Recent Posts

Sunday, April 26, 2026

archiveRumor shop

ಸುದ್ದಿ

ಗುಜರಿ ವಸ್ತುಗಳ ದಾಸ್ತಾನು ಕೊಠಡಿ ಬೆಂಕಿಗಾಹುತಿ: ಸಾವಿರಾರು ರೂ. ಮೌಲ್ಯದ ವಸ್ತು ನಷ್ಟ – ಕಹಳೆ ನ್ಯೂಸ್

ಉಡುಪಿ: ಬೆಳ್ಳಂಬೆಳಿಗ್ಗೆ ಗುಜರಿ ವಸ್ತುಗಳ ದಾಸ್ತಾನು ಕೊಠಡಿ ಬೆಂಕಿಗಾಹುತಿಯಾಗಿದೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಉಪ್ಪುಂದ ಗ್ರಾಮದಲ್ಲಿ ಈ ಒಂದು ಅಗ್ನಿ ಅನಾಹುತ ನಡೆದಿದ್ದು ಮನೆಯ ಮೇಲ್ಚಾವಣಿ ಸೇರಿದಂತೆ ಸಾವಿರಾರು ಮೌಲ್ಯದ ಗುಜರಿ ವಸ್ತುಗಳು ಸುಟ್ಟುಹೋಗಿದೆ. ನಾಗೇಶ್ ಭಟ್ ಹಾಗೂ ಅರುಣ್ ಭಟ್ ಸಹೋದರರು ತಮ್ಮ ಮನೆಯ ಪಕ್ಕದಲ್ಲೇ ಒಂದು ಗುಜರಿ ಅಂಗಡಿ ನಡೆಸುತ್ತಿದ್ರು.ಬೆಳಿಗ್ಗೆ ಗುಜರಿ ದಾಸ್ತಾನು ಅಂಗಡಿ ಪಕ್ಜದಲ್ಲಿರುವ ಬಚ್ಚಲು ಕೋಣೆಯಲ್ಲಿ ನೀರು ಕಾಯಿಸುವಾಗ ಬೆಂಕಿ ಕಿಡಿ ಗುಜರಿ...