Thursday, March 12, 2026

archiverajyasabha

ರಾಜಕೀಯಸುದ್ದಿ

ಕೂತೂಹಲಕ್ಕೆ ಹಾದಿಯಾದ ತ್ರಿವಳಿ ತಲಾಖ್ ನಿಷೇಧ ಮಸೂದೆ – ಕಹಳೆ ನ್ಯೂಸ್

ಲೋಕಸಭೆಯಲ್ಲಿ ಅಂಗೀಕಾರ ಪಡೆದಿರುವ ತ್ರಿವಳಿ ತಲಾಖ್ ನಿಷೇಧ ಮಸೂದೆ ರಾಜ್ಯಸಭೆಯಲ್ಲಿ ಅಂಗೀಕಾರವಾಗಲಿದೆಯೇ ಎಂಬುದು ಕುತೂಹಲ ಮೂಡಿಸಿದೆ. ರಾಜ್ಯಸಭೆಯಲ್ಲಿ ತ್ರಿವಳಿ ತಲಾಖ್ ವಿಧೇಯಕ ಮಂಡಿಸಲು ಆಡಳಿತರೂಢ ಬಿಜೆಪಿ ಮುಂದಾಗಿದೆ. ಆದರೆ, ಬಿ.ಜೆ.ಪಿ. ಸದಸ್ಯರ ಸಂಖ್ಯೆ ರಾಜ್ಯಸಭೆಯಲ್ಲಿ ಕಡಿಮೆ ಇದ್ದು ಯಾವ ತಿರುವನ್ನ ಪಡೆಯಲಿದೆ ಅನ್ನುವುದು ಕಾದು ನೋಡಬೇಕಾಗಿದೆ. ಈ ನಡುವೆ, ಬಿಜೆಪಿ ಮತ್ತು ಕಾಂಗ್ರೆಸ್ ತನ್ನ ಸದಸ್ಯರಿಗೆ ರಾಜ್ಯಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದೆ. ಈ ವಿಚಾರಕ್ಕೆ ಸಂಬಂಧಿಸಿ ಇವತ್ತು ಬಿಸಿ ಬಿಸಿ...