Thursday, March 12, 2026

archiveThulu film

ಸಿನಿಮಾಸುದ್ದಿ

‘ವಿಕ್ರಾಂತ್’ ತುಳು ಕನ್ನಡ ಚಿತ್ರದ ಶೂಟಿಂಗ್‌ಗೆ ಮುಹೂರ್ತ ಫಿಕ್ಸ್ – ಕಹಳೆ ನ್ಯೂಸ್

ಮಂಗಳೂರು: ರಾಧಾ ಕಂಬೈನ್ಸ್ ಲಾಂಛನದಡಿಯಲ್ಲಿ ರಾಜೇಂದ್ರ ಯಶು ಬೆದ್ರೋಡಿ ಅವರು ಹೊಸ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ತಮ್ಮ ಚೊಚ್ಚಲ ತುಳು, ಕನ್ನಡ ಚಲನಚಿತ್ರ ವಿಕ್ರಾಂತ್‌ನ ಮುಹೂರ್ತ ಕಾರ್ಯಕ್ರಮ ಬಿಸಿರೋಡಿನ ರಕ್ತೇಶ್ವರಿ ದೇವಾಲಯದಲ್ಲಿ ನಡೆಯಿತು. ವಿಕ್ರಾಂತ್ ಚಲನಚಿತ್ರವನ್ನು ನವೀನ್ ಮಾರ್ಲ ನಿರ್ದೇಶನ ಮಾಡಿದ್ದು, ಎನ್ನಾರ್ ಕೆ ವಿಶ್ವನಾಥ್ ಚಿತ್ರನಿರ್ದೇಶನ ಮತ್ತು ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ನಾಯಕ ನಟನಾಗಿ ವಿನೋದ್ ಶೆಟ್ಟಿ, ನಾಯಕಿಯಾಗಿ ಶೀತಲ್ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಮುಹೂರ್ತ ಕಾರ್ಯಕ್ರಮವನ್ನು ಕಲ್ಲಡ್ಕ...