Thursday, March 12, 2026

archivekahale news

ಬೆಳ್ತಂಗಡಿ

ವ್ಯಸನ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ವಿಚಾರ ಸಂಕಿರಣ ಸಂಪನ್ನ-ಕಹಳೆ ನ್ಯೂಸ್

ಕರ್ನಾಟಕ ಪತ್ರಕರ್ತರ ಸಂಘ ಬೆಳ್ತಂಗಡಿ ಘಟಕ ಮತ್ತು ಪದವಿ ಪೂರ್ವ ಕಾಲೇಜು ವೇಣೂರು ಇವರ ಸಂಯುಕ್ತಾಶ್ರಯದಲ್ಲಿ ವ್ಯಸನ ಮುಕ್ತ ಸಮಾಜದ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ವಿಚಾರ ಸಂಕಿರಣವನ್ನು ವೇಣೂರಿನ ಪದವಿ ಪೂರ್ವ ಕಾಲೇಜು ಪ್ರಾಂಗಣದಲ್ಲಿ ನಡೆಯಿತು. ವಿಚಾರ ಸಂಕಿರಣದ ಸಂವಾದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾದ ಶಿವಕುಮಾರ್ ಬಿ. ಹಾಗೂ ವೇಣೂರಿನ ಸರಕಾರಿ ಆಸ್ಪತ್ರೆಯ ಡಾಕ್ಟರ್ ಅರ್ಜುನ್ ಭಟ್ ಸಂಪನ್ಮೂಲ ವ್ಯಕ್ತಿ ಗಳಾಗಿ ಭಾಗವ ಮಾದಕ ದ್ರವ್ಯಗಳು,...
ದಕ್ಷಿಣ ಕನ್ನಡಬೆಂಗಳೂರುರಾಜ್ಯಸುದ್ದಿ

ರಾಜ್ಯದ ಖ್ಯಾತ ಪತ್ರಕರ್ತ ಉಪ್ಪಿನಂಗಡಿ ಮೂಲದ ಜೋಗಿಗೆ ಸಾಹಿತ್ಯ ರನ್ನ ಪ್ರಶಸ್ತಿ – ಕಹಳೆ ನ್ಯೂಸ್

ಪುತ್ತೂರು: ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ್ನಾಟಕ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘ ಕೊಡುವ ಸಾಹಿತ್ಯ ರತ್ನ-೨೦೨೦ ಪ್ರಶಸ್ತಿಗೆ ಖ್ಯಾತ ಪತ್ರಕರ್ತ ಜೋಗಿರವರು ಆಯ್ಕೆಯಾಗಿದ್ದಾರೆ. ಪ್ರತೀ ವರ್ಷ ನೀಡಲಾಗುವ ಈ ಪ್ರಶಸ್ತಿಗೆ ಹತ್ತು ಮಂದಿ ತಜ್ಞರ ತಂಡ ಉಪ್ಪಿನಂಗಡಿ ಮೂಲದವರಾದ ಗಿರೀಶ್ ರಾವ್ 'ಜೋಗಿ' ಯವರ '೧೦೮- ನಾಲ್ಕು ದಶಕಗಳ ಕತೆಗಳು' ಕೃತಿಯನ್ನು ಆಯ್ಕೆ ಮಾಡಿದೆ. ಪ್ರಶಸ್ತಿಯು ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ಒಳಗೊಂಡಿದೆ. ದಶಂಬರ್ ಎರಡನೇ ವಾರದಲ್ಲಿ...
ದಕ್ಷಿಣ ಕನ್ನಡರಾಜಕೀಯರಾಜ್ಯಸುದ್ದಿ

Exclusive Report : ಹಿಂದುವಿನಂತೆ ನಟಿಸಿ ಲಾಡ್ಜ್ ನಲ್ಲಿ ಯುವತಿಯೊಂದಿಗೆ ಪಲ್ಲಂಗದಾಟ ; ಮುಸ್ಲಿಂ ಎಂದು ತಿಳಿಯುತ್ತಿದ್ದಂತೆ ಬ್ಲಾಕ್ ಮೇಲ್, ಈಗ ಕಾಮುಕ ಇಬ್ರಾಹಿಂ ಅಂದರ್ | ಯುವಕನ ಮೊಬೈಲ್ ನೋಡಿ ಪೋಲೀಸರಿಗೆ ಶಾಕ್..! 10 ಅಧಿಕ ಆಂಟಿಯರು, ಆಶ್ಲೀಲ ವಿಡಿಯೋಗಳು… | ಇದು ಪಕ್ಕಾ ಲವ್ ಜಿಹಾದ್, ಸೆಕ್ಸ್ ಜಿಹಾದ್ – ಸಂಘ ಪರಿವಾರ ಆಕ್ರೋಶ – ಕಹಳೆ ನ್ಯೂಸ್

