Wednesday, March 11, 2026

archiveVeerendra heggade

ಸುದ್ದಿ

ಡಾ. ಡಿ. ವೀರೇಂದ್ರ ಹೆಗ್ಗಡೆಯವರ 51 ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ – ಕಹಳೆ ನ್ಯೂಸ್

ಬೆಳ್ತಂಗಡಿ: ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 51 ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭ ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಸಿಎಂ ಕುಮಾರಸ್ವಾಮಿ ಆಗಮಿಸಬೇಕಾಗಿತ್ತು. ಆದ್ರೆ ಅನಾರೋಗ್ಯ ಹಿನ್ನೆಲೆಯಲ್ಲಿ ಸಿಎಂ ಗೈರು ಹಾಜರಾಗಿದ್ದರು. ಹೀಗಾಗಿ ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಹೆಗ್ಗಡೆಯವ್ರ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭಕ್ಕೂ ಮೊದಲು ನವೀಕರಣಗೊಂಡ ಮಂಜೂಷಾ ವಸ್ತು ಸಂಗ್ರಹಾಲಯದ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ಸಮಾರಂಭದಲ್ಲಿ ಮಾತನಾಡಿದ ಸಚಿವ ರೇವಣ್ಣ, ಹೆಗ್ಗಡೆ...
ಸುದ್ದಿ

ಧರ್ಮಸ್ಥಳದಲ್ಲಿ ಫೆ.16ರಿಂದ ಮಹಾಮಸ್ತಕಾಭಿಷೇಕ: ವೀರೇಂದ್ರ ಹೆಗ್ಗಡೆ – ಕಹಳೆ ನ್ಯೂಸ್

ಕಾರ್ಕಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಫೆ.9ರಿಂದ ತೋರಣ ಮುಹೂರ್ತ ನಡೆಯಲಿದೆ. 2019ರ ಫೆ.16ರಿಂದ ಬಾಹುಬಲಿ ವಿಗ್ರಹಕ್ಕೆ ಮಹಾಮಸ್ತಕಾಭಿಷೇಕ ನಡೆಯಲಿದೆ ಎಂದು ಶ್ರೀ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಘೊಷಿಸಿದರು. ಕಾರ್ಕಳ ದಾನಶಾಲೆ ಪಟ್ಟಣ ಶೆಟ್ಟಿ ಮೈದಾನದಲ್ಲಿ ಸೋಮವಾರ ಆಯೋಜಿಸಲಾದ 108 ಮುನಿ ಶ್ರೀವೀರಸಾಗರ ಮಹಾರಾಜರ ಭವ್ಯ ಮಂಗಲ ವರ್ಷಾಯೋಗ ಸಂದರ್ಭ ದಶಲಕ್ಷಣ ಪರ್ಯುಷಣ ಪರ್ವ ಪೂಜಾ ಮಹೋತ್ಸವ ಹಾಗೂ ಕ್ಷಮಾವಾಣಿ ಧಾರ್ವಿುಕ ಸಮಾರಂಭದಲ್ಲಿ ಮಾತನಾಡಿ, ಶ್ರೀ ವೀರಸಾಗರ ಮಹಾರಾಜರ ಉಪಸ್ಥಿತಿಯಲ್ಲಿ ಧಾರ್ವಿುಕ ವಿಧಿವಿಧಾನ...