Sunday, July 26, 2026

archiveValmiki Jayanthi

ಸುದ್ದಿ

ಈಜಲು ತೆರಳಿದ್ದ ವಿದ್ಯಾರ್ಥಿಗಳು: ಪ್ರಾಣಾಪಾಯದಿಂದ ಪಾರು – ಕಹಳೆ ನ್ಯೂಸ್

ಮಂಗಳೂರು: ಶಾಲೆಗೆ ರಜೆ ಸಿಕ್ಕರೆ ಮಕ್ಕಳ ಪಾಲಿಗೆ ಹಬ್ಬ. ಈಜಾಡುವುದು, ಹೀಗೆ ಏನಾದರೊಂದು ಸಾಹಸಮಯ ಕಾರ್ಯಕ್ಕೆ ತೊಡಗುತ್ತಾರೆ. ನಾವೂರು ಗ್ರಾಮದ ಬಳಿ ಆಗಿದ್ದು ಇಂತಹದ್ದೇ ಘಟನೆ. ಈಜಾಟವಾಡುವ ಸಾಹಸಕ್ಕೆ ಕೈ ಹಾಕಿ ಸ್ವಲ್ಪದರಲ್ಲೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ ವಿದ್ಯಾರ್ಥಿಗಳು. ವಾಲ್ಮೀಕಿ ಜಯಂತಿ ಸಲುವಾಗಿ ಶಾಲೆಗೆ ರಜೆ ಇತ್ತು. ಹಾಗಾಗಿ 11 ಜನ ವಿದ್ಯಾರ್ಥಿಗಳು ಸೇರಿ ಈಜಾಡುವ ಸಾಹಸಕ್ಕೆ ಮುಂದಾಗಿದ್ದಾರೆ. ಲಕ್ಷ್ಮಿ ವಿಷ್ಣು ಮೂರ್ತಿ ದೇವಸ್ಥಾನದ ಸಮೀಪದ ನೇತ್ರಾವತಿ ನದಿಗೆ ತೆರಳಿದ್ದಾರೆ. ಇವರು...