Saturday, April 25, 2026

archiveMARA THERAVU

ದಕ್ಷಿಣ ಕನ್ನಡಸುದ್ದಿ

ಪುಂಜಾಲಕಟ್ಟೆಯಲ್ಲಿ ಬೀಳುವ ಸ್ಧಿತಿಯಲ್ಲಿದ್ದ ಮರ ತೆರವು – ಸಂಭಾವ್ಯ ದುರಂತ ತಪ್ಪಿಸಿದ ಜಿ.ಪಂ. ಸದಸ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ – ಕಹಳೆ ನ್ಯೂಸ್

ಮಂಗಳೂರು : ಪುಂಜಾಲಕಟ್ಟೆಯಲ್ಲಿ ಬೀಳುವ ಸ್ಧಿತಿಯಲ್ಲಿದ್ದ ಮರವೊಂದನ್ನ ಜಿ.ಪಂ. ಸದಸ್ಯ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ತೆರವುಗೊಳಿಸುವ ಮೂಲಕ ಸಂಭವಿಸಬಹುದಾಗಿದ್ದ ಅನಾಹುತವನ್ನ ತಪ್ಪಿಸಿದ್ದಾರೆ. ಮಂಗಳೂರು ವಿಲ್ಲಪುರಂ ರಾಷ್ಟ್ರೀಯ ಹೆದ್ದಾರಿಯ ಪುಂಜಾಲಕಟ್ಟೆ ಆರಕ್ಷಕ ಠಾಣೆ ಸಮೀಪದಲ್ಲಿರುವ, ಮಾರ್ಗದ ಬಳಿ ಬೆಳೆದು ನಿಂತ ಮಹಾ ವೃಕ್ಷವೊಂದು ಬೀಳುವ ಹಂತದಲ್ಲಿದ್ದು, ಅನೇಕ ವಾಹನಗಳು ಮತ್ತು ಪಾದಾಚಾರಿಗಳು ಸಂಚರಿಸುವ, ಜನನಿಬಿಡ ರಸ್ತೆಯಲ್ಲಿ ಪ್ರಾಣಕ್ಕೆ ಕುತ್ತು ತರುವ ರೀತಿ ಇತ್ತು, ಇದನ್ನ ಕಂಡ ಸ್ಥಳೀಯರು ಜಿ.ಪಂ. ಸದಸ್ಯ ಯಂ....