Tuesday, March 10, 2026

archivevijaya sankeshwara

ಸುದ್ದಿ

ನಾನು ಯಾವುದೇ ಟಿಕೆಟ್‌ಗೆ ಅರ್ಜಿ ಹಾಕಿಲ್ಲ. ನಾನು 12 ನೇ ವಯಸ್ಸಿನಿಂದ ಆರ್‌ಎಸ್‌ಎಸ್‌ನಲ್ಲಿದ್ದವನು – ವಿಜಯ್‌ ಸಂಕೇಶ್ವರ

ಹುಬ್ಬಳ್ಳಿ: ರಾಜ್ಯಸಭಾ ಟಕೆಟ್‌ ದೊರಕದ ಹಿನ್ನಲೆಯಲ್ಲಿ  ಬಿಜೆಪಿ ತೊರೆಯುತ್ತಿದ್ದಾರೆ ಎನ್ನುವ ಸುದ್ದಿಗೆ ಉದ್ಯಮಿ, ಮಾಜಿ ಸಂಸದ ಡಾ.ವಿಜಯ್‌ ಸಂಕೇಶ್ವರ ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಸ್ಪಷ್ಟನೆ ನೀಡಿದ್ದಾರೆ.  ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು 'ನಾನು ಯಾವುದೇ ಟಿಕೆಟ್‌ಗೆ ಅರ್ಜಿ ಹಾಕಿಲ್ಲ. ನಾನು 12 ನೇ ವಯಸ್ಸಿನಿಂದ ಆರ್‌ಎಸ್‌ಎಸ್‌ನಲ್ಲಿದ್ದವನು, ನನಗೆ ವಾಜಪೇಯಿ , ಅಡ್ವಾಣಿ ಅವರು 3 ಬಾರಿ ಅರ್ಜಿ ಹಾಕದೆ ಟಿಕೆಟ್‌ ನೀಡಿದ್ದರು. ಸಚಿವ ಸ್ಥಾನವನ್ನೂ ನೀಡಲು ಮುಂದಾಗಿದ್ದರು ಆದರೆ ನಾನು ಪತ್ರಿಕೆ...