Wednesday, June 10, 2026

archiveTwitter Account

ಸುದ್ದಿ

ಬೆಂಗಳೂರು ಸಾಹಿತ್ಯ ಉತ್ಸವದಲ್ಲೂ ಮಿಟೂ ಬಗ್ಗೆ ಚರ್ಚೆ, ಮಾತುಕತೆ – ಕಹಳೆ ನ್ಯೂಸ್

ಬೆಂಗಳೂರು: ಈಗ ಎಲ್ಲಿ ನೋಡಿದರಲ್ಲಿ ಮಿಟೂವಿನದ್ದೇ ಸದ್ದು. ಅದು ಬೆಂಗಳೂರು ಸಾಹಿತ್ಯ ಉತ್ಸವವನ್ನೂ ಬಿಟ್ಟಿಲ್ಲ. ಅಲ್ಲಿ ಕೂಡ ಮಿಟೂ ಬಗ್ಗೆ ಚರ್ಚೆ, ಮಾತುಕತೆ ನಡೆದಿದೆ. ಹೌದು, ಬೆಂಗಳೂರು ಸಾಹಿತ್ಯ ಉತ್ಸವದ ಚರ್ಚೆಯ ತಂಡದಲ್ಲಿ ಭಾರತದಲ್ಲಿ ಮಿಟೂ ಚಳವಳಿ ಆರಂಭಿಸಿದ ಸಂಧ್ಯಾ ಮೆನನ್ ಇದ್ದರು. ಇಷ್ಟು ವರ್ಷಗಳಲ್ಲಿ ಸಮಾಜದ ವಿವಿಧ ವಲಯಗಳಲ್ಲಿ ಕೆಲಸ ಮಾಡುವ ಮಹಿಳೆಯರು, ಯುವತಿಯರು ಎದುರಿಸಿದ ಲೈಂಗಿಕ ಕಿರುಕುಳದ ಬಗ್ಗೆ ತಮ್ಮ ಅನುಭವವನ್ನು ಹಂಚಿಕೊಂಡರು. ಇನ್ನು ಸಂಧ್ಯಾ ಮೆನನ್...