Recent Posts

Tuesday, March 10, 2026

archivePower supply

ಸುದ್ದಿ

ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ತೊಂದರೆಯಾಗದಂತೆ ರಾಜ್ಯ ಸರ್ಕಾರ ಕ್ರಮ – ಕಹಳೆ ನ್ಯೂಸ್

ಬೇಸಿಗೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಲು ನಿರ್ಧರಿಸಿದೆ. ಅಧಿಕಾರಿಗಳಿಗೆ ಸೂಚಿಸಿದ ಸಿಎಂ ಕುಮಾರಸ್ವಾಮಿ, 5 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಖರೀದಿಗೆ ಜಾಗತಿಕ ಟೆಂಡರ್ ಕರೆಯಲು ಉದ್ದೇಶಿಸಲಾಗಿದೆ ಎಂದು ಹೇಳಿದ್ದಾರೆ. ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲು ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಪ್ರಸ್ತುತ ರಾಜ್ಯದ ಯಾವುದೇ ವಿದ್ಯುತ್ ಸರಬರಾಜು ಕಂಪೆನಿಯೂ...