Friday, July 31, 2026

archivePublic road

ಸುದ್ದಿ

ಪೊಲೀಸರ ಮೇಲೆ ಹಲ್ಲೆ ನಡೆಸಿದ ಪಾನಮತ್ತ ತಂಡ – ಕಹಳೆ ನ್ಯೂಸ್

ಸುಬ್ರಹ್ಮಣ್ಯ: ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಪಾನಮತ್ತ ನಾಲ್ವರ ತಂಡ ಪೊಲೀಸರಿಗೆ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ-ಧರ್ಮಸ್ಥಳ ರಾಜ್ಯ ಹೆದ್ದಾರಿಯ ಬಳಿ ನಡೆದಿದೆ. ಮರ್ಧಾಳ ಸಮೀಪದ ಚಾಕೋಟೆಕೆರೆಯಲ್ಲಿರುವ ಮದ್ಯದಂಗಡಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಕಡಬ ಠಾಣಾ ಉಪನಿರೀಕ್ಷಕ ಪ್ರಕಾಶ್ ದೇವಾಡಿಗ, ಸಿಬ್ಬಂದಿಗಳಾದ ಪುಟ್ಟಸ್ವಾಮಿ, ಶಿವಪ್ರಸಾದ್, ಶ್ರಿಶೈಲ, ಗೃಹರಕ್ಷಕ ದಳದ ಸಿಬ್ಬಂದಿ ಯೋಗೀಸ್ ಮಧ್ಯಪಾನ ಮಾಡಿರುವುದನ್ನು ತಪಾಸಣೆ ನಡೆಸುತ್ತಿದ್ದ ವೇಳೆ ಪಾನಮತ್ತರಾಗಿ ಆಗಮಿಸಿದ ನೂಜಿಬಾಳ್ತಿಲ ನಿವಾಸಿಗಳಾದ ರತ್ನಾಕರ, ಹರೀಶ್, ದಿನೇಶ್, ಪ್ರಸಾಂತ್...