Saturday, June 13, 2026

archiveRohini Sindhuri

ಸುದ್ದಿ

Exclusive : ರೋಹಿಣಿ ಸಿಂಧೂರಿ ವರ್ಗಾವಣೆ ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಲು ಕಾರಣವೇನು? ವಿಶ್ಲೇಷಣೆ – ಕಹಳೆ ನ್ಯೂಸ್

ಬೆಂಗಳೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಂದೇ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಜಯ ಸಿಕ್ಕಿದ್ದು ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಮ್ಮೆ ಮುಖಭಂಗವಾಗಿದೆ. ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಆದೇಶಕ್ಕೆ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ(ಸಿಎಟಿ) ತಾತ್ಕಾಲಿಕವಾಗಿ ತಡೆ ನೀಡಿದೆ. ನಿಯಮಗಳ ವಿರುದ್ಧವಾಗಿ ಅವಧಿಗೂ ಮುನ್ನ ವರ್ಗಾವಣೆ ಮಾಡಿದ್ದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಿಎಟಿ ಮೊರೆ ಹೋಗಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಸಿಎಟಿ ಮಾರ್ಚ್ 13ರವರೆಗೆ ವರ್ಗಾವಣೆಗೆ ತಡೆ ನೀಡಿದೆ. ಈ...