Tuesday, March 10, 2026

archivekahale news

ಸುದ್ದಿ

ವಾಟ್ಸಪ್ ಸಂದೇಶ ನಂಬದಿರಿ: ಬ್ಯಾಂಕ್ ಗಳಿಗೆ ಮಾರ್ಚ್ 29 ರಿಂದ ಏಪ್ರಿಲ್ 2ರ ವರಗೆ ಸರಣಿ ರಜೆ ಇಲ್ಲ!

ಚೆನ್ನೈ: ಮಾರ್ಚ್ 29ರಿಂದ ಏಪ್ರಿಲ್ 2ರವರೆಗೂ ಬ್ಯಾಂಕ್ ಗಳಿಗೆ ಸತತ 5 ದಿನ ಸರಣಿ ರಜೆ ಎಂಬ ಸಂದೇಶವೊಂದು ವಾಟ್ಸಪ್ ನಲ್ಲಿ ಹರಿದಾಡುತ್ತಿದ್ದು, ಈ ಸಂದೇಶದಲ್ಲಿರುವ ಮಾಹಿತಿ ಸುಳ್ಳು ಎಂದು ತಿಳಿದುಬಂದಿದೆ. ಈ  ಬಗ್ಗೆ ಸ್ವತಃ ಕೇಂದ್ರ ಸಚಿವರು ಸ್ಪಷ್ಟನೆ ನೀಡಿದ್ದು, ಸತತ 5 ದಿನಗಳ ಕಾಲ ಬ್ಯಾಂಕ್ ಗಳಿಗೆ ರಜೆ ಇರುವುದಿಲ್ಲ ಎಂದು ಹೇಳಿದ್ದಾರೆ. ಅಂತೆಯೇ  ಮಾರ್ಚ್ 31 ಶನಿವಾರದಂದು ಬ್ಯಾಂಕ್ ಗಳು ಕಾರ್ಯ ನಿರ್ವಹಿಸಲಿದ್ದು, ಸಾಮಾಜಿಕ ಜಾಲಾಣಗಳಲ್ಲಿ ಹರಿದಾಡುತ್ತಿರುವ...
Ashok Kumar Rai
ಸುದ್ದಿ

ಶ್ರೀ ಮಹಾಲಿಂಗೇಶ್ವರ ದೇವಾಲಯದ ರಾಜಗೋಪುರಕ್ಕೆ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರಿಂದ 25000 ದೇಣಿಗೆ – ಕಹಳೆ ನ್ಯೂಸ್

ಪುತ್ತೂರು : ಶ್ರೀ ಮಹಾಲಿಂಗೇಶ್ವರ ದೇವಾಲಯದ ರಾಜಗೋಪುರಕ್ಕೆ ಉದ್ಯಮಿ, ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಅಶೋಕ್ ಕುಮಾರ್ ರೈ ಕೋಡಿಂಬಾಡಿಯವರು 25000 ರೂಪಾಯಿಗಳ ದೇಣಿಗೆ ನೀಡಿದ್ದಾರೆ. Ashok Kumar Rai ದೇಣಿಗೆಯ ಚೆಕ್ಕನ್ನು ಶ್ರೀ ಮಹಾಲಿಂಗೇಶ್ವರ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಎನ್. ಸುಧಾಕರ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಕರುಣಾಕರ್ ರೈ, ನಯನಾರೈ ಉಪಸ್ಥಿತರಿದ್ದರು....
ಸುದ್ದಿ

