Thursday, March 12, 2026

archivekahale news

ಪುತ್ತೂರು

ಪುತ್ತೂರಿನ ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಆಯುಧ ಪೂಜೆ ಮತ್ತು ಶಾರದಾ ಪೂಜೆ – ಕಹಳೆ ನ್ಯೂಸ್

ಪುತ್ತೂರು: ವಿವೇಕಾನಂದ ಕಾಲೇಜ್ ಆಫ್ ಎಂಜಿನಿಯರಿಂಗ್ ಎಂಡ್ ಟೆಕ್ನಾಲಜಿಯಲ್ಲಿ ಆಯುಧ ಪೂಜೆ ಮತ್ತು ಶಾರದಾ ಪೂಜೆಯು ವಿಜೃಂಭಣೆಯಿಂದ ನೆರವೇರಿತು. ಬೆಳಗ್ಗೆ ಗಣಪತಿ ಹವನನೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮವು ವಿವಿಧ ವಿಭಾಗಗಳ ಪ್ರಯೋಗಾಲಯಗಳಿಗೆ ತೆರಳಿ ಯಂತ್ರೋಪಕರಣಗಳಿಗೆ ಪೂಜೆ ಸಲ್ಲಿಸಲಾಯಿತು. ನಂತರ ಶಾರದಾ ಪೂಜೆಯ ಮಹಾ ಮಂಗಳಾರತಿ ನಡೆದು ಪ್ರಸಾದ ವಿತರಿಸಲಾಯಿತು. ಈ ಸಂದರ್ಭದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ ಭಟ್, ಉಪಾಧ್ಯಕ್ಷ ಸತೀಶ್ ರಾವ್.ಪಿ, ಎಂಜಿನಿಯರಿಂಗ್ ಕಾಲೇಜಿನ ಕೋಶಾಧಿಕಾರಿ ಮುರಳೀಧರ...
ದಕ್ಷಿಣ ಕನ್ನಡ

ವಿನಾಕಾರಣ ವಿಶ್ವ ಹಿಂದು ಪರಿಷತ್ ಕಾರ್ಯಕರ್ತನ ಮೇಲೆ ಪೊಲೀಸ್ ದೌರ್ಜನ್ಯ – ಪೊಲೀಸ್ ಸಿಬ್ಬಂದಿಗಳ ಅಮಾನತಿಗೆ ವಿಶ್ವ ಹಿಂದು ಪರಿಷತ್ ಆಗ್ರಹ-ಕಹಳೆ ನ್ಯೂಸ್

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಬಳಿಯಿಂದ 10 ಅಕ್ಟೋಬರ್ ಭಾನುವಾರ ರಾತ್ರಿ ಜಗದೀಶ್ ಎಂಬ ವಿಶ್ವ ಹಿಂದು ಪರಿಷತ್ ಕಾರ್ಯಕರ್ತನನ್ನು ಠಾಣೆಗೆ ವಿನಾಕಾರಣ ಕರೆದುಕೊಂಡು ಹೋಗಿ, ದೈಹಿಕ ದೌರ್ಜನ್ಯ ನಡೆಸಿದ್ದಾರೆ. ಯಾವುದೊ ಒಂದು ಘಟನೆಯನ್ನು ಕಾರಣವಾಗಿ ಮುಂದಿಟ್ಟುಕೊಂಡು ರಾತ್ರಿ ಪೂರ್ತಿ ಠಾಣೆಯಲ್ಲಿ ಕೂಡುಹಾಕಿ ಬಟ್ಟೆಕಳಚಿ ಠಾಣೆಯ ಸಿಬ್ಬಂದಿಗಳಾದ ಪ್ರತಾಪ್, ಸಂಗಯ್ಯ ಮತ್ತು ಶೇಖರ್ ಎಂಬವರು ದೊಣ್ಣೆಯಿಂದ ಹೊಡೆದು, ಬೂಟ್ ಕಾಲಿನಿಂದ ಹೊಡೆದದ್ದು ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಮಾನಸಿಕ ಮತ್ತು ದೈಹಿಕ...
ಪುತ್ತೂರು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಅ.12ರಂದು ಶಾರದಾಪೂಜೆ ಹಾಗೂ ಸಾರ್ವಜನಿಕ ಅಕ್ಷರಾಭ್ಯಾಸ- ಕಹಳೆ ನ್ಯೂಸ್

