್ಚುವರಿ ಸೇನೆಯನ್ನು ನಿಯೋಜಿಸಿದೆ. ಅಲ್ಲದೆ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಿದೆ. ಟಿಬೆಟಿಯನ್ ಪ್ರದೇಶದಲ್ಲಿ ಪರಿಸ್ಥಿತಿ ಸೂಕ್ಷ್ಮವಾಗಿದ್ದು, ಚೀನೀ ಚಟುವಟಿಕೆಗಳ ಬಗ್ಗೆ ಕಣ್ಣಿಡಲು ಭಾರತವು ತನ್ನ ಕಣ್ಗಾವಲು ವ್ಯವಸ್ಥೆಯನ್ನು ಬಲಪಡಿಸುತ್ತಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ದಿಬಾಂಗ್ ಮತ್ತು ಡೌ-ಡೆಲೈ ಮತ್ತು ಲೋಹಿತ್ ಕಣಿವೆಗಳಲ್ಲಿ ಹೆಚ್ಚುತ್ತಿರುವ...
ಸಿನಿಮಾ

ಕದ್ರಿ ಮಂಜುನಾಥೇಶ್ವರನ ದರ್ಶನ ಪಡೆದ ಗಾಯಕ ಸೋನು ನಿಗಮ್ – ಕಹಳೆ ನ್ಯೂಸ್

ಮಂಗಳೂರು: ಖ್ಯಾತ ಬಾಲಿವುಡ್ ಗಾಯಕ ಸೋನಿ ನಿಗಮ್ ಇಂದು ಜಿಲ್ಲೆಯ ಪ್ರಸಿದ್ಧ ಕದ್ರಿ ಶ್ರೀ ಮಂಜುನಾಥೇಶ್ವರ ದೇವಾಲಯಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಮೂಡಬಿದ್ರೆ ಖಾಸಗಿ ಶಿಕ್ಷಣ ಸಂಸ್ಥೆಯಲ್ಲಿ ನಡೆದ ಕಾರ್ಯಕ್ರಮಕ್ಕೆ ಆಗಮಿಸಿದ್ದ ಸೋನು ನಿಗಮ್ ಬಳಿಕ ದೇವಾಲಕ್ಕೆ ಭೇಟಿ ನೀಡಿದರು. ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ವಾಪಸ್ ತೆರಳಿದರು. ಈ ವೇಳೆ ಸೋನು ನಿಗಮ್ ಜೊತೆಗೆ ಅವರ ತಂಡದ ಸದಸ್ಯರು ಕೂಡ ದೇವರ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು....
ಸುದ್ದಿ

ಪೋಸ್ಟ್ ಕಾರ್ಡ್ ಸ್ಥಾಪಕ ಮಹೇಶ್ ಹೆಗಡೆ ಬಂಧನದ ಹಿಂದಿದೆ ಸಿದ್ದರಾಮಯ್ಯಾ ಸರಕಾರದ ಬಹುದೊಡ್ಡ ಪಿತೂರಿ ; ಬಂಧನ ಖಂಡಿಸಿ ಕಾಂಗ್ರೇಸ್ ವಿರುದ್ದ ಸಿಡಿದೆದ್ದ ಸಂಸದರು

ರಾಷ್ಟ್ರಾದ್ಯಂತ ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ, ಪೋಸ್ಟ್ ಕಾರ್ಡ್ ಸಂಸ್ಥೆಯ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗಡೆಯವರನ್ನು ಪೊಲೀಸರು ರಾತ್ರೋರಾತ್ರಿ ಬಂಧಿಸಿದ್ದಾರೆ. ರಾಷ್ಟ್ರಾದ್ಯಂತ ಈ ಸುದ್ದಿ ಸಂಚಲನ ಸೃಷ್ಟಿಸಿದ್ದು, ಸರ್ಕಾರದ ನಡೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನವಿದು ಎಂದು ಹಲವರು ಕಿಡಿಕಾರಿದ್ದಾರೆ. ರಾಷ್ಟ್ರೀಯವಾದಿ ಬರಹಗಾರರು, ಹಿಂದುತ್ವ ಪರ ಹೋರಾಟಗಾರರು, ಬಲಪಂಥೀಯ ಚಿಂತಕರು, ಬಿಜೆಪಿ ನಾಯಕರು ಈ ಘಟನೆಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕರ್ನಾಟಕದಲ್ಲಿ ಅಘೋಷಿತ ತುರ್ತು...
ರಾಜಕೀಯ

