Friday, April 24, 2026

archivePriyanka Mere Francis

ಸುದ್ದಿ

Big Breaking : ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಅರೆಸ್ಟ್ ವಾರೆಂಟ್! – ಕಹಳೆ ನ್ಯೂಸ್

ಉಡುಪಿ: ವಿಶೇಷ ನ್ಯಾಯಾಲಯದಿಂದ ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಡಿಸಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಸರ್ಕಾರಿ ಭೂಮಿ ಒತ್ತುವರಿ ಬಗ್ಗೆ ಮಾಹಿತಿ ನೀಡಲು ವಿಫಲರಾಗಿದ್ದರಿಂದ ಅರೆಸ್ಟ್ ವಾರೆಂಟ್ ಜಾರಿಯಾಗಿದೆ. ಬೆಂಗಳೂರಲ್ಲಿರುವ ಭೂ ಒತ್ತುವರಿ ಕುರಿತ ವಿಶೇಷ ನ್ಯಾಯಾಲಯ ಬಂಧನದ ಆದೇಶ ನೀಡಿದೆ. ಸರ್ಕಾರಿ ಕೆರೆ ಸೇರಿದಂತೆ ಭೂ ಒತ್ತುವರಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ನಡೆದ ಸರ್ಕಾರಿ ಭೂಮಿಗಳ ಒತ್ತುವರಿ ಮತ್ತು ಅದರ ತೆರವಿಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ...