Thursday, March 12, 2026

archivekahale news

ಮೈಸೂರು

ಮೈಸೂರು: ಧಾರಾಕಾರ ಮಳೆಗೆ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ-ಕಹಳೆ ನ್ಯೂಸ್

ಮೈಸೂರು: ಧಾರಾಕಾರ ಮಳೆಯ ಪರಿಣಾಮ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತವಾಗಿದೆ. ಚಾಮುಂಡಿ ಬೆಟ್ಟದಿಂದ ನಂದಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತವಾಗಿದ್ದು, ದಸರಾ ದೀಪಾಲಂಕಾರ “ಸುಸ್ವಾಗತ” ವಿದ್ಯುತ್ ಬೋರ್ಡ್ ಸಮೀಪದಲ್ಲಿ ಘಟನೆ ನಡೆದಿದೆ. ರಾತ್ರಿ ಸುರಿದ ಭಾರಿ ಮಳೆಯಿಂದ ನಗರದ ಹಲವು ಕಡೆಗಳಲ್ಲಿ ರಸ್ತೆಗಳು ತುಂಬಿ ತುಳುಕಿದ್ದು, ಅಶೋಕ ರಸ್ತೆ, ದೊಡ್ಡ ಗಡಿಯಾದ ವೃತ್ತದಲ್ಲಿ ಮಳೆ ನೀರಿಗೆ ಮುಳುಗಿದ ದ್ವಿಚಕ್ರ ವಾಹನಗಳನ್ನು ಎಳೆಯಲು ಸವಾರರು ಪರದಾಡುತ್ತಿದ್ದರು.ಇನ್ನು ಪ್ರವಾಸಿಗರು ಹಾಗೂ ಭಕ್ತರು ಆ...
ಸುದ್ದಿಸುಳ್ಯ

ಶೇಖಮಲೆಯಲ್ಲಿ ಶಿಪ್ಟ್ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿ – ಕಹಳೆ ನ್ಯೂಸ್

ಶಿಪ್ಟ್ ಕಾರು ಹಾಗೂ ಆಟೋ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶೇಖಮಲೆ ಎಂಬಲ್ಲಿ ನಡೆದಿದೆ. ಪುತ್ತೂರಿನಿಂದ ಸುಳ್ಯ ಕಡೆಗೆ ಪ್ರಯಾಣಿಸುತ್ತಿದ್ದ ಶಿಫ್ಟ್ ಕಾರು ಹಾಗೂ ಸುಳ್ಯದಿಂದ ಪುತ್ತೂರು ಕಡೆಗೆ ಬರುತ್ತಿದ್ದ ಆಟೋ ನಡುವೆ ಅಪಘಾತ ಸಂಭವಿಸಿದೆ.   ಇನ್ನು ಅಪಘಾತದಲ್ಲಿ ರಿಕ್ಷ ಚಾಲಕನಿಗೆ ಗಾಯವಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.      ...
ಪುತ್ತೂರು

ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು, ನವೀಕರಣಗೊಂಡು ಪುನರ್ ನಿರ್ಮಾಣಗೊಳ್ಳಲಿರುವ ಮಂದಿರದ ಶಿಲಾನ್ಯಾಸ ಕಾರ್ಯಕ್ರಮ – ಕಹಳೆ ನ್ಯೂಸ್

ಪುತ್ತೂರು: ಶ್ರೀ ಕೃಷ್ಣ ಭಜನಾ ಮಂದಿರ ಕೌಡಿಚ್ಚಾರು, ಅರಿಯಡ್ಕ ಇದರ ನವೀಕರಣಗೊಂಡು ಪುನರ್ ನಿರ್ಮಾಣಗೊಳ್ಳಲಿರುವ ಮಂದಿರದ ಶಿಲಾನ್ಯಾಸ ಹಾಗೂ ಭೂಮಿ ಪೂಜೆ ನಡೆಯಿತು. ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕರಾದ ಶ್ರೀ ಸಂಜೀವ ಮಠಂದೂರು ರವರು ಭಾಗವಹಿಸಿದರು....
ದಕ್ಷಿಣ ಕನ್ನಡ

ಯೂನಿಯನ್ ಬ್ಯಾಂಕ್ ಓಫ್ ಇಂಡಿಯಾ ಪುತ್ತೂರು ಹಾಗೂ ಸುತ್ತಮುತ್ತಲಿನ ಶಾಖೆಯ ವತಿಯಿಂದ ರೈತರ ಹಾಗೂ ಸ್ವಸಹಾಯ ಸಂಘಗಳ ಸಾಲ ಜೋಡಣೆ ಉತ್ಸವ- ಕಹಳೆ ನ್ಯೂಸ್

ರೈತರ ಹಾಗೂ ಸ್ವಸಹಾಯ ಸಂಘಗಳ ಸಾಲ ಜೋಡಣಾ ಕಾರ್ಯಕ್ರಮವನ್ನು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಪುತ್ತೂರು ಹಾಗೂ ಸುತ್ತಮುತ್ತಲಿನ ಶಾಖೆಗಳಿಂದ ಜಂಟಿಯಾಗಿ ದಿನಾಂಕ 18.10.2021 ರಂದು ಆಯೋಜಿಸಲಾಯಿತು.   ಕಾರ್ಯಕ್ರಮಕ್ಕೆ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ RAJKIRAN RAI G ರವರು ಆಗಮಿಸಿ ಕಾರ್ಯಕ್ರಮದಲ್ಲಿ ಒಟ್ಟು ಸುಮಾರು 25 ಸ್ವಸಹಾಯ ಸಂಘಗಳಿಗೆ ಒಂದು ಕೋಟಿಗಿಂತಲೂ ಹೆಚ್ಚಿನ ಸಾಲ ಮಂಜೂರಾತಿ ಪತ್ರವನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿ...
ಪುತ್ತೂರು

ನಾಳೆ ಶುಭಾರಂಭಗೊಳ್ಳಲಿದೆ ಶ್ರೀ ರತ್ನ ಜ್ಯುವೆಲ್ಸ್ – ಕಹಳೆ ನ್ಯೂಸ್

ಪುತ್ತೂರು : ಪುತ್ತೂರು ಕೋರ್ಟ್ ರಸ್ತೆಯಲ್ಲಿರುವ ವಿಶ್ವ ಸಂಕೀರ್ಣದಲ್ಲಿ, ನೂತನವಾಗಿ ಶ್ರೀ ರತ್ನ ಜ್ಯುವೆಲ್ಸ್, ನಾಳೆ ಅದ್ದೂರಿ ಶುಭಾರಂಭಗೊಳ್ಳಲಿದೆ. BIS 916 ಹಾಲ್‌ಮಾರ್ಕ್ ಚಿನ್ನಾಭರಣಗಳ ತಯಾರಿ ಮತ್ತು ಮಾರಾಟ ಮಳಿಗೆ ಇದ್ದಾಗಿದ್ದು, ಆಭರಣ ಖರೀದಿಯ ಅನುಕ್ಕೂಲಕ್ಕಾಗಿ ಸುಲಭ ಮಾಸಿಕ ಅದೃಷ್ಟ ಯೋಜನೆಗಳ ಸೌಲಭ್ಯ ಕೂಡ ಇದೆ. ಹೆಚ್ಚಿನ ಮಾಹಿತಿಗಾಗಿ 9448152867 ಸಂಖ್ಯೆಯನ್ನು ಸಂಕರ್ಪಕಿಸಬಹುದಾಗಿದೆ....
ಬೆಳ್ತಂಗಡಿ

2022 – 2023 ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಗೆ ಬಂದಾರು ಗ್ರಾಮಸ್ಥರಿಂದ ಅರ್ಜಿ ಆಹ್ವಾನಕ್ಕೆ ಕರೆ- ಕಹಳೆ ನ್ಯೂಸ್

ಬಂದಾರು: ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಬಂದಾರು ಗ್ರಾಮದ ಕೃಷಿಕರು ಸದುಪಯೋಗವನ್ನು ಪಡೆದುಕೊಂಡು ಮಹತ್ತರ ಕಾರ್ಯ ಮಾಡಿದ್ದಾರೆ. ಸುಮಾರು 47ಲಕ್ಷ ಮೊತ್ತದ ಹಣವನ್ನು ಬಂದಾರು ಪಂಚಾಯತ್ ವ್ಯಾಪ್ತಿಯ ಕೃಷಿಕರು ಪಡೆದುಕೊಂಡು, ತಾಲೂಕಿನಲ್ಲಿ ಮಹಾತ್ಮ ಗಾಂಧಿ ಯೋಜನೆಯ ಅನುಷ್ಠಾನದಲ್ಲಿ ಬಂದಾರು ಗ್ರಾಮ ಮೊದಲ ಸ್ಥಾನ ಪಡೆದುಕೊಳ್ಳುವಂತೆ ಮಾಡಿದ್ದಾರೆ. 2020-2021ಸಾಲಿನ ಉದ್ಯೋಗ ಖಾತರಿ ಯೋಜನೆಯ ಅರ್ಜಿ ಸ್ವೀಕಾರ ಪಂಚಾಯತ್‍ನಲ್ಲಿ ನಿಲ್ಲಿಸಲಾಗಿದ್ದು, 2022 - 2023ನೇ ಸಾಲಿನ ಉದ್ಯೋಗ ಖಾತ್ರಿ ಯೋಜನೆಗೆ ಅರ್ಜಿ...
ಸುದ್ದಿ

