Friday, March 13, 2026

archiveLPG

ಸುದ್ದಿ

ಉಜ್ವಲ ಯೋಜನೆಯನ್ನು ಎಲ್ಲ ಬಡವರಿಗೂ ವಿಸ್ತರಿಸಲು ಕೇಂದ್ರ ಅಸ್ತು – ಕಹಳೆ ನ್ಯೂಸ್

ದೆಹಲಿ: ದೇಶದ ಬಡ ಜನತೆಗೆ ಕೇಂದ್ರ ಸರ್ಕಾರ ಬಂಪರ್ ಸುದ್ದಿಯೊಂದನ್ನು ನೀಡಿದೆ. ಈವರೆಗೆ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳ ಮಹಿಳೆಯರಿಗಷ್ಟೇ ಲಭ್ಯವಿದ್ದ 'ಉಜ್ವಲ' ಯೋಜನೆಯನ್ನು ಎಲ್ಲ ಬಡವರಿಗೂ ವಿಸ್ತರಿಸಲಾಗಿದೆ. ಉಜ್ವಲ ಯೋಜನೆಯಡಿ ಬಡ ಜನತೆಗೆ ಉಚಿತ ಅಡುಗೆ ಅನಿಲ ಲಭ್ಯವಾಗುತ್ತಿದ್ದು, ಯೋಜನೆಯನ್ನು ಎಲ್ಲ ಬಡವರಿಗೂ ವಿಸ್ತರಿಸಲು ನಿರ್ಧರಿಸಿರುವ ಕಾರಣ ದೇಶದ ಶೇಕಡ ನೂರರಷ್ಟು ಜನತೆಗೆ ಎಲ್ಪಿಜಿ ಸಂಪರ್ಕ ಕಲ್ಪಿಸಲು ಸಾಧ್ಯವಾಗಲಿದೆ. ಅರ್ಹ ಫಲಾನುಭವಿಗಳಿಗೆ ಉಜ್ವಲ ಯೋಜನೆಯಡಿ ಎಲ್ ಪಿ ಜಿ...