ಮೈಸೂರಿನ ಖಾಸಗಿ ಅರಮನೆಗೆ ಭೇಟಿ ನೀಡಿದ ಅಮಿತ್ ಶಾ ; ರಾಜಮಾತೆ ಪ್ರಮೋದಾ ದೇವಿ ಹಾಗೂ ಯದುವೀರ್ ಒಡೆಯರ್ ಜೊತೆ ಮಹತ್ವದ ಚರ್ಚೆ – ಕಹಳೆ ನ್ಯೂಸ್

ಮೈಸೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಮೊದಲ ಬಾರಿಗೆ ಮೈಸೂರು ಅರಮನೆಗೆ ಭೇಟಿ ನೀಡಿ ರಾಜ ಮನೆತನದವರ ಜೊತೆ ಮಾತುಕತೆ ನಡೆಸಿದ್ದಾರೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲೇ ಅಮಿತ್ ಶಾ ಅವರ ಮೈಸೂರು ಭೇಟಿ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.ಇಂದು ಮೈಸೂರಿನ ಖಾಸಗಿ ಅರಮನೆಗೆ ಭೇಟಿ ನೀಡಿದ ಅಮಿತ್ ಶಾ ರಾಜಮಾತೆ ಪ್ರಮೋದಾ ದೇವಿ  ಅವರ ಚರ್ಚೆ ನಡೆಸಿದರು. ಬಳಿಕ ಮೈಸೂರು ಅರಮನೆಯ ಗಣಪತಿ ದೇವಸ್ಥಾನ ಮುಂಭಾಗ ಅಮಿತ್ ಶಾ...
ಸುದ್ದಿ

ಮುಂಡೋವುಮೂಲೆ ಶ್ರೀ ದೇವಿ ಭಜನಾ ಮಂದಿರದ ನವೀಕರಣಕ್ಕೆ ದೇಣಿಗೆ ನೀಡಿದ ಅಶೋಕ್ ಕುಮಾರ್ ರೈ

ಶ್ರೀ ದೇವಿ ಭಜನಾ ಮಂದಿರ ಮುಂಡೋವುಮೂಲೆ ಇದರ ನವೀಕರಣಕ್ಕೆ ಉದ್ಯಮಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು 10 ಸಾವಿರ ರೂಪಾಯಗಳ ದೇಣಿಗೆಯನ್ನು ನೀಡಿದರು. ಈ ಸಂದರ್ಭದಲ್ಲಿ ಸ್ಥಳೀಯ ಗ್ರಾ. ಪಂ ಸದಸ್ಯ ಮಹೇಶ್ ಕೇರಿ, ಭಜನಾ ಮಂದಿರದ ಕಾರ್ಯದರ್ಶಿ ಮೋಹನ ನಾಯ್ಕ ಮುಂಡೋವುಮೂಲೆ, ಹಿಂಜಾವೇಯ ಅಜಿತ್ ರೈ ಹೊಸಮನೆ, ಸದಸ್ಯರಾದ ಸಂಜೀವ ನಾಯ್ಕ್ ಮುಂಡೋವುಮೂಲೆ, ಈಶ್ವರ ನಾಯ್ಕ ಉಪಸ್ಥಿತರಿದ್ದರು....
1 1,447 1,448 1,449 1,450 1,451 1,459
Page 1449 of 1459