Monday, April 27, 2026

archiveShree Ramulu

ರಾಜಕೀಯಸುದ್ದಿ

ರೆಡ್ಡಿಯನ್ನು ಜೈಲಿನಿಂದ ಬಿಡಿಸಿಕೊಂಡು ಬಂದಿದ್ದೇ ರಾಮುಲು ಸಾಧನೆ: ಸಿದ್ದರಾಮಯ್ಯ – ಕಹಳೆ ನ್ಯೂಸ್

ಬಳ್ಳಾರಿ: ಬಳ್ಳಾರಿಗೆ ಶ್ರೀರಾಮುಲು ಕೊಡುಗೆ ಏನೂ ಇಲ್ಲ. ರಾಮುಲುರದ್ದು ರೆಡ್ಡಿಯನ್ನು ಜೈಲಿನಿಂದ ಬಿಡಿಸಿಕೊಂಡು ಬಂದಿದಷ್ಟೇ ಸಾಧನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ. ಬಳ್ಳಾರಿ ಲೋಕಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪ ಪರ ಹಗರಿಬೊಮ್ಮನಹಳ್ಳಿಯಲ್ಲಿ ಪ್ರಚಾರ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ ರಾಮುಲು ವಿರುದ್ಧ ಕಿಡಿಕಾರಿದರು. ರಾಜ್ಯದ 5 ಕ್ಷೇತ್ರಗಳಲ್ಲೂ ನಾನು ಪ್ರಚಾರ ಮಾಡಿದ್ದೇನೆ. ಎಲ್ಲ ಕಡೆಯೂ ಕಾಂಗ್ರೆಸ್ ಪರ ಅಲೆ ಇದೆ. ಬಿಜೆಪಿ ವಿರುದ್ಧವಾದ ಅಲೆ ಎಲ್ಲೆಡೆಯಿದೆ....