Monday, May 20, 2024

archiveUdupi

ಉಡುಪಿಸುದ್ದಿ

ಕೊರೊನಾ ಸೋಂಕಿತೆಗೆ ಸಿಜೇರಿಯನ್ ಮೂಲಕ ಯಶಸ್ವಿ ಹೆರಿಗೆ ಮಾಡಿದ ಉಡುಪಿಯ ವೈದ್ಯರು ; ರಾಜ್ಯದ ಇತಿಹಾಸದಲ್ಲಿ ಇದೇ ಮೊದಲು..! – ಕಹಳೆ ನ್ಯೂಸ್

ಉಡುಪಿ: ಕೊರೊನಾ ಸೋಂಕಿತೆಗೆ ಸಿಜೇರಿಯನ್ ಮೂಲಕ ಯಶಸ್ವಿಯಾಗಿ ಹೆರಿಗೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿಯ ಟಿಎಂಎಪೈ ಆಸ್ಪತ್ರೆಯಲ್ಲಿ 22 ವರ್ಷದ ತುಂಬು ಗರ್ಭಿಣಿಗೆ ವೈದ್ಯರು ಹೆರಿಗೆ ಮಾಡಿಸಿದ್ದಾರೆ. ಈ ಗರ್ಭಿಣಿಯು ಮಹಾರಾಷ್ಟ್ರದಿಂದ ಬಂದವರ ಪ್ರಾಥಮಿಕ ಸಂಪರ್ಕ ಹೊಂದಿದ್ದು, ಬಾಣಂತಿ ಮಗು ಆರೋಗ್ಯವಾಗಿದ್ದಾರೆ. ಇನ್ನು ಇದು ರಾಜ್ಯದ ಇತಿಹಾಸದಲ್ಲಿ ಪ್ರಥಮ ಸಿಜೇರಿಯನ್ ಹೆರಿಗೆಯಾಗಿದ್ದು, ಬಾಣಂತಿ ಕೊರೊನಾದಿಂದ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಕೋವಿಡ್ ಆಸ್ಪತ್ರೆ ವೈದ್ಯ ಡಾ. ಶಶಿಕಿರಣ್ ಮಾಹಿತಿ ನೀಡಿದ್ದಾರೆ....
ಸುದ್ದಿ

Breaking News : ಉಡುಪಿಯಲ್ಲಿ ಕೊರೊನಾ ಭೀತಿಯಿಂದ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ – ಕಹಳೆ ನ್ಯೂಸ್

ಉಡುಪಿ , ಮಾ.25 : ಕೊರೋನ ವೈರಸ್ ಭೀತಿಯಿಂದ ವ್ಯಕ್ತಿಯೋರ್ವರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಉಪ್ಪೂರಿನ ನರ್ನಾಡು ನಿವಾಸಿ ಗೋಪಾಲಕೃಷ್ಣ ಮಡಿವಾಳ (56) ಎಂದು ಗುರುತಿಸಲಾಗಿದೆ. ಕೆಎಸ್ಸಾರ್ಟಿಸಿ ಬಸ್ ನ ಟ್ರೈನರ್ ಆಗಿದ್ದ ಗೋಪಾಲಕೃಷ್ಣ ಅವರು ಮಾನಸಿಕ ಖಿನ್ನತೆಗೆ ಒಳಗಾಗಿದ್ದರು ಎಂದು ತಿಳಿದುಬಂದಿದ್ದು, ಈ ಬಗ್ಗೆ ಪೊಲೀಸರಿಗೆ ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ತನ್ನ ಸ್ನೇಹಿತನಿಗೆ ಕೊರೊನಾ ಲಕ್ಷಣ...
ಸುದ್ದಿ

