Friday, April 24, 2026

archiveMahathma Gandhiji

ಸುದ್ದಿ

ಕೇರಳದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಹಾನಿ ಮಾಡಿದ ದುಷ್ಕರ್ಮಿಗಳು

ಕೇರಳ : ವಿವಿಧ ನಾಯಕರ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ತೀವ್ರ ಖಂಡನೆ ವ್ಯಕ್ತಪಡಿಸಿ ಕೃತ್ಯಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರೂ..ಇದೀಗ ಬಂದ ವರದಿಯ ಪ್ರಕಾರ ಗುರುವಾರ ಮುಂಜಾನೆ ದುಷ್ಕರ್ಮಿಗಳು ಕೇರಳದಲ್ಲಿ ರಾಷ್ಟ್ರ ಪಿತ ಮಹಾತ್ಮ ಗಾಂಧಿ ಅವರ ಪ್ರತಿಮೆಗೆ ಹಾನಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ . ಕೇರಳದ ಕಣ್ಣೂರು ಜಿಲ್ಲೆಯ ತಾಲಿಪರಂಬದ ತಾಲ್ಲೂಕು ಕಚೇರಿಯ ಮುಂಭಾಗದ ಮಹಾತ್ಮ ಗಾಂಧಿ ಪ್ರತಿಮೆಗೆ...