Recent Posts

Saturday, April 25, 2026

archiveKudroli Gokarnanatha Temple

ಸುದ್ದಿ

ಮಂಗಳೂರು ದಸರಾ: ಕುದ್ರೋಳಿ ಗೋಕರ್ಣನಾಥ ದೇವಾಲಯಕ್ಕೆ ನಾಳೆ ಸಿಎಂ ಭೇಟಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರಲ್ಲೀಗ ನವರಾತ್ರಿಯ ಸಂಭ್ರಮ, ಸಡಗರ. ವರ್ಷದಿಂದ ವರ್ಷಕ್ಕೆ ಈ ನವರಾತ್ರಿಯ ವೈಭವ ಮಂಗಳೂರಲ್ಲಿ ವೃದ್ದಿಸುತ್ತಲೇ ಇದೆ. ಮಂಗಳೂರು ದಸರಾಕ್ಕೆ ಕುದ್ರೋಳಿ ಗೋಕರ್ಣನಾಥ ದೇವಾಲಯದ ವಿಶೇಷ ನವರಾತ್ರಿ ಮೆರುಗು ನೀಡುತ್ತಿದೆ. ನಾಳೆ ಸಿಎಂ ಕೂಡಾ ಭೇಟಿ ನೀಡಲಿದ್ದಾರೆ. ಬನ್ನಿ, ಅದ್ರ ಝಲಕ್ ನೋಡೋಣ. ಮೈಸೂರಲ್ಲಿ ಚಾಮುಂಡೇಶ್ವರಿ ಅಗ್ರದೇವತೆಯಾದರೆ, ಮಂಗಳೂರು ದಸರಾಕ್ಕೆ ಶಾರದ ಮಾತೆಯೊಂದಿಗೆ ಶಕ್ತಿಯ ಪ್ರತೀಕವಾಗಿರುವ ನವದುರ್ಗೆಯರೇ ಆದಿ. ಇದು ದೂರದ ಮೈಸೂರು ದಸರಾದ ಮೆರಗನ್ನು ತುಳುನಾಡಿನ ಜನರಿಗೆ ಮಂಗಳೂರಿನಲ್ಲಿಯೇ...