Recent Posts

Saturday, April 25, 2026

archivetippu

ಸುದ್ದಿ

ಟಿಪ್ಪು ಟೆನ್ಷನ್..! ಕೊಡಗು ಸಂಪೂರ್ಣ ಬಂದ್ , ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಟಿಪ್ಪು ಜಯಂತಿ ಬಿಸಿ – ಕಹಳೆ ನ್ಯೂಸ್

ಮಡಿಕೇರಿ/ ದ.ಕ. : ಟಿಪ್ಪು ಸುಲ್ತಾನ್ ನ ಜಯಂತಿಯನ್ನು ಆಚರಿಸಲು ರಾಜ್ಯ ಸರಕಾರ ನಿರ್ಧಾರ ಮಾಡಿದ ಮರುಕ್ಷಣವೇ ರಾಜ್ಯಾದ್ಯಂತ ಬಿಜೆಪಿ ಸೇರಿದಂತೆ ಹಿಂದೂ ಪರ ಸಂಘಟನೆಗಳು ಹೋರಾಟ ನಡೆಸಿದೆ‌. ಕೊಡಗು ಬಂದ್ ! ಟಿಪ್ಪು ಜಯಂತಿಯಂದು ಅತೀ ಹೆಚ್ಚು ಸಾವು ನೋವು ಸಂಬಂಧಿಸಿದ ಕೊಡಗನ್ನು ಈ ಭಾರಿ ಸಂಪೂರ್ಣ ಬಂದ್ ಮಾಡಲಾಗಿದೆ, ಅಲ್ಲದೇ ಸುಮಾರು 2000ಕ್ಕೂ ಅಧಿಕ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದ್ದು, ಪ್ರಸ್ತುತ ಸಂಪೂರ್ಣ ಕೊಡಗು ಪೊಲೀಸ್ ಸುಪರ್ದಿಯಲ್ಲಿದೆ....
ಸುದ್ದಿ

ಟಿಪ್ಪು ಒಬ್ಬ ಕಚಡ ; ಅತ್ಯಾಚಾರಿ | ಮುಸ್ಲಿಮರು ರಾಷ್ಟ್ರ ದ್ರೋಹಿಗಳು – ಕಲ್ಲಡ್ಕ ಪ್ರಭಾಕರ ಭಟ್

ಬೆಂಗಳೂರು: ಗೋಮಾಂಸ ತಿನ್ನುತ್ತೇನೆ ಎಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಮ್ಮನ ಮಾಂಸ ತಿಂದಂತೆ. ಹಸುವನ್ನ ತಾಯಿ ಎಂದು ಪೂಜಿಸುವ ಸಂಸ್ಕೃತಿ ನಮ್ಮದು ಅಂತ ಕಲ್ಲಡ್ಕ ಪ್ರಭಾಕರ್ ಭಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಗರದ ಮತ್ತಿಕೆರೆಯ ಜೆಪಿ ಪಾರ್ಕ್ ನಲ್ಲಿ ನಡೆದ ವಿರಾಟ್ ಹಿಂದೂ ಸಮಾವೇಶದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮುಸ್ಲಿಮರು ರಾಷ್ಟ್ರ ದ್ರೋಹಿಗಳು. ಸುಂದರವಾಗಿ ಕಂಡದ್ದನ್ನ ಹಾಳು ಮಾಡುವುದೇ ಮುಸ್ಲಿಮರ ಕಾಯಕ. ಟಿಪ್ಪು ಒಬ್ಬ ಕಚಡ, ಆತ ಒಬ್ಬ ಅತ್ಯಾಚಾರಿ. ಬಹಮನಿ...