Thursday, March 12, 2026

archivevasthra sahithe

ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿ ಮಾಡುವಂತೆ ವಿಶ್ವ ಹಿಂದೂ ಪರಿಷದ್ ವತಿಯಿಂದ ಮನವಿ – ಕಹಳೆ ನ್ಯೂಸ್

ಅನೇಕ ಹಿಂದೂ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಯಾಗಿದೆ. ಅಂತೆಯೇ ಇದೀಗ ಬಂಟ್ವಾಳ ತಾಲೂಕಿನ ಪಾಣೆಮಗಳೂರು ಶ್ರೀ ನರಹರಿ ಪರ್ವತ ಸದಾಶಿವ ದೇವಸ್ಥಾನದಲ್ಲಿಯೂ ವಸ್ತ್ರ ಸಂಹಿತೆ ಜಾರಿ ಮಾಡುವಂತೆ ದೇವಾಲಯದ ವ್ಯವಸ್ಥಾಪನ ಸಮಿತಿಗೆ ಹಾಗೂ ದೇವಸ್ಥಾನದ ಮ್ಯಾನೇಜರ್ ಆನಂದ್ ಕೆಯವರಿಗೆ ವಿಶೇಷ ಮನವಿ ಮಾಡಲಾಗಿದೆ. ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಹಿಂದೂ ಸಾಂಪ್ರದಾಯಿಕ ಉಡುಗೆ ತೊಡುಗೆಗಳನ್ನು ತೊಟ್ಟು ದೇವಸ್ಥಾನ ಪ್ರವೇಶ ಮಾಡಬೇಕೆಂದು ವಿಶ್ವ ಹಿಂದೂ ಪರಿಷದ್ ವತಿಯಿಂದ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ...