Sunday, June 14, 2026

archiveNaksal

ಸುದ್ದಿ

ನಕ್ಸಲ್ ಸಮರ್ಥಕರಾದ ಗಿರೀಶ್ ಕಾರ್ನಾಡ್ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ – ಕಹಳೆ ನ್ಯೂಸ್

ಮಂಗಳೂರು: ನಕ್ಸಲ್ ಸಮರ್ಥಕರಾದ ಸಾಹಿತಿ ಗಿರೀಶ್ ಕಾರ್ನಾಡ್ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಮಾನ್ಯ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಧಿಲ್‌ರವರಿಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ ಸಲ್ಲಿಸಲಾಯ್ತು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಗಿರೀಶ್ ಕಾರ್ನಾಡ್ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ‘ನಾನೂ ಕೂಡ ನಗರ ನಕ್ಸಲ್’ ಎಂಬ ಫಲಕವನ್ನು ತನ್ನ ಕೊರಳಿನಲ್ಲಿ ಧರಿಸಿಕೊಂಡು ನಕ್ಸಲರಿಗೆ ಬೆಂಬಲ ನೀಡಿದ ಘಟನೆ ನಡೆದಿತ್ತು ಈ ಹಿನ್ನಲೆಯಲ್ಲಿ ಹಿಂದೂಗಳಿಗೆ ಒಂದು ನ್ಯಾಯ ಮತ್ತು...