Friday, April 24, 2026

archiveOldman

ಸುದ್ದಿ

ವೃದ್ಧನ ಮೇಲೆ ಹಲ್ಲೆ ನಡೆಸಿ ಚಿನ್ನ ವಶ: ಅರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು: ವೃದ್ಧರೋರ್ವರಿಗೆ ಕರೆಮಾಡಿ ಹಲ್ಲೆನಡೆಸಿ ಬಲತ್ಕಾರವಾಗಿ ಚಿನ್ನವನ್ನು ದರೋಡೆ ಮಾಡಿದ ಘಟನೆ ಮಂಗಳೂರು ನಗರದಲ್ಲಿ ಬೆಳಕಿಗೆ ಬಂದಿದ್ದು ಅರೋಪಿಗಳನ್ನು ಬಂಧಿಸಲಾಗಿದೆ. ಸೆ. 23ರಂದು ರಂದು ವೃದ್ದರೋರ್ವರಿಗೆ ಮಹಿಳೆಯೋರ್ವರು ದೂರವಾಣಿ ಕರೆ ಮಾಡಿ ಮಂಗಳೂರು ನಗರದ ಲೇಡಿಹಿಲ್ ಸ್ಟೇಡಿಯಂ ಬಳಿಗೆ ಬರುವಂತೆ ತಿಳಿಸಿ ವೃದ್ದರು ಕಾರಿನಲ್ಲಿ ಸ್ಟೇಡಿಯಂ ಬಳಿಗೆ ಬಂದಾಗ ವೃದ್ದರನ್ನು ಮಹಿಳೆ ಮತ್ತು 4 ಮಂದಿ ಅಪರಿಚಿತ ವ್ಯಕ್ತಿಗಳು ಕಾರಿನಲ್ಲಿ ಅಪಹರಿಸಿ ಸುರತ್ಕಲ್‌ನ ರಾಜೇಶ್ ಪವಿತ್ರನ್ ಎಂಬವರ ಮನೆಯಲ್ಲಿ ಕೂಡಿ...