Friday, March 13, 2026

archiveProgress Study Center

ಸುದ್ದಿ

ಪ್ರಗತಿ ಸ್ಟಡಿಸೆಂಟರ್‌ನಲ್ಲಿ 11ನೇ ವರ್ಷದ ಶಾರದೋತ್ಸವ – ಕಹಳೆ ನ್ಯೂಸ್

ಪುತ್ತೂರು: ಪುತ್ತೂರಿನ ಹೃದಯ ಭಾಗದಲ್ಲಿರುವ ಕಳೆದ 10 ವರ್ಷಗಳಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆಯನ್ನು ನೀಡುತ್ತಿರುವ ಪ್ರಗತಿ ಎಜ್ಯುಕೇಶನಲ್ ಫೌಂಡೇಶನ್(ರಿ.)ಪುತ್ತೂರು ಇದರಡಿಯಲ್ಲಿ ಕಾರ್ಯಾಚರಿಸುತ್ತಿದೆ. ಪ್ರಗತಿ ಸ್ಟಡಿ ಸೆಂಟರ್‌ನಲ್ಲಿ ಅ. 15ರಂದು ನವರಾತ್ರಿಯ ಮೂರು ದಿನಗಳ ಶಾರದೋತ್ಸವದ ಅಂಗವಾಗಿ ವೇದಮೂರ್ತಿ ಶ್ರೀ ಸುಬ್ರಹ್ಮಣ್ಯ ಹೊಳ್ಳರವರ ನೇತೃತ್ವದಲ್ಲಿ ಶಾರದಾಮಾತೆಯನ್ನು ಪೀಠಲಂಕೃತಳಾನ್ನಾಗಿಸಿ, 11ನೇ ವರ್ಷದ ಶಾರದ ಪೂಜೆಯನ್ನು ಅತ್ಯಂತ ವಿಜೃಂಭಣೆಯಿಂದ ನೆರವೇರಿಸಲಾಯಿತು. ಪೂಜಾ ಕಾರ್ಯದಲ್ಲಿ ಗಜಾನನ ಹಿರಿಯ ಪ್ರಾಥಮಿಕ ಶಾಲೆ ಈಶ್ವರಮಂಗಲ...