ಕರುನಾಡ ಕೋಗಿಲೆ ಶ್ರೀಮತಿ ಜಯಶ್ರೀ ಡಿ.ಜೈನ್ ಅವರ ಪೆನ್ಸಿಲ್ ಸ್ಕೆಚ್ ಬಿಡಿಸಿ, ಹಸ್ತಾಂತರಿಸಿದ ಚಿತ್ರಕಲಾವಿದೆ ವಿಭಾ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ಕರುನಾಡ ಕೋಗಿಲೆ, ಜಿನಗಾನ ವಿಶಾರದೆ ಶ್ರೀಮತಿ ಜಯಶ್ರೀ ಡಿ. ಜೈನ್ ಹೊರನಾಡು ಅವರ ಭಾವಚಿತ್ರವನ್ನು ಪೆನ್ಸಿಲ್ ಸ್ಕೆಚ್‍ನಲ್ಲಿ ಸುಂದರವಾಗಿ ಬಿಡಿಸಿದ ಉದಯೋನ್ಮುಖ ಚಿತ್ರಕಲಾವಿದೆ ವಿಭಾ ಶೆಟ್ಟಿ ಮಾರ್ನಾಡುರವರು ಅ.18ರಂದು ಕಾರ್ಕಳದಲ್ಲಿ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಕ್ಕಿಮನೆ ಕಲಾವೃಂದದ ಸುದೇಶ್ ಜೈನ್ ಮಕ್ಕಿಮನೆ ಹಾಗೂ ಧರಣೇಂದ್ರ ಜೈನ್ ಹೊರನಾಡು, ಧೀರಜ್ ಡಿ ಜೈನ್ ಹೊರನಾಡು ಮೊದಲಾದವರು ಉಪಸ್ಥಿತರಿದ್ದರು....
ಮಡಿಕೇರಿ

ಪುಣ್ಯ ಕ್ಷೇತ್ರ ತಲಕಾವೇರಿಯಲ್ಲಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದ ಕಾವೇರಿ – ಕಹಳೆ ನ್ಯೂಸ್

ಕೊಡಗು: ಪ್ರತಿ ವರ್ಷದಂತೆ, ಈ ವರ್ಷವೂ ಜೀವನದಿ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ಆಗಿದೆ. ಪುಣ್ಯ ಕ್ಷೇತ್ರ ತಲಕಾವೇರಿಯಲ್ಲಿ ಪವಿತ್ರ ತೀರ್ಥೋದ್ಭವ ಆಗಿದ್ದು, ಜೀವನದಿ ಕಾವೇರಿ ತೀರ್ಥೋದ್ಭವವನ್ನು ನೂರಾರು ಜನರು ಕಣ್ತುಂಬಿಕೊಂಡಿದ್ದಾರೆ. ಮಕರ ಲಗ್ನದಲ್ಲಿ ಸರಿಯಾಗಿ 1 ಗಂಟೆ 11 ನಿಮಿಷಕ್ಕೆ ತೀರ್ಥೋದ್ಭವ ಆಗಿದ್ದು, ಸಾವಿರಾರು ಭಕ್ತರು ತಾಯಿಯ ದರ್ಶನ ಪಡೆದು ಪುನೀತರಾಗಿದ್ದಾರೆ. ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮದಿಂದಾಗಿ ಕೆಲವರಿಗೆ ಮಾತ್ರ ತೀರ್ಥೋದ್ಭವದಲ್ಲಿ ಭಾಗವಹಿಸೋದಕ್ಕೆ ಅವಕಾಶ ನೀಡಲಾಗಿತ್ತು....
1 15 16 17 18 19 1,459
Page 17 of 1459