ಉಡುಪಿಯಲ್ಲಿ ನಡೆದ ಬೈಕ್ ಸ್ಟಂಟ್: ನೋಡುಗರು ಫೀದಾ- ಕಹಳೆ ನ್ಯೂಸ್

ಉಡುಪಿ: ಉಡುಪಿಯಲ್ಲಿ ನಡೆದ ಬೈಕ್ ಸ್ಟಂಟ್ ಕಂಡು ನೋಡುಗರು ಫೀದಾ ಆಗೋಗಿದ್ದಾರೆ, ಹೌದು ರೊಮ್ಯಾಂಟಿಕ್ ಆಗಿ ಸುತ್ತುತ್ತಾ ಮನರಂಜಿಸಿದ ಬೈಕ್ ರೈಡರ್. ಒಂಟಿ ಚಕ್ರದಲ್ಲಿ ಬೈಕ್ ಓಡಿಸುತ್ತಾ ಕುಪ್ಪಳಿಸುತ್ತಾ ಬಂದ ರೈಡರ್‌ಗಳು ಚಲಿಸುವ ಬೈಕಿನ ಮೇಲೆ ತಾವೂ ಒಂಟಿ ಕಾಲಿನಲ್ಲಿ ನಿಂತು ನಾನಾ ಕಸರತ್ತು, ಎರಡೂ ಕಾಲುಗಳನ್ನು ಹ್ಯಾಂಡಲ್‌ನ ಮುಂದಕ್ಕೆ ಚಾಚಿ, ಕೈ ಎರಡನ್ನೂ ಮೇಲಕ್ಕೆತ್ತಿ ರೋಮಾಂಚನ ಸಾಹಸ, ಇವೆಲ್ಲವನ್ನ ಕಂಡು ನೆರೆದ ಜನರಂತೂ ತುದಿಗಾಲಲ್ಲಿ ನಿಂತು ಚಪ್ಪಾಳೆಯ ಸುರಿಮಳೆಗೈದರು....
ಸುದ್ದಿ

ಪಾಕಿಸ್ತಾನ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್ ; ಆರೋಪಿಯ ಬಂಧನ – ಕಹಳೆ ನ್ಯೂಸ್

ಉಡುಪಿ :  ಪಾಕಿಸ್ತಾನ ಪರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ಪೋಸ್ಟ್ ಹಾಕುತ್ತಿರುವವರ ಸಂಖ್ಯೆ ಜಾಸ್ತಿಯಾಗಿದ್ದು, ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ದೇಶದ್ರೋಹದ ಸ್ಟೇಟಸ್ ಹಾಕುವ ಕಿಡಿಗೇಡಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದರೂ, ಇಂತಹ ಕೃತ್ಯಗಳು ಮುಂದುವರೆದಿವೆ. ಪಾಕಿಸ್ತಾನದ ಪರ ಘೋಷಣೆ ಕೂಗಿ ಮಲ್ಪೆ ಬೀಚ್ ನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಕಿಡಿಗೇಡಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ತೊಟ್ಟಂ ನಿವಾಸಿ ೧೮ ವರ್ಷದ ಸೃಜನ್ ಬಂಧಿತ ಆರೋಪಿ. ಈತ ಮೊಬೈಲ್ ನಲ್ಲಿ ವಿಡಿಯೋ ಮಾಡಿ...
ಸುದ್ದಿ

ಯಕ್ಷಗಾನಕ್ಕೆ ಮನಸೋತ ಜಯಮಾಲ; ಕಾರಿನಿಂದ ಇಳಿದು ಗದ್ದೆಯತ್ತ ಹೆಜ್ಜೆ – ಕಹಳೆ ನ್ಯೂಸ್

ಉಡುಪಿ: ಯಕ್ಷಗಾನ -ಇದೊಂದು ಗಂಡು ಕಲೆ. ಕರ್ನಾಟಕದ ಅತ್ಯಂತ ವಿಶಿಷ್ಠ ಕಲೆ. ಇದರಲ್ಲಿ ಬರಿಯ ನರ್ತನವಲ್ಲ, ಬರಿಯ ಗಾಯನವಲ್ಲ, ಸಂಭಾಷಣೆ ಭರಿತ ಬರಿಯ ಅಭಿನಯವೂ ಅಲ್ಲ, ಗಾಯನ, ವಾದನ, ನರ್ತನ, ಮಾತುಗಾರಿಕೆ, ವೇಷಭೂಷಣ, ಮುಖವರ್ಣಿಕೆ ಹೀಗೆ ಬಹು ಕಲಾವಿಶೇಷತೆಗಳನ್ನು ಹೊಂದಿರುವ ರಂಗಭೂಮಿಯ ಕಲಾಪ್ರಕಾರ. ಇಂತಹ ಯಕ್ಷಗಾನಕ್ಕೆ ಮಾರು ಹೋಗದವರು ಯಾರು ಇಲ್ಲ , ಅಂತೇಯೇ ಬಾರ್ಕೂರಿನಲ್ಲಿ ಅಳುಪೋತ್ಸವವನ್ನು ಉದ್ಘಾಟಿಸಲು ಬಂದಿದ್ದ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಡಾ.ಜಯಮಾಲ ಅವರು ಮಾರ್ಗ...
ಸುದ್ದಿ

ಉಡುಪಿಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ; ಕಾಂಗ್ರೆಸ್ ಗೆ ಹೀನಾಯ ಸೋಲು – ಕಹಳೆ ನ್ಯೂಸ್

