Thursday, June 11, 2026

archivesanathana

ಸುದ್ದಿ

ಹಿಂದೂ ಜನಜಾಗೃತಿ ಸಮಿತಿ ಹಾಗೂ ಹಿಂದೂ ಸಂಘಟನೆಗಳ ವತಿಯಿಂದ ಪುತ್ತೂರಿನಲ್ಲಿ ರಾಷ್ಟ್ರೀಯ ಹಿಂದೂ ಆಂದೋಲನ – ಕಹಳೆ ನ್ಯೂಸ್

ಪುತ್ತೂರು, ಜು.೧೪ : ಹಿಂದೂ ಜನಜಾಗೃತಿ ಸಮಿತಿ ಹಾಗೂ ಇತರ ಹಿಂದೂ ಸಂಘಟನೆಗಳ ವತಿಯಿಂದ ಇಲ್ಲಿನ ಬಸ್ ನಿಲ್ದಾಣದ ಬಳಿಯಿರುವ ಗಾಂಧಿಕಟ್ಟೆಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಲಾಯಿತು. ಗೌರಿ ಲಂಕೇಶ್ ಹತ್ಯಾ ಪ್ರಕರಣದಲ್ಲಿ ಅಮಾಯಕ ಯುವಕರನ್ನು ಬಂಧಿಸಿ ಚಿತ್ರಹಿಂಸೆ ನೀಡಿ ಹೇಳಿಕೆಯನ್ನು ಪಡೆಯುವ ವಿಶೇಷ ತನಿಖಾ ದಳದ ತನಿಖೆಯನ್ನು ಖಂಡಿಸಿ ಮತ್ತು ನಿಷ್ಪಕ್ಷಪಾತವಾಗಿ ತನಿಖೆ ಮಾಡುವಂತೆ, ಹಜ್ ಹೌಸ್ ಗೆ ಹಿಂದೂಗಳ ಮೇಲೆ ಅಪರಿಮಿತ ಅತ್ಯಾಚಾರ ಮಾಡಿರುವ ಟಿಪ್ಪು ಸುಲ್ತಾನನ ಹೆಸರನ್ನು...