Tuesday, April 28, 2026

archiveSlaughterhouse

ಸುದ್ದಿ

ಸ್ವಚ್ಛತೆಯ ಉದ್ದೇಶದಿಂದ ಕಸಾಯಿಖಾನೆಯನ್ನು ಆಧುನೀಕರಣಗೊಳಿಸಲು ಸಲಹೆ ನೀಡಲಾಗಿದೆ: ಖಾದರ್ – ಕಹಳೆ ನ್ಯೂಸ್

ಮಂಗಳೂರು: ನಗರ ಸ್ವಚ್ಛವಾಗಿರಬೇಕೆಂಬ ಹಿನ್ನೆಲೆಯಲ್ಲಿ ಕುದ್ರೋಳಿ ಕಸಾಯಿಖಾನೆಯನ್ನು ಆಧುನೀಕರಣಗೊಳಿಸಲು ಸಲಹೆ ನೀಡಲಾಗಿದೆ. ಆದರೆ ಬಿಜೆಪಿ ಜನಪ್ರತಿನಿಧಿಗಳು ಇದರ ಬಗ್ಗೆ ತಪ್ಪು ಮಾಹಿತಿ ಹರಡುತ್ತಿದ್ದಾರೆ ಎಂದು ಉಸ್ತುವಾರಿ ಸಚಿವ ಯು.ಟಿ.ಖಾದರ್ ಅಸಮಾಧಾನ ವ್ಯಕ್ತಪಡಿಸಿದರು. ಸ್ಮಾರ್ಟ್ ಸಿಟಿ ಯೋಜನೆಯಡಿಯಲ್ಲಿ ಖಾದರ್ ಅವರು ಕಸಾಯಿಖಾನೆಗೆ 15 ಕೋಟಿ ರೂ. ನೀಡಿದ್ದಾರೆಂಬ ಆರೋಪದ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಅವರು, ಬಿಜೆಪಿ ಜನಪ್ರತಿನಿಧಿಗಳು ಕೇಂದ್ರದ ನಗರಾಭಿವೃದ್ಧಿ ಸಚಿವಾಲಯಕ್ಕೆ ಪತ್ರ ಬರೆದು ಇದನ್ನು ನಿಲ್ಲಿಸಲಿ ಎಂದು ಸವಾಲು ಹಾಕಿದರು. 2011ರಲ್ಲಿ...