Friday, March 13, 2026

archiveVelankani Mother

ಸುದ್ದಿ

ಕುಂಟ್ರಕಳ ವೆಲಂಕಣಿ ಗುಡಿ ಧ್ವಂಸ ಪ್ರಕರಣ: ಆರೋಪಿಗಳ ಬಂಧನ – ಕಹಳೆ ನ್ಯೂಸ್

ಬಂಟ್ವಾಳ: ಕೊಳ್ನಾಡು ಗ್ರಾಮದ ಕುಂಟ್ರಕಳ ಎಂಬಲ್ಲಿ ವೆಲಂಕಣಿ ಮಾತೆಯ ಗುಡಿ ಧ್ವಂಸ ಮಾಡಿ, ಕೇಸರಿ ಧ್ವಜ ಹಾರಿಸಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಇದೀಗ ಬಂಧಿತರ ಸಂಖ್ಯೆ ನಾಲ್ಕಕ್ಕೇರಿದೆ. ಇಲ್ಲಿನ ನಿವಾಸಿಗಳಾದ ವಸಂತ ನಾಯ್ಕ, ಯೋಗೇಶ ನಾಯ್ಕ ಬಂಧಿತ ಆರೋಪಿಗಳು. ಆರೋಪಿಗಳಿಬ್ಬರನ್ನು ಸಾಲೆತ್ತೂರು ಎಂಬಲ್ಲಿ ವಶಕ್ಕೆ ಪಡೆದು ದಸ್ತಗಿರಿ ಮಾಡಲಾಗಿದೆ. ಮುಂದಿನ ಕ್ರಮಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೆ....