Friday, April 24, 2026

archiveTippu Flag

ಸುದ್ದಿ

ಉಡುಪಿ ಜಿಲ್ಲೆಯಲ್ಲಿ ನಾಮಕಾವಸ್ಥೆಯ ಟಿಪ್ಪು ಜಯಂತಿ ಆಚರಣೆ – ಕಹಳೆ ನ್ಯೂಸ್

ಉಡುಪಿ: ಜಿಲ್ಲೆಯಲ್ಲಿಂದು ನಾಮಕಾವಸ್ಥೆಯ ಟಿಪ್ಪು ಜಯಂತಿ ಆಚರಣೆ ನಡೆಯಿತು. ಮಣಿಪಾಲದ ರಜತಾದ್ರಿ ಜಿಲ್ಲಾಡಳಿತ ಸಂಕೀರ್ಣದಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಟಿಪ್ಪು ಜಯಂತಿಯಲ್ಲಿ ಉಸ್ತುವಾರಿ ಸಚಿವೆ ಜಯಮಾಲ, ಸಂಸದೆ ಶೋಭಾ ಕರಂದ್ಲಾಜೆ, ಎಂಎಲ್ ಸಿ ಕೋಟಾ ಶ್ರೀನಿವಾಸ ಪೂಜಾರಿ, ಎಂಎಲ್‌ಎ ರಘುಪತಿ ಭಟ್, ಎಂಎಲ್ ಸಿ ಪ್ರತಾಪ್ ಚಂದ್ರ ಶೆಟ್ಟಿ ಸೇರಿದಂತೆ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಈ ಮೂರು ಪಕ್ಷದ ಯಾವುದೇ ನಾಯಕರು, ಮುಖಂಡರು ಭಾಗವಹಿಸದೆ ಟಿಪ್ಪು...