Friday, April 24, 2026

archivePuttur

ಸುದ್ದಿ

ಹತ್ತೂರಿನ ಮುತ್ತು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಿಂದಲೇ ಗೋಕಳ್ಳತನ | ಗೋಕಳ್ಳರ ಹಡೆಮುರಿಕಟ್ಟಲು ಬಜರಂಗದಳ ಸನ್ನದ್ಧ – ಕಹಳೆ ನ್ಯೂಸ್

ಪುತ್ತೂರು : ಹತ್ತೂರಿನ ಆರಾಧ್ಯ ದೇವರು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಿಂದ ಅವ್ಯಾಹತವಾಗಿ ಗೋ ಕಳ್ಳತನ ನಡೆಯುತ್ತಿದೆ. ಪುತ್ತೂರಿನ ಹಾಸುಪಾಸಿನ ಹಸುಗಳು ದೇವಸ್ಥಾನದ ಗದ್ದೆಯಲ್ಲೇ ರಾತ್ರಿ ತಂಗುತ್ತಿದ್ದವು. ಮೇಯಲು ಬಂದ ಹಸುಗಳು ಮಲಗುತ್ತಿದ್ದವು, ಆದರೆ, ಇದನ್ನರಿತ ಪುಂಡ ಬ್ಯಾರಿಗಳ ತಂಡ ದಂಡು ದಂಡಾಗಿ ಬಂದು ಗೋವುಗಳನ್ನು ಸ್ಕ್ವಾರ್ಪಿಯೋ ಕಾರಿನಲ್ಲಿ ಅಮಾನವೀಯವಾಗಿ ತಂಬಿ ಸಾಗಿಸುತ್ತಿರುವು ಬಜರಂಗದಳದ ಯುವಕ ಕಣ್ಣಿಗೆ ಬಿದ್ದಿದೆ. ಇದನ್ನು ಬೆನ್ನುಹತ್ತಿದ ಬಜರಂಗಿಗಳ ಸೇನೆಗೆ ಸಿಕ್ಕಿದ್ದು ಮಾತ್ರ ಶೂನ್ಯ. ಕೂಗಳತೆ...
ಸುದ್ದಿ

ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಶಾ ಆಗಮನ | ಎರಡು ದಿನದಲ್ಲಿ ಎಲ್ಲಿಗ್ಗೆಲ್ಲಾ ಹೋಗ್ತಾರೆ ‘ ಶಾ ‘ ಕಾರ್ಯಕ್ರಮಗಳ ಪಟ್ಟಿ ಇಲ್ಲಿದೆ – ಕಹಳೆ ನ್ಯೂಸ್

ಮಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ತಯಾರಿ ನಡೆಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕರಾವಳಿಯಿಂದಲೇ ಆರಂಭಿಕ ಪ್ರವಾಸ ಹಮ್ಮಿಕೊಂಡಿದ್ದಾರೆ. ಸೋಮವಾರ ಸಂಜೆ 5.30ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಬಿಜೆಪಿ ಅಧ್ಯಕ್ಷರನ್ನು ಸಾವಿರಾರು ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಳ್ಳಲಿದ್ದಾರೆ. ಬಳಿಕ ಸುಳ್ಯ ತಾಲೂಕಿನ ಇತಿಹಾಸ ಪ್ರಸಿದ್ದ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆರಳಿ ಅಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಫೆಬ್ರವರಿ 20ರ ಪಂಚಮಿಯ ದಿನದಂದು ಬೆಳಗ್ಗೆ ಏಳು ಗಂಟೆಗೆ ವಿಶೇಷ ಪೂಜೆಯಲ್ಲಿ ಪಾಲ್ಗೊಳ್ಳುವರು....
ಸುದ್ದಿ

