Recent Posts

Saturday, April 25, 2026

archiveRoad accident

ಸುದ್ದಿ

ಮಂಗಳೂರು ವಿಮಾನ ನಿಲ್ದಾಣಕ್ಕೆ ಸಾಗುವ ರಸ್ತೆ ಸಮಸ್ಯೆ – ಕಹಳೆ ನ್ಯೂಸ್

ಮಂಗಳೂರು: ಇದು ಮಂಗಳೂರಿನ ಕೆ .ಪಿ .ಟಿ ವೃತ್ತ ಈ ವೃತ್ತದಿಂದ ಮಂಗಳೂರು ನಗರದ ವಿವಿಧ ಭಾಗಗಳಿಗೆ ಸಂಪರ್ಕಿಸುವ ರಸ್ತೆ. ಈ ವೃತ್ತದ ಮೂಲಕ ಬೆಂಗಳೂರು ಮತ್ತು ಕೇರಳಕ್ಕೆ ಇನ್ನೊಂದು ಬದಿಯ ರಸ್ತೆ ನೇರವಾಗಿ ಉಡುಪಿ, ಉತ್ತರ ಕನ್ನಡ, ಗೋವಾ ರಾಜ್ಯ ಸಂಪರ್ಕ ಕಲ್ಪಿಸುತ್ತದೆ ಇನ್ನೊಂದು ಬದಿಯ ರಸ್ತೆ ನೇರವಾಗಿ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೋಗುತ್ತದೆ. ವಿಮಾನ ನಿಲ್ದಾಣಕ್ಕೆ ಸಾಗುವ ರಸ್ತೆ ಮಧ್ಯೆ ರಸ್ತೆ ಉಬ್ಬುಗಳನ್ನು ಹಾಕಲಾಗಿದೆ ಏಕೆಂದರೆ...
ಸುದ್ದಿ

ರಸ್ತೆ ಅಪಘಾತ ಮಾಡಿದ್ದಕ್ಕೆ ನ್ಯಾಯಾಲಯದಿಂದ ನೋಟಿಸ್, ಆಟೋ ಚಾಲಕ ಆತ್ಮಹತ್ಯೆ – ಕಹಳೆ ನ್ಯೂಸ್

ಚಾಮರಾಜನಗರ: ರಸ್ತೆ ಅಪಘಾತ ಮಾಡಿದ್ದಕ್ಕೆ ನ್ಯಾಯಾಲಯದಿಂದ ನೋಟಿಸ್ ಬಂದಿದ್ದರಿಂದ ಭಯಗೊಂಡ ಆಟೋ ಚಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ತಾಲೂಕಿನ ಗೂಳಿಪುರ ಗ್ರಾಮದಲ್ಲಿ ನಡೆದಿದೆ. ಗೂಳಿಪುರ ಗ್ರಾಮದ ನಿವಾಸಿ, ಆಟೋ ಚಾಲಕ ಮಹೇಶ್ ಅಲಿಯಾಸ್ ಬೆಳ್ಳಪ್ಪ(26) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡವನು. ಈತ ಕಳೆದ ಒಂದೂವರೆ ವರ್ಷಗಳ ಹಿಂದೆ ಹುರಳಿನಂಜನಪುರ ಬಳಿ ಮಾಡಿದ್ದ ಅಪಘಾತಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗವಂತೆ ನೋಟಿಸ್ ಬಂದಿತ್ತು ಎನ್ನಲಾಗಿದೆ. ಭಾನುವಾರ ರಾತ್ರಿ ಊಟ ಮಾಡಿದ...