Thursday, July 23, 2026

archivepress club puttur

ಸುದ್ದಿ

ಪ್ರಜಾಪ್ರಭುತ್ವದ ಆಧಾರ ಸ್ಥಂಭವೇ ಮಾಧ್ಯಮ ; ಪತ್ರಿಕಾ ದಿನಾಚರಣೆ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಉದ್ಗಾಟಿಸಿ ಶಾಸಕ ಸಂಜೀವ ಮಠಂದೂರು – ಕಹಳೆ ನ್ಯೂಸ್

ಪುತ್ತೂರು: ಪ್ರಜಾಪ್ರಭುತ್ವದ ಆಧಾರ ಸ್ಥಂಭವೇ ಈ ಮಾಧ್ಯಮ. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಮಹತ್ತರ ಜವಬ್ದಾರಿ ಪತ್ರಕರ್ತರಿಗಿದೆ. ಭಾರತ ಪತ್ರಿಕೋದ್ಯಮ ಸವಾಲುಗಳನ್ನು ಎದುರಿಸಿ ಬೆಳೆದು ಬಂದಿದೆ. ತನ್ನ ಯೋಚನಾಧಾರೆಯನ್ನು ಕೇವಲ ಒಂದೇ ವಿಚಾರಧಾರೆಗೆ ಮೀಸಲಿಡದೇ ಸಮಗ್ರವಾಗಿ ಬೆಳೆಯಲಿ ಎಂದು ಪುತ್ತೂರಿನ ಶಾಸಕ ಸಂಜೀವ ಮಠಂದೂರು ಹೇಳಿದರು. ಅವರು ಪುತ್ತೂರು ತಾಲುಕು ಪತ್ರಕರ್ತರ ಸಂಘದ ವತಿಯಿಂದ ಆಯೋಜಿತವಾದ ಪತ್ರಿಕಾ ದಿನಾಚರಣೆ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮವನ್ನು ಉದ್ಗಾಟಿಸಿ ಶನಿವಾರ ಮಾತನಾಡಿದರು. ಪತ್ರಿಕೋದ್ಯಮದ ಭವಿಷ್ಯ...