ಪುತ್ತೂರು: ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಕ್ಟೋಬರ್ 12ರಂದು ಶಾರದಾಪೂಜೆ ಹಾಗೂ ಅಕ್ಷರಾಭ್ಯಾಸ ಕಾರ್ಯಕ್ರಮ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ (ಸಿಬಿಎಸ್‍ಇ)ದಲ್ಲಿ ನಡೆಯಲಿದೆ. ಅಕ್ಷರಾಭ್ಯಾಸ ಕಾರ್ಯಕ್ರಮದಲ್ಲಿ ಭಾಗವಹಿಸುವುದಕ್ಕೆ ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ. ಆಸಕ್ತ ಹೆತ್ತವರು ಪೂರ್ವಾಹ್ನ ಹತ್ತು ಗಂಟೆಯ ಒಳಗಾಗಿ ತಮ್ಮ ಮಕ್ಕಳೊಂದಿಗೆ ವಿದ್ಯಾಲಯದಲ್ಲಿ ಹಾಜರಿರುವಂತೆ ತಿಳಿಸಲಾಗಿದೆ. ಭಾಗವಹಿಸುವವರು ಅಕ್ಟೋಬರ್ 12ರ ಬೆಳಗ್ಗೆ 8 ಗಂಟೆಯ ಒಳಗಾಗಿ ಈ ಕೆಳಗಿನ ಸಂಪರ್ಕ ಸಂಖ್ಯೆಗೆ ಕರೆ...
ಸುದ್ದಿ

ವಿಶ್ವ ಹಿಂದೂ ಪರಿಷತ್ ಭಜರಂಗದಳ ಉಪ್ಪಿನಂಗಡಿ ವತಿಯಿಂದ ಶ್ರೀ ರಾಮ ಶಾಲೆ ನಟ್ಟಿಬೈಲಿನಲ್ಲಿ ಅಯುಧ ಪೂಜೆ ಹಾಗೂ ಶಸ್ತ್ರಪೂಜಾ ಕಾರ್ಯಕ್ರಮ – ಕಹಳೆ ನ್ಯೂಸ್

ಉಪ್ಪಿನಂಗಡಿ: ವಿಶ್ವ ಹಿಂದೂ ಪರಿಷತ್ ಭಜರಂಗದಳ ಉಪ್ಪಿನಂಗಡಿ ವತಿಯಿಂದ ಶ್ರೀ ರಾಮ ಶಾಲೆ ನಟ್ಟಿಬೈಲಿನಲ್ಲಿ ಅ.10ರಂದು ಆಯುಧ ಪೂಜೆ ಹಾಗೂ ಶಸ್ತ್ರಪೂಜೆ ಕಾರ್ಯಕ್ರಮ ನೇರವೇರಿತು.     ಬಳಿಕ ಜಿಲ್ಲಾ ವಿಶ್ವ ಹಿಂದೂ ಪರಿಷತ್ ನ ಅಧ್ಯಕ್ಷರಾದ ಡಾ. ಕೃಷ್ಣಪ್ರಸನ್ನ ಅವರು ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಶ್ರೀ ರಾಮ ಶಾಲೆಯ ಸಂಚಾಲಕರಾದ ಯು.ಜಿ.ರಾಧ ಭೌದ್ಧಿಕ್ ನಡೆಸಿಕೊಟ್ಟರು. ವೇದಿಕೆಯಲ್ಲಿ ವಿಶ್ವ ಹಿಂದೂ ಪರಿಷತ್ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಸುದರ್ಶನ್ ಮತ್ತು...
ಮೂಡಬಿದಿರೆ

ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಜೆಇಇ/ನೀಟ್ ವಿಭಾಗದ ಅಧ್ಯಾಪಕ ದಯಾನಂದ ಪಿ. ಯವರಿಗೆ ಡಾಕ್ಟರೇಟ್ ಪದವಿ – ಕಹಳೆ ನ್ಯೂಸ್

ಮೂಡಬಿದಿರೆ : ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಯ ಜೆಇಇ/ನೀಟ್ ವಿಭಾಗದ ಅಧ್ಯಾಪಕಾರಾದ ಡಾ. ದಯಾನಂದ ಪಿ ಇವರು NMAMIT , ನಿಟ್ಟೆಯ ರಸಾಯನ ಶಾಸ್ತ್ರ ವಿಭಾಗದ ಪ್ರೊ ಡಾ. ಜನಾರ್ಧನ್ ನಾಯಕ್ ಇವರ ಮಾರ್ಗದರ್ಶನದಲ್ಲಿ ತಯಾರಿಸಿದ ‘ಸಿಂಥೆಟಿಕ್ ಆಂಡ್ ಆ್ಯಂಟಿ ಮೈಕ್ರೋಬಿಯಲ್ ಸ್ಟಡೀಸ್ ಆಫ್ ಹೆಟಿರೋಸೈಕ್ಲಿಕ್ ಸಿಸ್ಟಮ್ಸ್ ಕಂಟೈನಿಂಗ್ ಬ್ರಿಡ್ಜ್‍ಡ್ ನೈಟೋಜನ್ ಆಟಮ್’ ಎಂಬ ಸಂಶೋದನಾ ಪ್ರಬಂದಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವ ವಿದ್ಯಾನಿಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದು, ಇವರ...
ಬಂಟ್ವಾಳ

ಪೊಳಲಿ ಶ್ರೀ ರಾಜರಾಜೇಶ್ವರೀ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಮಂಗಳೂರು ವಲಯ ಪ್ರಧಾನ ವ್ಯವಸ್ಥಾಪಕಿ ಭೇಟಿ- ಕಹಳೆ ನ್ಯೂಸ್

