Sunday, June 14, 2026

archiveTrain Traffic

ಸುದ್ದಿ

ಮಂಗಳೂರು ಬೆಂಗಳೂರು ರೈಲು ಸಂಚಾರ ಆರಂಭ – ಕಹಳೆ ನ್ಯೂಸ್

ಮಂಗಳೂರು: ಬೆಂಗಳೂರು -ಮಂಗಳೂರು ನಡುವೆ ಕೊನೆಗೂ ಸಂಚಾರ ಆರಂಭಗೊಂಡಿದೆ. ರಾಜ್ಯದಲ್ಲಿ ಸುರಿದ ಮಹಾಮಳೆಗೆ ಗುಡ್ಡ ಕುಸಿತ ಉಂಟಾಗಿತ್ತು. ಇದರಿಂದ ರೈಲು ಸಂಚಾರ ಕಳೆದೆರಡು ತಿಂಗಳಿನಿಂದ ಸ್ಥಗಿತಗೊಂಡಿತ್ತು. ಆದರೆ ರೈಲ್ವೆ ಇಲಾಖೆ ಸಮರೋಪಾಧಿಯಲ್ಲಿ ದುರಸ್ತಿ ಕಾರ್ಯ ನಡೆಸಿದ ಕಾರಣ ಒಂದುವರೆ ತಿಂಗಳ ಬಳಿಕ ಮತ್ತೆ ರೈಲು ಸಂಚಾರ ಅರಂಭವಾಗಿದೆ. ಸಕಲೇಶಪುರ ಘಾಟಿ ಮಾರ್ಗದಲ್ಲಿ ಮಂಗಳೂರು-ಬೆಂಗಳೂರು ರೈಲು ಪುನಾರಂಭಗೊಂಡಿದ್ದು, ಕಾರವಾರ- ಕಣ್ಣೂರು ಕೆಎಸ್‌ಆರ್ ಬೆಂಗಳೂರು ರೈಲು ಇಂದು. ಸಂಚಾರ ಆರಂಭಿಸಲಿದೆ. ಇದೇ 12ರಿಂದ...