Monday, April 27, 2026

archiveRevenue Officers

ಸುದ್ದಿ

ಮನೆಗೆ ಸಿಡಿಲು ಬಡಿದು ಭಾರೀ ನಷ್ಟ – ಕಹಳೆ ನ್ಯೂಸ್

ಮೂಡುಬಿದಿರೆ: ಮನೆಯೊಂದಕ್ಕೆ ಸಿಡಿಲು ಬಡಿದು ಸುಮಾರು 4ಲಕ್ಷ ರೂಗಳಷ್ಟು ನಷ್ಟವಾದ ಘಟನೆ ಕಲ್ಲಮುಂಡ್ಕೂರು ವ್ಯಾಪ್ತಿಯ ಬೆಳ್ಳಿಬೆಟ್ಟು ಎಂಬಲ್ಲಿ ಶನಿವಾರ ನಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಬೆಳ್ಳಿಬೆಟ್ಟು ನಿವಾಸಿ ಲಕ್ಷ್ಮೀ ಪೂಜಾರ್ತಿ ಎಂಬವರ ಮನೆಗೆ ಶನಿವಾರ ತಡರಾತ್ರಿ ಸಿಡಿಲು ಬಡಿದು ಮನೆಯ ವಿದ್ಯುತ್ ಉಪಕರಣಗಳು ಸುಟ್ಟು ಕರಕಲಾಗಿದೆ ಮತ್ತು ಮನೆಯ ಮೇಲ್ಛಾವಣಿ ಗೋಡೆಗಳಿಗೂ ಹಾನಿಯಾಗಿದ್ದು ನಷ್ಟ ಸರಿ ಸುಮಾರು 4 ಲಕ್ಷಗಳು ಎಂದು ಅಂದಾಜಿಸಲಾಗಿದೆ. ಸಿಡಿಲು ಬಡಿದ ಸಂದರ್ಭ ಮನೆಯಲ್ಲಿ...