ಬಂಟ್ವಾಳ: ಐತಿಹಾಸಿಕ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಬ್ಯಾಂಕ್ ಆಫ್ ಬರೋಡ ಮಂಗಳೂರು ವಲಯ ಪ್ರಧಾನ ವ್ಯವಸ್ಥಾಪಕಿ ಗಾಯತ್ರಿ ರವಿಚಂದ್ರ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಗ್ರಾಹಕರು ಮತ್ತು ಬ್ಯಾಂಕಿನ ನಡುವೆ ಉತ್ತಮ ಬಾಂಧವ್ಯ ವೃದ್ಧಿಗೆ ಶ್ರಮಿಸುತ್ತಿರುವುದಾಗಿ ತಿಳಿಸಿದರು. ಈ ಸಂದರ್ಭದಲ್ಲಿ ಬ್ಯಾಂಕಿನ ಮ್ಯಾನೇಜರ್ ಪುನೀತ್ ಶೆಟ್ಟಿ, ಅಸಿಸ್ಟೆಂಟ್ ಮ್ಯಾನೇಜರ್ ಸಂತೋμï ಕುಮಾರ್ ಚೌಟ, ದೇವಳದ ಅರ್ಚಕ ಪರಮೇಶ್ವರ ಭಟ್ ಸಹಿತ ಸಿಬ್ಬಂದಿಗಳು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ ಮಾಡುವಂತೆ ವಿಶ್ವ ಹಿಂದೂ ಪರಿಷದ್ ವತಿಯಿಂದ ಮನವಿ – ಕಹಳೆ ನ್ಯೂಸ್

ಅನೇಕ ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಅಂತೆಯೇ ಇದೀಗ ಬಂಟ್ವಾಳ ತಾಲೂಕಿನ ಪಾಣೆಮಗಳೂರು ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿಯೂ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ದೇವಾಲಯದ ವ್ಯವಸ್ಥಾಪನ ಸಮಿತಿಗೆ ಹಾಗೂ ದೇವಸ್ಥಾನದ ಮ್ಯಾನೇಜರ್ ಆನಂದ್ ಕೆಯವರಿಗೆ ವಿಶೇಷ ಮನವಿ ಮಾಡಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಹಿಂದೂ ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ತೊಟ್ಟು ದೇವಸ್ಥಾನ ಪ್ರವೇಶ ಮಾಡಬೇಕೆಂದು ವಿಶ್ವ ಹಿಂದೂ ಪರಿಷದ್ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ...
ದಕ್ಷಿಣ ಕನ್ನಡಪುತ್ತೂರುಸಿನಿಮಾ

ಅಜ್ಜನ ಮಾಯೆ’ ತುಳು ಕಿರುಚಿತ್ರಕ್ಕೆ ಲಕ್ಷಕ್ಕೂ ಅಧಿಕ ವೀಕ್ಷಣೆ, ಪ್ರಜ್ಞಾ ಆಶ್ರಮದಲ್ಲಿ ಕಿರುಚಿತ್ರ ತಂಡದ ಸಂಭ್ರಮ- ಕಹಳೆ ನ್ಯೂಸ್

ಪುತ್ತೂರು :  ಕರಾವಳಿಯಾದ್ಯಂತ ಭಾರಿ ಸದ್ದು ಮಾಡಿದ ಅಜ್ಜನ ಮಾಯೆ ತುಳು ಕಿರುಚಿತ್ರ 1 ಲಕ್ಷ ವೀಕ್ಷಣೆಯನ್ನು ಪಡೆದಿದ್ದು, ಈ ಸಂಭ್ರಮವನ್ನು ಪ್ರಜ್ಞಾ ಆಶ್ರಮದಲ್ಲಿ ಕಿರುಚಿತ್ರದ ತಂಡ ಕೇಕ್ ಕತ್ತರಿಸಿ ಸಂಭ್ರಮಿಸಿದೆ. ಯು ಟ್ಯೂಬಿನಲ್ಲಿ ಭರ್ಜರಿ ಯಶಸ್ವಿ ಪಡೆದ ಅಜ್ಜನ ಮಾಯೆ ಕಿರುಚಿತ್ರ, ನಾಡಿನಾದ್ಯಂತ ಸಂಚಲನ ಮೂಡಿಸಿ ಜನಮನ್ನಣೆಯನ್ನು ಗಳಿಸಿದೆ. ಈ ಗೆಲುವನ್ನು ಕಿರುಚಿತ್ರ ತಂಡ ಪ್ರಜ್ಞಾ ಆಶ್ರಮದ ದೇವರ ಮಕ್ಕಳ ಜೊತೆ ಸೇರಿ ವಿಶಿಷ್ಟ ರೀತಿಯಲ್ಲಿ ಸಂಭ್ರಮಿಸಿದೆ. ಈ...
1 17 18 19 20 21 1,459
Page 19 of 1459