Friday, March 6, 2026

archiveMuraliKrishna Hasanthadka

ದಕ್ಷಿಣ ಕನ್ನಡಪುತ್ತೂರು

” ಚೀನಾದ ವಸ್ತುಗಳನ್ನು ಬಹಿಷ್ಕರಿಸುವುದೇ ಯೋಧರಿಗೆ ನೀಡುವ ನಿಜವಾದ ಶ್ರದ್ಧಾಂಜಲಿ ” – ವಿಶ್ವಹಿಂದೂ ಪರಿಷತ್ತು ಆಯೋಜಿಸಿದ ಶ್ರದ್ಧಾಂಜಲಿ ಸಭೆಯಲ್ಲಿ ಬಜರಂಗದಳದ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಆಗ್ರಹ – ಕಹಳೆ ನ್ಯೂಸ್

ಪುತ್ತೂರು: ಭಾರತದ ಗಡಿಯಲ್ಲಿ ವಿನಃ ಕಾರಣ ತಗಾದೆ ತೆಗೆಯುತ್ತಿರುವ ಚೀನಾಕ್ಕೆ ನಮ್ಮ ಯೋಧರು ಪ್ರತ್ಯುತ್ತರ ನೀಡಿದ್ದಾರೆ. ಈ ಘರ್ಷಣೆಯಲ್ಲಿ ನಮ್ಮ 20 ಯೋಧರ ಬಲಿದಾನವಾಗಿದೆ. ಇಂತಹ ಸಂದರ್ಭದಲ್ಲಿ ನಾವು ಚೀನಾದ ಸರಕು, ವಸ್ತುಗಳನ್ನು ಬಹಿಷ್ಕರಿಸುವುದೇ ಯೋಧರಿಗೆ ಸಲ್ಲಿಸುವ ನಿಜವಾದ ಶ್ರದ್ಧಾಂಜಲಿ ಎಂದು ಬಜರಂಗದಳ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳಿಕೃಷ್ಣ ಹಸಂತಡ್ಕ ಅವರು ಹೇಳಿದರು. ಅವರು ಪೂರ್ವ ಲಡಾಖ್‌ನ ಗಾಲ್ವನ್ ಕಣಿವೆಯಲ್ಲಿ ಚೀನಾ ಸೇನಾಪಡೆ ವಿರುದ್ಧ ನಡೆದ ಸಂಘರ್ಷದ ವೇಳೆ...