ಮಂಗಳೂರು, ಅ.27 : ಬೈಕಂಪಾಡಿಯ ಮೊಬೈಲ್‌ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನೋರ್ವ ಮೊಬೈಲ್‌ ಖರೀದಿ ಮಾಡಲು ಬಂದ ಯುವತಿಯ ಪರಿಚಯ ಬೆಳೆಸಿಕೊಂಡು ನಂಬಿಸಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಿ ಯುವತಿ ಸುರತ್ಕಲ್‌ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಬಂಧಿತ ಆರೋಪಿಯನ್ನು ಕಿನ್ನಿಗೋಳಿಯ ಮುನ್ನ ಯಾನೆ ಇಬ್ರಾಹಿಂ ಎಂದು ಗುರುತಿಸಲಾಗಿದೆ. ಬೈಕಂಪಾಡಿಯ ಮೊಬೈಲ್‌ ಅಂಗಡಿಗೆ ಮೊಬೈ‌ಲ್‌ ಖರೀದಿಸಲು ಯುವತಿ ಹೋಗಿದ್ದು, ಈ ವೇಳೆ ಯುವಕ ಯುವತಿಯ ಪರಿಚಯ ಬೆಳೆಸಿಕೊಂಡಿದ್ದ. ಯುವಕ ತನ್ನ...
ಸುದ್ದಿ

ದೇರೆಬೈಲ್ ಕೊಂಚಾಡಿಯಲ್ಲಿ ಪುನರ್ ನಿರ್ಮಾಣವಾಗಲಿರುವ ಶ್ರೀ ರಾಮ ಭಜನಾ ಮಂದಿರಕ್ಕೆ ಶಿಲಾನ್ಯಾಸ –ಕಹಳೆ ನ್ಯೂಸ್

ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ದೇರೆಬೈಲ್ ಕೊಂಚಾಡಿಯಲ್ಲಿ ಪುನರ್ ನಿರ್ಮಿಸಲ್ಪಡುವ ಶ್ರೀ ರಾಮ ಭಜನಾ ಮಂದಿರದ ಶಿಲಾನ್ಯಾಸ ಸಮಾರಂಭದಲ್ಲಿ ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮೇಯರ್ ಪ್ರೇಮಾನಂದ ಶೆಟ್ಟಿ, ಕಾರ್ಪೋರೇಟರ್ ರಂಜನಿ ಎಲ್ ಕೋಟ್ಯಾನ್ ಸಹಿತ ಗಣ್ಯರು, ಪ್ರಮುಖರು ಉಪಸ್ಥಿತರಿದ್ದರು....
ಸುದ್ದಿ

ರಸ್ತೆ ದಾಟುತ್ತಿದ್ದ ವೇಳೆ ಬಾಲಕನಿಗೆ ಬೈಕ್ ಢಿಕ್ಕಿ – ಚುಳ್ಳಿಕೆರೆಯ 15 ವರ್ಷದ ಆಶಿಲ್ ಸಾವು – ಕಹಳೆ ನ್ಯೂಸ್

ದಕ್ಷಿಣ ಕನ್ನಡ: ರಸ್ತೆ ದಾಟುತ್ತಿದ್ದ ವೇಳೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಗೆಸೆಯಲ್ಪಟ್ಟ ಬಾಲಕ ಗೂಡ್ಸ್ ಆಟೋದಡಿಗೆ ಬಿದ್ದು ಮೃತಪಟ್ಟ ಘಟನೆ ಕಾಞಂಗಾಡ್ ನ ಅತಿಂಞಲ್ ಎಂಬಲ್ಲಿ ನಡೆದಿದೆ. ಚುಳ್ಳಿಕೆರೆಯ ಬಿಜು ಎಂವರ ಪುತ್ರ 15 ವರ್ಷದ ಆಶಿಲ್, ಮೃತಪಟ್ಟ ಬಾಲಕ. ಈತ ಮನೆ ಸಮೀಪದ ಅಂಗಡಿಗೆ ತೆರಳಲು ರಸ್ತೆ ಅಡ್ಡ ದಾಟುತ್ತಿದ್ದಾಗ ಅತೀ ವೇಗದಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆಸೆಯಲ್ಪಟ್ಟ ಆಶಿಲ್ ದೇಹದ ಮೇಲೆ...
ಪುತ್ತೂರು

ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ಉಪನ್ಯಾಸ ಕಾರ್ಯಕ್ರಮ- ಕಹಳೆ ನ್ಯೂಸ್

ಪುತ್ತೂರು : ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ, ಉಪನ್ಯಾಸಕ, ವಾಗ್ಮಿ ಆದರ್ಶ ಗೋಖಲೆಯವರು ನಮ್ಮ ನೆರೆಯ ಬಾಂಗ್ಲಾದೇಶದಲ್ಲಿ ಹಿಂದುಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳು ಖಂಡನೀಯ. ಹಿಂದೂ ದೇವಸ್ಥಾನಗಳನ್ನು ಧ್ವಂಸಮಾಡಿ, ಹಿಂದುಗಳನ್ನು ಹತ್ಯೆ ಮಾಡುತ್ತಿರುವ ಉಗ್ರರ ವಿರುದ್ಧ ನಾವು ಧ್ವನಿಯೆತ್ತಲೇಬೇಕು. ನಮ್ಮವರಿಗೆ ಅನ್ಯಾಯವಾದಾಗ ಧ್ವನಿ ಎತ್ತಲು ಭಯಬೇಡ. ನಮ್ಮ ದೇಶ, ನಮ್ಮ ಸುತ್ತಮುತ್ತ, ನಮ್ಮ ಸಮಾಜದಲ್ಲಿ ಆಗುತ್ತಿರುವ...
ಪುತ್ತೂರು

ಕೆಲ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿ ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ- ಕಹಳೆ ನ್ಯೂಸ್

ಉಪ್ಪಿನಂಗಡಿ: ವ್ಯಕ್ತಿಯೋರ್ವರು ಬಸ್ ನಿಲ್ದಾಣ ಪಂಚಾಯತ್ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಅ.27 ರಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಜತ್ತೂರು ಡೆಂಬಲೆ ನಿವಾಸಿ ರಾಮಣ್ಣ ಪೂಜಾರಿ(55) ಎಂದು ಗುರುತಿಸಲಾಗಿದ್ದು, ಕೆಲ ದಿನಗಳ ಹಿಂದೆ ಮನೆ ಬಿಟ್ಟು ಹೋಗಿದ್ದರು. ಆದರೆ ಇಂದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ....
ಬೆಂಗಳೂರುರಾಜ್ಯಸುದ್ದಿ

ದೀಪಾವಳಿ ಹಬ್ಬದಂದು ರಾಜ್ಯದ ಎಲ್ಲಾ ದೇವಸ್ಥಾನಗಳಲ್ಲಿ ಗೋಪೂಜೆ ಮಾಡುವಂತೆ ಕರ್ನಾಟಕ ಸರ್ಕಾರದಿಂದ ಆದೇಶ – ಕಹಳೆ ನ್ಯೂಸ್

ಬೆಂಗಳೂರು, ಅ 26 : ದೀಪಾವಳಿ ಹಬ್ಬದ ಪ್ರಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿ ಬರುವ ಮುಜರಾಯಿ ಇಲಾಖೆಯ ಎಲ್ಲಾ ದೇವಸ್ಥಾನದಲ್ಲಿ ಗೋಪೂಜೆ ಮಾಡಲು ಆದೇಶಿಸಲಾಗಿದೆ ಎಂದು ಮುಜರಾಯಿ, ವಕ್ಫ್ ಮತ್ತು ಹಜ್ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ಧಾರ್ಮಿಕ ಹಾಗೂ ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗಗಳಾದ ಗೋವುಗಳ ಮಹತ್ವ ಹಾಗೂ ಗೋವುಗಳ ಸಂರಕ್ಷಣೆ ಕುರಿತು ಜನಜಾಗೃತಿ ಮೂಡಿಸುವ ಸಲುವಾಗಿ ನ. 5ರ ಬಲಿಪಾಡ್ಯಮಿಯಂದು ಮುಜರಾಯಿ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ...
1 13 14 15 16 17 1,459
Page 15 of 1459