Thursday, March 12, 2026

archiveSharadambe

ಸುದ್ದಿ

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ಅನಿತಾ ಕುಮಾರಸ್ವಾಮಿ – ಕಹಳೆ ನ್ಯೂಸ್

ಶೃಂಗೇರಿ: ರಾಮನಗರ ಜೆಡಿಎಸ್ ಅಭ್ಯರ್ಥಿಯಾಗಿರೋ ಅನಿತಾ ಕುಮಾರಸ್ವಾಮಿ ಕಣಕ್ಕಿಳಿಯುವ ಮುನ್ನ ಶಾರದಾಂಬೆಯ ದರ್ಶನ ಮಾಡಲು ಶೃಂಗೇರಿಗೆ ಆಗಮಿಸಿದರು. ಹೆಲಿಕ್ಯಾಪ್ಟರ್ ಮೂಲಕ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿಗೆ ಆಗಮಿಸಿದ ಅನಿತಾ ಶಾರದಾಂಭೆಗೆ ಪೂಜೆ ಸಲ್ಲಿಸಿ ಜಗದ್ಗುರುಗಳ ಭೇಟಿ ಮಾಡಿದ್ರು. ಕಳೆದ ಬಾರಿಯು ಜೆಡಿಎಸ್‌ನಿಂದ ಅಭ್ಯರ್ಥಿಗಳು ಕಣಕ್ಕಿಳಿಯುವ ಮುನ್ನ ಶಾರದಾಂಭೆಗೆ ಪೂಜೆ ಸಲ್ಲಿಸಿದ್ರು. ಈ ಸಲವು ಜಯ ಸಿಗಲೆಮದು ಅನಿತಾ ಶಾರದೆಯ ದರ್ಶನ ಪಡೆದರು....