Thursday, March 12, 2026

archivekanyadi jathrostva

ಸುದ್ದಿ

58ನೇ ವರ್ಷದ ಶ್ರೀರಾಮನಾಮ ಸಪ್ತಾಹಕ್ಕೆ ಚಾಲನೆ ; ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ನೇತೃತ್ವದಲ್ಲಿ ನಡೆಯಲಿದೆ ಶ್ರೀರಾಮ ಕ್ಷೇತ್ರದ ಪ್ರತಿಷ್ಠಾ ವರ್ಧಂತಿ, ಜಾತ್ರಾ ಮಹೋತ್ಸವ ಮತ್ತು ಬ್ರಹ್ಮ ರಥೋತ್ಸವ

ಬೆಳ್ತಂಗಡಿ: ಶ್ರೀ ಗುರುದೇವ ಮಠ ದೇವರಗುಡ್ಡೆ, ಕನ್ಯಾಡಿ ನಿತ್ಯಾನಂದ ನಗರ ಶ್ರೀರಾಮ ಕ್ಷೇತ್ರದಲ್ಲಿ ಹಮ್ಮಿಕೊಂಡಿರುವ 58ನೇ ವರ್ಷದ ಶ್ರೀರಾಮನಾಮ ಸಪ್ತಾಹಕ್ಕೆ ರವಿವಾರ ಶಾಸಕ ಕೆ. ವಸಂತ ಬಂಗೇರ ಚಾಲನೆ ನೀಡಿದರು. ಜಗದ್ಗುರು ಶ್ರೀ ಆತ್ಮಾನಂದ ಸರಸ್ವತಿ ಸ್ವಾಮೀಜಿ ಅವರ ಸ್ಮರಣೆಯೊಂದಿಗೆ ಶ್ರೀರಾಮ ಕ್ಷೇತ್ರದ ಮಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರ ನೇತೃತ್ವದಲ್ಲಿ ಶ್ರೀರಾಮ ಕ್ಷೇತ್ರದ ಪ್ರತಿಷ್ಠಾ ವರ್ಧಂತಿ, ಜಾತ್ರಾ ಮಹೋತ್ಸವ ಮತ್ತು ಬ್ರಹ್ಮ ರಥೋತ್ಸವ ಮಾ. 25ರ ವರೆಗೆ...