“ಆಕೊಡ್ಚಿ ಅಣ್ಣ ಬರ್ತ್‍ಡೇ ಎನ್ನ ” ತಣ್ಣೀರು ಭಾವಿ ಬೀಚಿನಲ್ಲಿ ಯುವತಿಯರೊಂದಿಗೆ ಬರ್ತ್‍ಡೇ ಪಾರ್ಟಿ ಮಾಡಿದ ಸಮೀರ್ ಮತ್ತು ಆತನ ಸ್ನೇಹಿತರ ಕಿಕ್ ಇಳಿಸಿದ ಹಿಂದೂ ಸಂಘಟನೆಗಳು – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ತಣ್ಣೀರುಬಾವಿ ಬೀಚ್ ಬಳಿ ಬರ್ತ್ ಡೇ ಆಚರಿಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಹಿಂದೂ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ. ತಣ್ಣೀರು ಬಾವಿಯ ಫಾತಿಮಾ ಚರ್ಚ್ ಬಳಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ಇಬ್ಬರು ವಿದ್ಯಾರ್ಥಿನಿಯರ ಜೊತೆಗಿದ್ದ ಸಬಿತ್, ಸಮೀರ್ ಮತ್ತು ನಿತೇಶ್ ಎಂಬ ಮೂವರು ಹುಡುಗರ ಮೇಲೆ ಹಲ್ಲೆ ನಡೆಸಲಾಗಿದೆ. ಐವರು ಯುವಕರ ತಂಡವೊಂದು ಅಡ್ಡಗಟ್ಟಿ ಹಲ್ಲೆ ನಡೆಸಿದ್ದು, ಬಳಿಕ...
ಸುದ್ದಿ

ವಿಶ್ವ ಹಿಂದು ಪರಿಷತ್ ಸಮಾವೇಶಕ್ಕೆ ಅನುಮತಿ ನಿರಾಕರಣೆ ; ಸಮಾವೇಶ ನಡೆಸಿಯೇ ತೀರುತ್ತೇವೆ ಎಂದು ಸರಕಾರದ ವಿರುದ್ದ ತೊಡೆ ತಟ್ಟಿದ ಬಜರಂಗದಳ – ಕಹಳೆ ನ್ಯೂಸ್

ಕಲಬುರಗಿ: ಗುಜರಾತ್ ಚುನಾವಣೆ ನಂತರ ಕಾಂಗ್ರೆಸ್ ನಾಯಕರು ಮೃದು ಹಿಂದುತ್ವ ಅನುಸರಿಸ್ತಿದ್ದಾರೆ ಎನ್ನಲಾಗಿತ್ತು. ಆದ್ರೆ ಹಿಂದುತ್ವ ವಿಷಯದಲ್ಲಿ ರಾಜ್ಯ ಸರ್ಕಾರ ಯೂಟರ್ನ್ ಹೊಡೆದಿದೆ. ಪ್ರತಿವರ್ಷದಂತೆ ಈ ವರ್ಷ ಸಹ ಕಲಬುರಗಿಯ ಜೇವರ್ಗಿ ಪಟ್ಟಣದಲ್ಲಿ ಮಾರ್ಚ್ 27ರಂದು ವಿಶ್ವ ಹಿಂದು ಪರಿಷತ್ ಸಮಾವೇಶ ನಡೆಸಲು ನಿರ್ಧರಿಸಿದೆ. ಆದ್ರೆ ಜಿಲ್ಲಾಡಳಿತ ಮಾತ್ರ ಸಮಾವೇಶಕ್ಕೆ ಅನುಮತಿ ನೀಡಲು ನಿರಾಕರಿಸಿದೆ ಎಂಬುದಾಗಿ ತಿಳಿದುಬಂದಿದೆ. ಕಾರ್ಯಕ್ರಮಕ್ಕೆ ಹಿಂದೂ ಫೈರ್ ಬ್ರಾಂಡ್ ಎಂದೇ ಪ್ರಸಿದ್ಧರಾಗಿರುವ ಸಾಧ್ವಿ ಸರಸ್ವತಿ ಆಗಮಿಸುತ್ತಿದ್ದು, ಅವರ...
ಸುದ್ದಿ