ಉಡುಪಿ : ನಗರಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಸಾಧಿಸಿದ್ದು, ಅಧಿಕಾರದ ಚುಕ್ಕಾಣಿ ಹಿಡಿದಿದೆ. 35 ವಾರ್ಡ್‌ಗಳ ಪೈಕಿ 21 ಸ್ಥಾನಗಳನ್ನು ಬಿಜೆಪಿ ಪಡೆದುಕೊಂಡು ಭರ್ಜರಿ ಜಯಗಳಿಸಿದೆ. ಇಲ್ಲಿ ಕಾಂಗ್ರೆಸ್ ಕೇವಲ 4ರಲ್ಲಿ ಮಾತ್ರ ಜಯ ಗಳಿಸಿ ಹೀನಾಯ ಸೋಲು ಕಂಡಿದೆ. ಬಿಜೆಪಿ ಜಯಗಳಿಸುವ ಮೂಲಕ ಈ ಹಿಂದೆ ಆಡಳಿತವಿದ್ದ ಕಾಂಗ್ರೆಸ್‌ನಿಂದ ಉಡುಪಿ ನಗರಸಭೆಯನ್ನು ಬಿಜೆಪಿ ಮತ್ತೆ ತನ್ನ ಮುಷ್ಟಿಗೆ ಪಡೆದುಕೊಂಡಿದೆ....
ರಾಜಕೀಯ

ಶಿ ಈಸ್ ವೆರಿ ಗ್ಲ್ಯಾಮರಸ್ ಮಿನಿಸ್ಟರ್ ; ಜಯಮಾಲಾರನ್ನು ಹಾಡಿಹೊಗಳಿದ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ – ಕಹಳೆ ನ್ಯೂಸ್

ಉಡುಪಿ: ಸ್ಥಳೀಯ ಚುನಾವಣೆ ಪ್ರಚಾರದಲ್ಲಿ ಜಯಮಾಲಾ ಗಾಳಿ ಎದ್ದಿದೆ. ಜಯಮಾಲಾರಷ್ಟು ಗ್ಲಾಮರ್ ಯಾರಿಗಿದೆ ಹೇಳಿ? ಶಿ ಈಸ್ ವೆರಿ ಗ್ಲ್ಯಾಮರಸ್ ಡಿಸ್ಟ್ರಿಕ್ಟ್ ಮಿನಿಸ್ಟರ್ ಎಂದು ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಜಯಮಾಲಾರನ್ನು ಹೊಗಳಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಉಡುಪಿಯ ಪ್ರೆಸ್ ಕ್ಲಬ್‍ನಲ್ಲಿ ಏರ್ಪಡಿಸಲಾಗಿದ್ದ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಸಚಿವೆ ಜಯಮಾಲಾರನ್ನು ಹಾಡಿಹೊಗಳಿದರು. ಚುನಾವಣೆಗೆ ಜಿಲ್ಲೆಯಾದ್ಯಂತ ಹೆಚ್ಚು ಓಡಾಟ ನಡೆಸದಿದ್ದರೂ ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಜಯಮಾಲಾ ಗಾಳಿ...
ಸುದ್ದಿ

Breaking News : ಗೌರಿ ಲಂಕೇಶ್ ಹತ್ಯೆ ಪ್ರಕರಣ ; ಉಡುಪಿಯ ಇಬ್ಬರು ಹಿಂದೂ ಸಂಘಟನೆ ಕಾರ್ಯಕರ್ತರು ಎಸ್ ಐಟಿ ವಶಕ್ಕೆ – ಕಹಳೆ ನ್ಯೂಸ್

ಉಡುಪಿ : ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಜಿಲ್ಲೆಯ ಇಬ್ಬರನ್ನು ಎಸ್ ಐಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಡುಬಿದ್ರಿಯಲ್ಲಿ ಇಬ್ಬರು ಯುವಕರನ್ನು ವಶಕ್ಕೆ ಪಡೆಯಲಾಗಿದ್ದು , ಇವರು ಹಿಂದೂ ಜಾಗರಣ ವೇದಿಕೆಯ ಪಡುಬಿದ್ರಿ ಹಾಗೂ ಕಾಪು ಸಂಘಟನೆಯ ಪ್ರಮುಖರಾಗಿದ್ದಾರೆ. ಸಂದೇಶ್ ಶೆಟ್ಟಿ ಪಾದೆಬೆಟ್ಟು (28) ಹಾಗೂ ಯುವರಾಜ್ ಕಂಚಿನಡ್ಕ(30) ಬಂಧಿತರು. ಬೆಂಗಳೂರು ಎಸ್ ಐ ಟಿ ದಳದ ಅಧಿಕಾರಿಗಳು ಕಾರ್ಯಚರಣೆ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ....
1 2 3
Page 1 of 3