Wednesday, June 10, 2026

archiveTelecom Company

ಸುದ್ದಿ

ಗ್ರಾಹಕರಿಗೆ ಮತ್ತೊಮ್ಮೆ ಆಧಾರ್ ದಾಖಲೆ ಸಲ್ಲಿಸಲು ಕಾಲಾವಕಾಶ – ಕಹಳೆ ನ್ಯೂಸ್

ಮಂಗಳೂರು: ಮೊಬೈಲ್ ಸಂಪರ್ಕ ನೀಡುವ ವೇಳೆ ಆಧಾರ್ ಪಡೆಯುವುದನ್ನು ಸುಪ್ರೀಂ ಕೋರ್ಟ್ ರದ್ದುಮಾಡಿದ ಬಳಿಕ, ಸುಮಾರು 50 ಕೋಟಿ ಗ್ರಾಹಕರ ಮೊಬೈಲ್ ಸೇವೆ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಆಧಾರ್ ನೀಡಿ ಮೊಬೈಲ್ ಸೇವೆ ಪಡೆದುಕೊಂಡ ಗ್ರಾಹಕರು, ಈಗ ತಮ್ಮ ಗುರುತಿಗಾಗಿ ಬೇರೊಂದು ದಾಖಲೆಯನ್ನು ನೀಡುವ ಮೂಲಕ ಸರಿಪಡಿಸಿಕೊಳ್ಳಬೇಕಿದ್ದು, ಅದರಲ್ಲೂ ಜಿಯೋ ಗ್ರಾಹಕರು ಆಧಾರ್ ಕಾರ್ಡ್ ಮೂಲಕವೇ ಸಿಮ್ ಪಡೆದುಕೊಂಡಿರುವ ಕಾರಣ ಇತರೆ ಟೆಲಿಕಾಂ ಕಂಪನಿಗಳಿಗೆ ಹೋಲಿಸಿದರೆ ಹೆಚ್ಚಿನ ಸಂಖ್ಯೆಯಲ್ಲಿ ಸಮಸ್ಯೆ...