ನಮೋ ಆಪ್ ಡಿಲಿಟ್ ಮಾಡಿ ಎಂದ ರಮ್ಯಾ, ಮಂಗಳಾರತಿ ಮಾಡಿದ ಟ್ವಿಟ್ಟಿಗರು – ಕಹಳೆ ನ್ಯೂಸ್

ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನಪ್ರಿಯ 'ನಮೋ ಆಪ್' ಅನ್ನು ಡಿಲಿಟ್ ಮಾಡಿ ಎನ್ನುವ #DeleteNaMoApp ಹ್ಯಾಷ್ ಟ್ಯಾಗ್ ನಲ್ಲಿ ಟ್ವೀಟ್ ಮಾಡಿದ, ಎಐಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾಗೆ ಎಂದಿನಂತೆ ಟ್ವಿಟ್ಟಿಗರು ಮಂಗಳಾರತಿ ಮಾಡಿದ್ದಾರೆ. ನಮೋ ಆಪ್ ನೊಂದಾಯಿಸಿಕೊಂಡಿರುವವರ ಖಾಸಗಿ ಮಾಹಿತಿಗಳು ಕಳವು ಆಗುತ್ತಿದೆ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಸುಳ್ಳುಸುದ್ದಿಯನ್ನು ಬಿತ್ತರಿಸುವ ಕಾರ್ಖಾನೆಯೆಂದರೆ ಅದು ಬಿಜೆಪಿ ಎಂದು ಕಾಂಗ್ರೆಸ್ ವಕ್ತಾರ ರಣದೀಪ್ ಸುರ್ಜೇವಾಲ ಆರೋಪಿಸಿದ್ದರು. ಫೇಸ್ ಬುಕ್ ಬಳಕೆದಾರರ...
ಸುದ್ದಿ

ಮಾ. 25ರಿಂದ ಅಂತಾರಾಜ್ಯ ಮುಕ್ತ ಭಜನ ಸಂಭ್ರಮ ; ಆರು ದಿನಗಳ ಭಜನ ಸ್ಪರ್ಧೆ – 73 ತಂಡಗಳು ಭಾಗಿ – ಕಹಳೆ ನ್ಯೂಸ್

ಈಶ್ವರಮಂಗಲ: ಭಜನೆ ಒಂದು ಸಾಂಪ್ರದಾಯಿಕ ಮತ್ತು ಸಾಮೂಹಿಕ ಆರಾಧನಾ ಕ್ರಮ. ಭಕ್ತಿ ಮಾರ್ಗದಲ್ಲಿ ಭಜನೆ ಅಗ್ರ ಸ್ಥಾನದಲ್ಲಿದೆ. ಭಜನೆಯಿಂದ ಮನಸ್ಸು ಶೀಘ್ರವಾಗಿ ಭಗವಂತನಲ್ಲಿ ಲೀನವಾಗುತ್ತದೆ. ಏಕಾಗ್ರತೆಯನ್ನು ಹೆಚ್ಚಿಸಿ, ಭಕ್ತಿ-ಭಾವವನ್ನು ಬೆಳೆಸಿ ಮನಸ್ಸನ್ನು ನಿರ್ಮಲಗೊಳಿಸುತ್ತದೆ. ಸಂಗೀತ ಎಲ್ಲ ಲಲಿತಕಲೆಗಳಲ್ಲಿ ಶ್ರೇಷ್ಠವಾದುದು. ಇದು ಶ್ರವಣವಿದ್ಯೆಯಾದ ಕಾರಣ ಮನಸ್ಸಿಗೆ ಮುದ ನೀಡುತ್ತದೆ. ಸಂಗೀತದ ಮೂಲಕ ದೇವರ ನಾಮಸ್ಮರಣೆ ಮಾಡುವುದೇ ಭಜನೆ. ಸಾಂಪ್ರದಾಯಿಕ ಭಜನ ಕಲೆಯನ್ನು ಪ್ರೋತ್ಸಾಹಿಸಿ, ಭಜನೆಯ ಮಹತ್ವವನ್ನು ಪ್ರಚುರಪಡಿಸುವ ಪ್ರಯತ್ನವಾಗಿ ಹನುಮಗಿರಿ ಕ್ಷೇತ್ರದಲ್ಲಿ ಮಾ. 25ರ ರಾಮನವಮಿಯಂದು ಪ್ರಾರಂಭಿಸಿ ಮಾ. 30ರ ಹನುಮ...
Ashok Kumar Rai
ಸುದ್ದಿ

