Thursday, March 12, 2026

archiveKanteerava Stadium

ಸುದ್ದಿ

ಕಂಠೀರವ ಕ್ರೀಡಾಂಗಣದಲ್ಲಿ ನವೀಕರಣಗೊಂಡ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ – ಕಹಳೆ ನ್ಯೂಸ್

ಬೆಂಗಳೂರು: ಕಂಠೀರವ ಕ್ರೀಡಾಂಗಣ ಮಾದರಿಯಲ್ಲೇ ನಗರದ ನಾಲ್ಕು ಭಾಗದಲ್ಲಿ ಕ್ರೀಡಾಂಗಣ ನಿರ್ಮಿಸಲು 17 ಕೋಟಿ ರೂ. ಅನುದಾನ ಮಂಜೂರು ಮಾಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳಿದರು. ಕಂಠೀರವ ಕ್ರೀಡಾಂಗಣದಲ್ಲಿ ನವೀಕರಣಗೊಂಡ ಒಳಾಂಗಣ ಕ್ರೀಡಾಂಗಣವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಬಜೆಟ್‍ನಲ್ಲಿ ಕಂಠೀರವ ಕ್ರೀಡಾಂಗಣ ಮಾದರಿಯಲ್ಲೇ ನಗರದ ದೇವನಹಳ್ಳಿ, ತಾವರೆಕೆರೆ, ಗುಂಜೂರು, ಎಚ್.ಎಸ್.ಆರ್. ಲೇಔಟ್‍ನಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಹಣ ಮಂಜೂರು ಮಾಡಲಾಗಿದ್ದು, ಎರಡು ಕಡೆಗಳಲ್ಲಿ ಕೆಲಸ ಶುರು ಮಾಡುವ ಹಂತ...