ಕೊನೆಗೂ ಸಂಪ್ಯ ಠಾಣಾಧಿಕಾರಿ ಅಬ್ದುಲ್ ಕಾದರ್ ಗೆ ವರ್ಗಾವಣೆ ಭಾಗ್ಯ – ಸಂಪ್ಯಾ ಠಾಣೆಯಿಂದ ಗಂಟು ಮೂಟೆ ಕಟ್ಟಿದ ಪಿ.ಎಫ್.ಐ. ಏಜೆಂಟ್ !? – ಕಹಳೆ ನ್ಯೂಸ್

ಪುತ್ತೂರು : ಗ್ರಾಮಾಂತರ ಠಾಣೆಯಲ್ಲಿ ಪಿ.ಎಸ್.ಐ. ಆಗಿ ಕಾರ್ಯ ನಿರ್ವಹಿಸುತ್ತಿದ್ದ ಅಬ್ದುಲ್ ಕಾದರ್ ವಿರುದ್ಧವಾಗಿ ಅನೇಕ ಆರೋಪಗಳು ಕೇಳಿ ಬಂದಿತ್ತು. ಸಂಘ ಪರಿವಾರ ಕಾದರ್ ಒಬ್ಬ ಪಿ.ಎಫ್.ಐ. ಏಜೆಂಟ್ ಎಂದು ಹೇಳುತ್ತಿದ್ದರು. ಈ ಕಾರಣಕ್ಕಾಗಿಯೇ ಅವರ ವರ್ಗಾವಣೆಗೆ ಬಿಜೆಪಿ ಸೇರಿದಂತೆ ಸಂಘ ಪರಿವಾರ ಶಾಥಾಯ ಗಥಾಯ ಪ್ರಯತ್ನ ಪಟ್ಟಿದ್ದರು. ಈಗ ಚುನಾವಣಾ ಎದುರಾಗಿರುವ ಕಾರಣಕ್ಕಾಗಿ ಸರಕಾರ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಕಾದರ್ ಹೆಸರು...
ಸುದ್ದಿ

ಪುತ್ತೂರಿನಲ್ಲಿ ನರೇಂದ್ರ ಪದವಿಪೂರ್ವ ಕಾಲೇಜಿನ ಉದ್ದೇಶಿತ ಕಟ್ಟಡ ಶಿಲಾನ್ಯಾಸ ನೆರವೇರಿಸಿದ ಕೇಂದ್ರ ಸಚಿವ ಅನಂತ ಕುಮಾರ್ ಹೆಗಡೆ – ಕಹಳೆ ನ್ಯೂಸ್

ಪುತ್ತೂರು : ಆಧುನಿಕತೆಯು ಸಾಕಷ್ಟು ಮುಂದುವರಿಯುತ್ತಿದ್ದು ಮುಂದಿನ ದಿನಗಳಲ್ಲಿ ಶಿಕ್ಷಣದ ಪದ್ಧತಿಯು ಬದಲಾಗಲಿದೆ. ತರಗತಿಗಳು ಕ್ಲಾಸ್ ರೂಮ್ ನಲ್ಲಿ ನಡೆಯುವುದಿಲ್ಲ. ಮಕ್ಕಳು ಮನೆಯಲ್ಲೇ ಕುಳಿತು ಶಿಕ್ಷಣ ಪಡೆಯುವ ಸನ್ನಿವೇಶಗಳು ಬರಲಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಹಾಗೂ ವಾಣಿಜ್ಯೋದ್ಯಮ ಸಚಿವ ಅನಂತ ಕುಮಾರ್ ಹೆಗಡೆ ಹೇಳಿದರು. ಅವರು ತೆಂಕಿಲ ವಿವೇಕಾನಂದ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ವಿವೇಕಾನಂದ ವಿದ್ಯಾವರ್ಧಕ ಸಂಘದ ಪ್ರಯೋಜಕತ್ವದಲ್ಲಿ ಈ ವರ್ಷ ರಾಮಚಂದ್ರಾಪುರ ಮಠದ ರಾಘವೇಶ್ವರಭಾರತೀ ಸ್ವಾಮೀಜಿಯವರ ಅಮೃತಹಸ್ತದಿಂದ ಲೋಕಾರ್ಪಣೆಗೊಂಡ...
1 4 5 6
Page 6 of 6