ಬಡವರ ಆಶಾಕಿರಣವಾಗಿ ಪಂಡಿತ್ ದೀನ್ ದಯಾಳ್ ಉಪಾಧ್ಯಾಯರ ಆಶಯದಂತೆ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್ ಕೆಲಸಮಾಡುತ್ತಿದೆ – ಅಶೋಕ್ ಕುಮಾರ್ ರೈ

ಪುತ್ತೂರು: ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಎಂಡ್ ಚಾರಿಟೇಬಲ್ ಟ್ರಸ್ಟ್‍ನ ಫಲಾನುಭವಿಗಳ ಮತ್ತು ಶ್ರಮಜೀವಿ ಕಟ್ಟಡ ಕಾರ್ಮಿಕರ ಸಂಘದ ಸಮಾವೇಶ ಮಾ. 25ರಂದು ದರ್ಬೆ ಬೈಪಾಸ್ ಬಳಿಯಿರುವ ಟ್ರಸ್ಟ್‍ನ ಕಚೇರಿಯ ಮುಂಭಾಗದಲ್ಲಿ ನಡೆಯಲಿದೆ ಎಂದು ಟ್ರಸ್ಟ್‍ನ ಮುಖ್ಯ ಪ್ರವರ್ತಕ ಕೆ.ಎಸ್. ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೇಳಿದ್ದಾರೆ. Ashok Kumar Rai ಕಹಳೆ ನ್ಯೂಸ್ ಜೊತೆ ಮಾತನಾಡಿದ ಅವರು, ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷ ಚನಿಲ ತಿಮ್ಮಪ್ಪ...
ಸುದ್ದಿ

ಮತ್ತೆ ಹೋರಾಟಕ್ಕಿಳಿದ ಅಣ್ಣಾ ; ಉಪವಾಸ ಸತ್ಯಾಗ್ರಹ ಆರಂಭ – ಕಹಳೆ ನ್ಯೂಸ್

ಹೊಸದಿಲ್ಲಿ : ಭ್ರಷ್ಟಾಚಾರ ವಿರೋಧಿ ಆಂದೋಲನ ನಡೆಸಿದ 7 ವರ್ಷಗಳ ಬಳಿಕ ಇದೀಗ ಮತ್ತೆ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು ಲೋಕಪಾಲ ಜಾರಿಗೆ ಆಗ್ರಹಿಸಿ ಶುಕ್ರವಾರದಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. 2011 ರಲ್ಲಿ ಭಾರೀ ಹೋರಾಟ ನಡೆಸಿದ್ದ ರಾಮ್‌ಲೀಲಾ ಮೈದಾನದಲ್ಲೇ ಅಣ್ಣಾ ಹಜಾರೆ ಅನಿರ್ದಿಷ್ಠಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದು  ಸಾವಿರಾರು ಜನರು ಹೋರಾಟದಲ್ಲಿ ಭಾಗಿಯಾಗುವ ಸಾಧ್ಯತೆಗಳಿವೆ. ಭಗತ್‌ ಸಿಂಗ್‌, ರಾಜ್‌ಗುರು ಮತ್ತು ಸುಖ್‌ದೇವ್‌ ಅವರ ಹುತಾತ್ಮ ದಿನವಾದ ಕಾರಣ ಮಾರ್ಚ್‌...
1 1,450 1,451 1,452 1,453 1,454 1,459
Page 1452 of 1459